coffee, ಔಷಧೀಯ ಉತ್ಪನ್ನ, ಸಂಬಾರ ಪದಾರ್ಥ ಖರೀದಿಗೆ ಕ್ಯಾಂಪ್ಕೊ ಚಿತ್ತ


Team Udayavani, Sep 27, 2023, 11:53 PM IST

coffee, ಔಷಧೀಯ ಉತ್ಪನ್ನ, ಸಂಬಾರ ಪದಾರ್ಥ ಖರೀದಿಗೆ ಕ್ಯಾಂಪ್ಕೊ ಚಿತ್ತ

ಮಂಗಳೂರು: ಅಡಿಕೆ ಬೆಳೆಗಾರರ ಸಹಕಾರ ಸಂಸ್ಥೆ ಕ್ಯಾಂಪ್ಕೋ ತನ್ನ ಬೈಲಾದಲ್ಲಿ ತಿದ್ದುಪಡಿ ಮಾಡಿದ್ದು, ಬೆಳೆಗಾರರಿಗೆ ಅನುಕೂಲವಾಗಲು ಹಲವು ಕ್ರಮಗಳನ್ನು ಕೈಗೊಂಡಿದೆ.

ಅಡಿಕೆ, ಕೊಕ್ಕೊ, ರಬ್ಬರ್‌, ಗೇರು, ತೆಂಗಿನಕಾಯಿಯ ಜತೆಗೆ ಸಂಬಾರ ಪದಾರ್ಥ, ಕಾಫಿ, ಔಷಧೀಯ ಉತ್ಪನ್ನ, ಅರೊಮ್ಯಾಟಿಕ್‌ ಪ್ಲಾಂಟ್ಸ್‌ ಹಾಗೂ ತಾಳೆ ಬೆಳೆ ಖರೀದಿಗೆ ಸಮ್ಮತಿಸಿದೆ. ಹಳದಿ ಎಲೆ ರೋಗಕ್ಕೂ ಸಂಶೋಧನೆಗೆ ಅನುದಾನ ನೀಡಲು ಅನುಮತಿಸಲಾಗಿದೆ. ಆಡಳಿತ ಮಂಡಳಿಗೆ ನಿರ್ದೇಶಕರ ಸಂಖ್ಯೆಯನ್ನು 19ಕ್ಕೆ ಏರಿಕೆ ಮಾಡಲಾಗಿದೆ. ಇದರಲ್ಲಿ ಇಬ್ಬರು ಮಹಿಳಾ ನಿರ್ದೇಶಕರ ನೇಮಕಕ್ಕೂ ನಿರ್ಧರಿಸಿದೆ ಎಂದು ಸಂಘನಿಕೇತನದಲ್ಲಿ ಬುಧವಾರ ನಡೆದ ಕ್ಯಾಂಪ್ಕೋ ವಾರ್ಷಿಕ ಮಹಾಸಭೆಯಲ್ಲಿ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ತಿಳಿಸಿದರು.

ಅಡಿಕೆ ಕೃಷಿಕರಿಗೆ ಮಣ್ಣಿನ ಫಲವತ್ತತೆ ಹಾಗೂ ಹೆಚ್ಚಿನ ಇಳುವರಿಗಾಗಿ ಕೇರಳ-ಕರ್ನಾಟಕದ ಅಂತಾರಾಜ್ಯ ಸಹಕಾರ ಸಂಸ್ಥೆ ಕ್ಯಾಂಪ್ಕೋ ತನ್ನದೇ ಬ್ರ್ಯಾಂಡ್‌ನ‌ಲ್ಲಿ ಆಯುಷ್‌ ಹಾಗೂ ಪೌಷ್ಟಿಕ ಎಂಬ ಎರಡು ಗೊಬ್ಬರಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಇದು ನವೆಂಬರ್‌ ಅಂತ್ಯದೊಳಗೆ ಎಲ್ಲ ಬೆಳೆಗಾರರಿಗೆ ಕೈಗೆಟಕುವ ದರದಲ್ಲಿ ಲಭ್ಯವಾಗಲಿದೆ. ಇದು ಅಡಿಕೆ ಜತೆಗೆ ಇತರ ಉಪ ಬೆಳೆಗಳಿಗೂ ಉಪಯುಕ್ತವಾಗಲಿದೆ ಎಂದರು.

ಜಿಎಸ್‌ಟಿ ಸಮಸ್ಯೆಗೆ ನಿಯೋಗ
ಅಡಿಕೆ ಮಾರಾಟದ ಮೇಲೆ ಕೇಂದ್ರ ಸರಕಾರ ಜಿಎಸ್‌ಟಿ ತೆರಿಗೆ ವಿಧಿಸುತ್ತಿದ್ದು, ಇದು ಅ. 7ರ ಜಿಎಸ್‌ಟಿ ಕೌನ್ಸಿಲ್‌ ಸಭೆಗೆ ಮುನ್ನ ಇತ್ಯರ್ಥವಾಗಬೇಕಾಗಿದೆ. ಅದ ಕ್ಕಾಗಿ ಅಡಿಕೆ ಟಾಸ್ಕ್ಫೋರ್ಸ್‌ ಸಮಿತಿ ಅಧ್ಯಕ್ಷ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ದಿಲ್ಲಿಗೆ ಕ್ಯಾಂಪ್ಕೋ ಸೇರಿದಂತೆ ಬೆಳೆಗಾರ ಸಂಘಟನೆಗಳ ನಿಯೋಗ ತೆರಳಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್‌ ಅವರಿಗೆ ಮನವರಿಕೆ ಮಾಡಬೇಕಾಗಿದೆ ಎಂದರು.

ರಾಷ್ಟ್ರಪತಿಗಳಿಂದ ಸಸ್ಯತಳಿ ಸಂರಕ್ಷಕ ಪುರಸ್ಕಾರ ಪಡೆದ ಬಿ.ಕೆ. ದೇವರಾಯ ಹಾಗೂ ಕರಿಮೆಣಸು ಸಂಸ್ಕರಣ ಯಂತ್ರ ಆವಿಷ್ಕರಿಸಿದ ಗೋಪಾಲಕೃಷ್ಣ ಶರ್ಮ ಅವರಿಗೆ ಆರ್‌ಎಸ್‌ಎಸ್‌ ಮುಖಂಡ ಕಜಂಪಾಡಿ ಸುಬ್ರಹ್ಮಣ್ಯ ಭಟ್‌ ಅವರು ಕ್ಯಾಂಪ್ಕೋ ಸುವರ್ಣ ಮಹೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರು.

ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ ” ಪೂಗಸಿರಿ’ಯನ್ನು ಆರ್‌ಎಸ್‌ಎಸ್‌ ಮುಖಂಡ ಡಾ| ಪ್ರಭಾಕರ ಭಟ್‌ ಕಲ್ಲಡ್ಕ ಬಿಡುಗಡೆಗೊಳಿಸಿದರು.

ಕ್ಯಾಂಪ್ಕೋ ಪೌಷ್ಟಿಕ ಮತ್ತು ಆಯುಷ್‌ ಗೊಬ್ಬರವನ್ನು ಅಡಿಕೆ ಟಾಸ್ಕ್ ಫೋರ್ಸ್‌ ಸಮಿತಿ ಅಧ್ಯಕ್ಷ ಅರಗ ಜ್ಞಾನೇಂದ್ರ ಬಿಡುಗಡೆಗೊಳಿಸಿದರು.

ಉಪಾಧ್ಯಕ್ಷ ಶಂಕರನಾರಾಯಣ ಭಟ್‌ ಖಂಡಿಗ, ಎಸ್‌.ಆರ್‌. ಸತೀಶ್ಚಂದ್ರ, ದಯಾನಂದ್‌ ಹೆಗ್ಡೆ, ಕೃಷ್ಣ ಪ್ರಸಾದ್‌ ಮಡ್ತಿಲ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Ullal ನಿಷೇಧಿತ ಮಾದಕವಸ್ತುಗಳ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ

Ullal ನಿಷೇಧಿತ ಮಾದಕವಸ್ತುಗಳ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ

Shirva ಪಿಲಾರು ಕುಂಜಿಗುಡ್ಡೆ: ಮಧ್ಯರಾತ್ರಿ ಮನೆಯಂಗಳಕ್ಕೆ ನುಗ್ಗಿ ಹಲ್ಲೆ; ದೂರು-ಪ್ರತಿದೂರು

Shirva ಪಿಲಾರು ಕುಂಜಿಗುಡ್ಡೆ: ಮಧ್ಯರಾತ್ರಿ ಮನೆಯಂಗಳಕ್ಕೆ ನುಗ್ಗಿ ಹಲ್ಲೆ; ದೂರು-ಪ್ರತಿದೂರು

Revanth Reddy to be next Telangana Chief Minister

Telangana Congress; ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆ

NCRB report; ಈ ನಗರವು ದೇಶದ ಅತ್ಯಂತ ಸುರಕ್ಷಿತ ನಗರ

NCRB report; ಈ ನಗರವು ದೇಶದ ಅತ್ಯಂತ ಸುರಕ್ಷಿತ ನಗರ

ತುಳುನಾಡಿನ ಐತಿಹಾಸಿಕ ಪರಂಪರೆಯನ್ನು ಬಿಂಬಿಸುವ ಶಿರ್ವ ನಡಿಬೆಟ್ಟು ಚಾವಡಿ ಮನೆ

Heritage; ತುಳುನಾಡಿನ ಐತಿಹಾಸಿಕ ಪರಂಪರೆಯನ್ನು ಬಿಂಬಿಸುವ ಶಿರ್ವ ನಡಿಬೆಟ್ಟು ಚಾವಡಿ ಮನೆ

Goa ಸಚಿವ ಸಂಪುಟ ಪುನಾರಚನೆ ಇಲ್ಲ: ಸಿಎಂ ಪ್ರಮೋದ್ ಸಾವಂತ್

Goa ಸಚಿವ ಸಂಪುಟ ಪುನಾರಚನೆ ಇಲ್ಲ: ಸಿಎಂ ಪ್ರಮೋದ್ ಸಾವಂತ್

Fadnavis: 2024ರಲ್ಲಿ ಫಡ್ನವೀಸ್‌ ಮಹಾ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸ್ತಾರೆ- ಕುಲೆ

Fadnavis: 2024ರಲ್ಲಿ ಫಡ್ನವೀಸ್‌ ಮಹಾ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸ್ತಾರೆ- ಕುಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullal ನಿಷೇಧಿತ ಮಾದಕವಸ್ತುಗಳ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ

Ullal ನಿಷೇಧಿತ ಮಾದಕವಸ್ತುಗಳ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ

ಡಿಸೆಂಬರ್ 6-10: ಮಂಗಳೂರು ತಣ್ಣೀರುಬಾವಿ ಬೀಚ್‌ ಉತ್ಸವ-2023

ಡಿಸೆಂಬರ್ 6-10: ಮಂಗಳೂರು ತಣ್ಣೀರುಬಾವಿ ಬೀಚ್‌ ಉತ್ಸವ-2023

Beach utsav 2023

Beach Utsav’ ಡಿ.6ರಿಂದ 10ರವರೆಗೆ ತಣ್ಣಿರುಬಾವಿಯಲ್ಲಿ ಮಂಗಳೂರು ಬೀಚ್ ಉತ್ಸವ

Mangaluru ಆಯುಷ್ಮಾನ್‌ ಯೋಜನೆಯಡಿ ಸಮರ್ಪಕ ಸೇವೆ: ಡಿಸಿ ಸೂಚನೆ

Mangaluru ಆಯುಷ್ಮಾನ್‌ ಯೋಜನೆಯಡಿ ಸಮರ್ಪಕ ಸೇವೆ: ಡಿಸಿ ಸೂಚನೆ

ssMangaluru ಭಾರತದ ಮತದಾನ ವ್ಯವಸ್ಥೆ ಹಲವು ದೇಶಗಳಿಗೆ ಮಾದರಿ: ಸಿಇಒ ಡಾ| ಆನಂದ್‌

Mangaluru ಭಾರತದ ಮತದಾನ ವ್ಯವಸ್ಥೆ ಹಲವು ದೇಶಗಳಿಗೆ ಮಾದರಿ: ಸಿಇಒ ಡಾ| ಆನಂದ್‌

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

Ullal ನಿಷೇಧಿತ ಮಾದಕವಸ್ತುಗಳ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ

Ullal ನಿಷೇಧಿತ ಮಾದಕವಸ್ತುಗಳ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ

Shirva ಪಿಲಾರು ಕುಂಜಿಗುಡ್ಡೆ: ಮಧ್ಯರಾತ್ರಿ ಮನೆಯಂಗಳಕ್ಕೆ ನುಗ್ಗಿ ಹಲ್ಲೆ; ದೂರು-ಪ್ರತಿದೂರು

Shirva ಪಿಲಾರು ಕುಂಜಿಗುಡ್ಡೆ: ಮಧ್ಯರಾತ್ರಿ ಮನೆಯಂಗಳಕ್ಕೆ ನುಗ್ಗಿ ಹಲ್ಲೆ; ದೂರು-ಪ್ರತಿದೂರು

LAW

Davangere: ಚಿಕನ್ ಮಾಡಿಲ್ಲ ಎಂಬ ಕಾರಣಕ್ಕೆ ಪತ್ನಿಯ ಕೊಲೆ ಮಾಡಿದ್ದವನಿಗೆ ಶಿಕ್ಷೆ ಪ್ರಕಟ

table tennis

Sirsi: ರಾಜ್ಯ ಮಟ್ಟದ ಪ್ರಾಥಮಿಕ-ಪ್ರೌಢ ಶಾಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ಚಾಲನೆ

Revanth Reddy to be next Telangana Chief Minister

Telangana Congress; ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.