ಕಾರ್ನಾಡ್: ಕಾರು ಗದ್ದೆಗೆ ಪಲ್ಟಿ
Team Udayavani, Jul 14, 2019, 9:32 AM IST
ಮೂಲ್ಕಿ: ಕಾರ್ನಾಡು ಕ್ಷೀರಸಾಗರ ಬಳಿಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಉಡುಪಿಯತ್ತ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೂರು ವಿದ್ಯುತ್ ಕಂಬಗಳಿಗೆ ಢಿಕ್ಕಿ ಹೊಡೆದು ಸುಮಾರು ಏಳು ಅಡಿ ಆಳದ ಗದ್ದೆಗೆ ಬಿದ್ದಿದೆ.
ಕಾರಿನ ಚಾಲಕ ಉದ್ಯಾವರದ ನಿವಾಸಿ ಪ್ರವೀಣ್ ಅವರು ಪವಾಡವೆಂಬಂತೆ ತರಚಿದ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರನ್ನು ಜೆಸಿಬಿ ಮೂಲಕ ಮೇಲೆತ್ತಲಾಯಿತು.ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹಿಂದಿನಿಂದಲೂ ಇಲ್ಲಿ ಮಳೆಗಾಲದಲ್ಲಿ ಹಲವು ಅಪಘಾತಗಳು ಸಂಭವಿಸಿವ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ