ಮೇ 16ರಂದು ಸೊಳ್ಳೆ ಉತ್ಪತ್ತಿ ತಾಣ ನಾಶ ಅಭಿಯಾನ

ಡೆಂಗ್ಯೂ ಉಲ್ಬಣ ಹಿನ್ನಲೆ: ದ.ಕ. ಜಿಲ್ಲಾಧಿಕಾರಿ ಕರೆ

Team Udayavani, May 13, 2022, 10:55 PM IST

ಮೇ 16ರಂದು ಸೊಳ್ಳೆ ಉತ್ಪತ್ತಿ ತಾಣ ನಾಶ ಅಭಿಯಾನ

ಮಂಗಳೂರು: ಪ್ರಸ್ತುತ ಕಾಸರಗೋಡು ಮತ್ತು ಉಡುಪಿ ಜಿಲ್ಲೆಗಳಲ್ಲಿ ಡೆಂಗ್ಯೂ ತೀವ್ರಗತಿಯಲ್ಲಿ ಹರಡುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಹಲವೆಡೆ ವರದಿಯಾಗುತ್ತಿದೆ.

ಈಡಿಸ್‌ ಸೊಳ್ಳೆ ಉತ್ಪತ್ತಿ ತಾಣಗಳ ನಿಯಂತ್ರಣದ ಮೂಲಕ ಡೆಂಗ್ಯೂ ನಿಯಂತ್ರಿ ಸುವಲ್ಲಿ ಪ್ರತಿಯೊಬ್ಬರ ಸಹಕಾರ ಅತ್ಯಗತ್ಯ. ಡೆಂಗ್ಯೂ ನಿಯಂತ್ರಿಸಲು ಮೇ 16ರಂದು ಜಿಲ್ಲಾದ್ಯಂತ ಒಂದು ತಾಸು ಸೊಳ್ಳೆ ಉತ್ಪತ್ತಿ ತಾಣ ನಾಶಪಡಿಸುವ ಅಭಿಯಾನ ನಡೆಸುವಂತೆ ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಮತ್ತು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಕಿಶೋರ್‌ ಕುಮಾರ್‌ ತಿಳಿಸಿದ್ದಾರೆ.

ಜಿಲ್ಲೆಯ ಕೆಲವೆಡೆ ಮಳೆಯಾಗಿದ್ದು, ಡೆಂಗ್ಯೂ ರೋಗವಾಹಕ ಉತ್ಪತ್ತಿಗೆ ಪೂರಕ ವಾತಾವರಣ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಮೇ 16ರ ಬೆಳಗ್ಗೆ 10ರಿಂದ 11ರ ವರೆಗೆ ಒಂದು ತಾಸು ಕಾಲ ಎಲ್ಲ ಸಾರ್ವಜನಿಕರು ತಮ್ಮ ಮನೆ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಸೊಳ್ಳೆ ಉತ್ಪತ್ತಿ ತಾಣ ನಾಶಪಡಿಸಬೇಕು.

ಜಿಲ್ಲೆಯ ಎಲ್ಲ ಸರಕಾರಿ ಕಚೇರಿಗಳು, ಖಾಸಗಿ ಕಚೇರಿಗಳು, ಉದ್ಯಮಗಳು, ಬ್ಯಾಂಕ್‌ಗಳು, ಶಿಕ್ಷಣ ಸಂಸ್ಥೆಗಳು, ಅಂಗನವಾಡಿಗಳು, ಸಿಬಂದಿ ತಮ್ಮ ಕಚೇರಿಯ ಸುತ್ತಮುತ್ತಲ ಪ್ರದೇಶಗಳ ಒಳಾಂಗಣಗಳಾದ ಹೂವಿನ ಕುಂಡ, ಅದರಡಿಯ ಪ್ಲೇಟ್‌, ಏರ್‌ ಕೂಲರ್‌ ಹಾಗೂ ಹೊರಾಂಗಣದ ಖಾಲಿ ಬಾಟಲಿಗಳು, ಸೀಯಾಳದ ಚಿಪ್ಪು, ಟಯರ್‌ಗಳು ಮತ್ತಿತರ ಸೊಳ್ಳೆ ಉತ್ಪತ್ತಿ ತಾಣಗಳನ್ನು ಗುರುತಿಸಿ ಸೊಳ್ಳೆ ಉತ್ಪತ್ತಿ ಕಂಡು ಬಂದಲ್ಲಿ ನಾಶಪಡಿಸಬೇಕು ಎಂದು ತಿಳಿಸಿದ್ದಾರೆ.

ಜನರು ವಾರಕ್ಕೊಮ್ಮೆಯಾದರೂ ಮನೆ, ಕಟ್ಟಡಗಳ ಸುತ್ತಮುತ್ತ ಪರಿಶೀಲಿಸಿ ವಿವಿಧ ಪರಿಕರಗಳಲ್ಲಿ ನೀರು ನಿಂತಿದ್ದಲ್ಲಿ ಸೊಳ್ಳೆ ಉತ್ಪತ್ತಿ ಯಾಗದಂತೆ ಜಾಗ್ರತೆ ವಹಿಸಬೇಕು. ಜ್ವರ ಪ್ರಕರಣಗಳು ಕಂಡುಬಂದ ತತ್‌ಕ್ಷಣ ಸ್ಥಳೀಯ ವೈದ್ಯರನ್ನು ಸಂಪರ್ಕಿಸಿ ರಕ್ತ ಪರೀಕ್ಷೆ ಮಾಡಿಸಿಕೊಳುವಂತೆ ಸೂಚಿಸಿದ್ದಾರೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.