

Team Udayavani, Jun 8, 2024, 8:37 PM IST
ಮಂಗಳೂರು: ಲಾರಿಗೆ ಕಾರು ಢಿಕ್ಕಿಯಾಗಿ ಕಾರು ಚಾಲಕ ಮೃತಪಟ್ಟ ಘಟನೆ ನಗರದ ಕೆಪಿಟಿ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ಅಪರಾಹ್ನ ಸಂಭವಿಸಿದೆ.
ಸುರತ್ಕಲ್ ಚೊಕ್ಕಬೆಟ್ಟು ನಿವಾಸಿ ಅಬ್ದುಲ್ ಗಫೂರ್ (72) ಮೃತಪಟ್ಟವರು. ಇವರು ಮಂಗಳೂರು ಕಡೆಗೆ ಕಾರಿನಲ್ಲಿ ಬರುತ್ತಿದ್ದಾಗ ಕೆಪಿಟಿ ಜಂಕ್ಷನ್ ಬಳಿ ಎದುರಿನಲ್ಲಿ ಹೋಗುತ್ತಿದ್ದ ಗೂಡ್ಸ್ ಲಾರಿಯ ಹಿಂದಿನ ಎಡಬದಿಗೆ ಕಾರು ಢಿಕ್ಕಿ ಹೊಡೆಯಿತು. ಪ್ರಜ್ಞಾಹೀನರಾಗಿದ್ದ ಅಬ್ದುಲ್ ಗಫೂರ್ ಅವರು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಕಾರಿನಲ್ಲಿ ಸಹ ಪ್ರಯಾಣಿಕರಾಗಿದ್ದ ನೀಲಮ್ಮ ಅವರಿಗೆ ಸಣ್ಣಪುಟ್ಟ ಸ್ವರೂಪದ ಗಾಯಗಳಾಗಿವೆ. ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ad
ಸುಳ್ಳು ಸುದ್ದಿ ತಡೆಗೆ ಮುಂದಿನ ಅಧಿವೇಶನದಲ್ಲೇ ಮಸೂದೆ: ಗೃಹ ಸಚಿವ ಡಾ| ಪರಮೇಶ್ವರ್
ಹೃದಯಕ್ಕೆ ಆಯುಷ್ಯ ತುಂಬಿ ;ಈ ಮೊಬೈಲ್ ಗೀಳು ಧೂಮಪಾನದಷ್ಟೇ ಅಪಾಯಕಾರಿ! ಡಾ| ಕೃಷ್ಣ ಶೆಟ್ಟಿ ಎ.
ಮೂರು ಪ್ರತ್ಯೇಕ ಪ್ರಕರಣ: ಆನ್ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ
Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ
ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್
ಮೊಟ್ಟೆ ತಿನ್ನುವ ಮಕ್ಕಳಿಗೆ ಆರು ದಿನವೂ ಮೊಟ್ಟೆ ಕೊಡಬೇಕು
Retirement plan: ನಿವೃತ್ತಿ ಬಳಿಕ ಸಾವಯವ ಕೃಷಿ ಕೈಗೆತ್ತಿಕೊಳ್ಳುವೆ… ಅಮಿತ್ ಶಾ
Daily Horoscope: ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು, ವ್ಯಾಪಾರಿಗಳಿಗೆ ಲಾಭ
ಜೆಡಿಎಸ್ ಮುನ್ನಡೆಸುವ ಸಾಮರ್ಥ್ಯ ನಿಖಿಲ್ಗಿದೆ: ಶಾಸಕ ಜಿ.ಟಿ.ದೇವೇಗೌಡ
ಶಾಸಕ ಸಿ.ಪಿ.ಯೋಗೇಶ್ವರ್ ವಿರುದ್ಧ ಮೊದಲ ಪತ್ನಿ, ಪುತ್ರಿಯಿಂದ ಸುರ್ಜೇವಾಲಗೆ ದೂರು
You seem to have an Ad Blocker on.
To continue reading, please turn it off or whitelist Udayavani.