ಎಸ್ಸೆಸ್ಸೆಫ್ ಮುಡಿಪು: ಕರಿಯರ್ ಗೈಡೆನ್ಸ್ ಕಾರ್ಯಾಗಾರ
Team Udayavani, Apr 25, 2019, 6:27 AM IST
ಉಳ್ಳಾಲ: ಎಸ್ಸೆಸ್ಸೆಫ್ ಮುಡಿಪು ಡಿವಿಶನ್ ವತಿಯಿಂದ ಒರ್ಬಿಟ್ ಕರಿಯರ್ ಗೈಡೆನ್ಸ್ ಕಾರ್ಯಾಗಾರವು ವಲಯಾಧ್ಯಕ್ಷ ತೌಸೀಫ್ ಸಅದಿ ಉಸ್ತಾದರ ಅಧ್ಯಕ್ಷತೆಯಲ್ಲಿ ಅಲ್ ಮದೀನ ಕ್ಯಾಂಪಸ್ ಮಂಜನಾಡಿಯಲ್ಲಿ ನಡೆಯಿತು.ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಕಾರ್ಯಕ್ರಮ ಉದ್ಘಾಟಿಸಿದರು.
ಗೈಡನ್ಸ್ ಕರಿಯರ್ ತರಗತಿ ಮುಡಿಪು ಡಿವಿಶನ್ ಇವೆಂಟ್ಸ್ ಮತ್ತು ಟ್ರೆ„ನಿಂಗ್ ಕನ್ವೀನರ್ ಮನ್ಸೂರ್ ಹಿಮಮಿ ಮೊಂಟೆಪದವು ಮತ್ತು ನಾಸಿರ್ ಬಜಪೆ ಕೆರಿಯರ್ ಗೈಡನ್ಸ್ ಬಗ್ಗೆ ತರಗತಿ ನಡೆಸಿದರು.
ಅಲ್-ಮದೀನಾ ಮುದರ್ರಿಸ್ ಅಬ್ದುಲ್ ಸಲಾಂ ಅಹÕನಿ ಹಾಗೂ ಅಬ್ದುರ್ರಝಾಕ್ ಮಾಸ್ಟರ್ ನಾವೂರು ಶುಭ ಹಾರೈಸಿದರು.ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೋಳಿಕೆ ಸ್ವಾಗತಿಸಿದರು. ಶರೀಫ್ ಪಾನೇಲ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
MUST WATCH
ಹೊಸ ಸೇರ್ಪಡೆ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು