“ಬೈಕಂಪಾಡಿಯಲ್ಲಿ ರಿಟೇಲ್‌ ವ್ಯಾಪಾರ ನಡೆಸಿದರೆ ಲೈಸನ್ಸ್‌ ರದ್ದು’


Team Udayavani, Apr 17, 2020, 4:59 AM IST

“ಬೈಕಂಪಾಡಿಯಲ್ಲಿ ರಿಟೇಲ್‌ ವ್ಯಾಪಾರ ನಡೆಸಿದರೆ ಲೈಸನ್ಸ್‌ ರದ್ದು’

ಮಂಗಳೂರು: ಸೆಂಟ್ರಲ್‌ ಮಾರ್ಕೆಟ್‌ನ ತರಕಾರಿ ಮತ್ತು ಹಣ್ಣು ಹಂಪಲುಗಳ ಸಗಟು ವ್ಯಾಪಾರವನ್ನು ಬೈಕಂಪಾಡಿ ಎಪಿಎಂಸಿ ಯಾರ್ಡ್‌ಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ರಿಟೇಲ್‌ ಮಾರಾಟಕ್ಕೆ ಅವಕಾಶವಿಲ್ಲ. ಅಲ್ಲಿ ಚಿಲ್ಲರೆ ವ್ಯಾಪಾರ ನಡೆಸಿದರೆ ಅಂಥವರ ಲೈಸನ್ಸ್‌ ರದ್ದುಪಡಿಸಲಾಗುವುದು ಎಂದು ಶಾಸಕ ಡಾ| ವೈ. ಭರತ್‌ ಶೆಟ್ಟಿ ತಿಳಿಸಿದ್ದಾರೆ.

ಬೈಕಂಪಾಡಿ ಎಪಿಎಂಸಿ ಯಾರ್ಡ್‌ ನಲ್ಲಿ ವ್ಯಾಪಾರಿಗಳು ಚಿಲ್ಲರೆ ವ್ಯವಹಾರ ನಡೆಸುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಗುರುವಾರ ಶಾಸಕ ಡಾ| ಭರತ್‌ ಶೆಟ್ಟಿ, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೇಯರ್‌ ದಿವಾಕರ್‌ ಮತ್ತು ಎಪಿಎಂಸಿ ಕಾರ್ಯದರ್ಶಿ ರವಿಚಂದ್ರ ಅವರು ಬೈಕಂಪಾಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಿಟೇಲ್‌ ವ್ಯವಹಾರ ನಡೆಸಿದರೆ ಲೈಸನ್ಸ್‌ ರದ್ದು ಪಡಿಸುವುದಲ್ಲದೆ ಅವರಿಗೆ ಈ ಹಿಂದೆ ಎಪಿಎಂಸಿ ಒಳಗೆ ಬರಲು ನೀಡಲಾಗಿದ್ದ ಅನುಮತಿಯನ್ನು ಕೂಡ ರದ್ದುಪಡಿಸಲಾಗುವುದು ಎಂದರು.

ಬೈಕಂಪಾಡಿಯಲ್ಲಿ ವ್ಯವಹಾರ ನಡೆಸಲು ಸೆಂಟ್ರಲ್‌ ಮಾರ್ಕೆಟ್‌ಗಿಂತ ಉತ್ತಮ ವ್ಯವಸ್ಥೆಗಳಿವೆ. 10 ದಿನಗಳ ಬಳಿಕ ಸಭೆ ಕರೆದು ಇಲ್ಲಿನ ವ್ಯವಸ್ಥೆಯ ಬಗ್ಗೆ ಪರಿಶೀಲಿಸಿ ಸಮಸ್ಯೆಗಳಿದ್ದರೆ ಪರಿಹಾರ ಸೂಚಿಸಲಾಗುವುದು ಎಂದರು.

ಸಗಟು ವ್ಯಾಪಾರಿಗಳಿಂದ 3 ತಿಂಗಳ ಕಾಲ ಯಾವುದೇ ಬಾಡಿಗೆ ಅಥವಾ ತೆರಿಗೆಯನ್ನು ವಸೂಲು ಮಾಡುವುದಿಲ್ಲ. ಆದರೆ ಇಲ್ಲಿ ವಹಿವಾಟು ನಡೆಸಲು ಆಸಕ್ತಿ ಇರುವ ಎಲ್ಲರೂ ಲೈಸನ್ಸ್‌ ಪಡೆಯುವ ಬಗ್ಗೆ ಈಗಿಂದೀಗಲೇ ಅರ್ಜಿ ಸಲ್ಲಿಕೆ ಮತ್ತಿತರ ಪ್ರಕ್ರಿಯೆಗಳನ್ನು ಆರಂಭಿಸಬೇಕು. 3 ತಿಂಗಳ ಬಳಿಕ ಅಧಿಕೃತವಾಗಿ ಲೈಸನ್ಸ್‌ ಪಡೆದು ವ್ಯವಹಾರ ನಡೆಸಬಹುದು ಎಂದು ಶಾಸಕರು ಹೇಳಿದರು.

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.