‘ಶಿಬಿರಗಳು ವ್ಯಕ್ತಿತ್ವ ಬೆಳವಣಿಗೆಗೆ ಪೂರಕ’

ಶಿಕ್ಷಣ | ಅರ್ಕುಳ: ರಜಾ ಶಿಬಿರ ವಿಕಾಸ ಉದ್ಘಾಟನೆ

Team Udayavani, Apr 27, 2019, 4:44 PM IST

bantwal-tdy-1..

ಬಂಟ್ವಾಳ ಎ. 26: ರಜಾಕಾಲದ ಶಿಬಿರಗಳು ಮಕ್ಕಳ ಮಾನಸಿಕ ವಿಕಸನ ಮಾಡುವುದರೊಂದಿಗೆ ಅಗತ್ಯ ಸಾಮಾಜಿಕ ಜಾಗೃತಿ ಹಾಗೂ ಜೀವನ ಶಿಕ್ಷಣ ನೀಡುತ್ತದೆ ಎಂದು ಅರ್ಕುಳ ಚಾರಿಟೆಬಲ್ ಟ್ರಸ್ಟಿನ ಕಾರ್ಯದರ್ಶಿ ಡಾ| ಅರ್ಕುಳ ಬೀಡು ಜಯಕುಮಾರ ಶೆಟ್ಟಿ ಹೇಳಿದರು.

ಅವರು ಅರ್ಕುಳ ಚಾರಿಟೆಬಲ್ ಟ್ರಸ್ಟಿನ ಆಶ್ರಯದಲ್ಲಿ ಸ್ಥಳೀಯ ದ್ವಾರ ಸಮಿತಿ ಹಾಗೂ ಶ್ರೀದೇವಿ ಬಯಲಾಟ ಸಮಿತಿಯ ಸಹಯೋಗದೊಂದಿಗೆ ಅರ್ಕುಳ ಶ್ರೀ ಉಳ್ಳಾಕ್ಲು ಮಗೃಂತಾಯಿ ದೈವಸ್ಥಾನದ ಆವರಣದಲ್ಲಿ ಆಯೋಜಿಸಿದ ರಜಾಕಾಲದ ಶಿಬಿರ ವಿಕಾಸ-2019 ಅನ್ನು ಉದ್ಘಾಟಿಸಿ, ಮಾನಸಿಕ ಹಾಗೂ ಬೌದ್ಧಿಕ ವಿಕಸನಕ್ಕೆ ಪೂರಕವಾದ ತಮ್ಮ ಆಸಕ್ತಿಯ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಮಕ್ಕಳು ತಮ್ಮ ರಜಾ ದಿನಗಳನ್ನು ಸದುಪಯೋಗಿಸಿಕೊಳ್ಳಬೇಕು ಎಂದರು.

ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿದ್ದ ರಾಜ್ಯ ತರಬೇತಿದಾರ ಮಂಜು ವಿಟ್ಲ ಮಾತ ನಾಡಿ, ರಜಾಕಾಲದ ಶಿಬಿರಗಳು ಮಕ್ಕಳಲ್ಲಿ ಉತ್ತಮ ಆಸಕ್ತಿ ಬೆಳೆಸುವುದರೊಂದಿಗೆ ಬುದ್ಧಿಯ ವಿಕಾಸಕ್ಕೆ ಪೂರಕವಾಗಿದೆ. ಮಕ್ಕಳ ಬೌದ್ಧಿಕ ವಿಕಸನಕ್ಕೆ ಪೂರಕವಾದ ಪರಿಸರವನ್ನು ಒದಗಿಸುವ ಬೇಸಗೆ ಶಿಬಿರಗಳು ಅತೀ ಅಗತ್ಯ ಎಂದರು.

ಅರ್ಕುಳ ಅಡ್ಯಾರ್‌ ಗ್ರಾ.ಪಂ. ಉಪಾದ್ಯಕ್ಷೆ ಆಶಾ ಪ್ರಕಾಶ್‌, ಸದಸ್ಯರಾದ ಪವಿತ್ರಾ, ಸಂತೋಷ್‌ ತುಪ್ಪೆಕಲ್ಲು ಉಪಸ್ಥಿತರಿದ್ದರು. ವಿಕಾಸ ಶಿಬಿರದಲ್ಲಿ ಬಿಎಸ್‌ಎನ್‌ಎಲ್ ಮಾರುಕಟ್ಟೆ ಅಧಿಕಾರಿ ಕಂಪ ಸದಾನಂದ ಆಳ್ವ, ಮಂಟಮೆ ದಿನಕರ ಕರ್ಕೇರ, ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಪದ್ಮಾವತಿ, ಆಶಾ, ಶೋಭಾ ಮೊದಲಾದವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು.

ಈ ಶಿಬಿರದಲ್ಲಿ ಸ್ಥಳೀಯ 69 ಮಕ್ಕಳು ಭಾಗವಹಿಸಿದ್ದರು. ಮಕ್ಕಳಿಗೆ ರಂಗ ಕಲೆ, ಭಾಷಣ ಕಲೆ, ಗುಂಪು ಚಟುವಟಿಕೆಗಳು, ಜೀವನ ಮೌಲ್ಯಗಳು ಹಾಗೂ ಪೌರತ್ವದ ಬಗ್ಗೆ ತರಬೇತಿ ನೀಡಲಾಯಿತು.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.