ಆಸ್ಪತ್ರೆಯಿಂದ ನಗ, ನಗದು ಕಳವು: ಆರೋಪಿ ಸೆರೆ‌


Team Udayavani, Dec 17, 2022, 1:16 AM IST

ಆಸ್ಪತ್ರೆಯಿಂದ ನಗ, ನಗದು ಕಳವು: ಆರೋಪಿ ಸೆರೆ‌

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶಾಂತಿವನದಲ್ಲಿರುವ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಗೆ ಶುಶ್ರೂಷೆಗಾಗಿ 2022ರ ಜೂನ್‌ 30 ರಂದು ಬೆಂಗಳೂರಿನ ಹೇಮಾ ದಾಖಲಾಗಿದ್ದರು. ಆಕೆಯ ವ್ಯಾನಿಟಿ ಬ್ಯಾಗಿನಲ್ಲಿ ಇಟ್ಟಿದ್ದ 6 ಸಾವಿರ ರೂ. ನಗದು ಮತ್ತು 80 ಗ್ರಾಂ. ತೂಕದ ಎರಡು ಹವಳದ ಮಾಂಗಲ್ಯ ಸರ ಕಳವು ಮಾಡಿದ್ದ ಆರೋಪಿಯನ್ನು ಪೊಲೀಸ್‌ ತಂಡ ಬಂಧಿಸಿದೆ.

ಬೆಂಗಳೂರಿನ ಹರ್ಷಾ (26) ಬಂಧಿತೆ. ಆತನಿಂದ 2.50 ಲಕ್ಷ ರೂ. ಮೌಲ್ಯದ ಸೊತ್ತು ವಶಪಡಿಸಿಕೊಳ್ಳಲಾಗಿದೆ.

ಕಳವು ಪ್ರಕರಣದ ಕುರಿತು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬೆಂಗಳೂರಿಗೆ ತೆರಳಿದ ಪೊಲೀಸರ ವಿಶೇಷ ತಂಡ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾ ರೆ. ಆರೋಪಿ ಮೂಲತಃ ಬಂಟ್ವಾಳ ಗ್ರಾಮದ ನಿವಾಸಿ 26 ವರ್ಷದ ಯುವತಿ ಎಂದು ತಿಳಿದು ಬಂದಿದೆ. ಆಕೆ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು ದುಬಾೖಗೆ ಹೋಗಲು ವೀಸಾ ಮಾಡಿಸಿದ್ದಳು.

ಪೊಲೀಸರು ಆಕೆಯಿಂದ ಎರಡೂವರೆ ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾ ರೆ. ಆರೋಪಿಯನ್ನು ಗುರುವಾರ ಬೆಳ್ತಂಗಡಿಯಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಆಕೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಟಾಪ್ ನ್ಯೂಸ್

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

covid

Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!

Modi 2

3rd Term; ನೂರಲ್ಲ, 125 ದಿನಗಳ ಯೋಜನೆ ಸಿದ್ಧ: ಪ್ರಧಾನಿ ಮೋದಿ

BJP 2

BJP 296-300 ಸ್ಥಾನ: ಫ‌ಲೋಡಿ ಜೂಜು ಅಡ್ಡೆ ಭವಿಷ್ಯ!

Hasan: ಪೆನ್‌ಡ್ರೈವ್‌ ಹಂಚಿದವರ ಪತ್ತೆಗೆ ಸಿಸಿ ಕೆಮರಾ ಪರಿಶೀಲನೆ

Hasan: ಪೆನ್‌ಡ್ರೈವ್‌ ಹಂಚಿದವರ ಪತ್ತೆಗೆ ಸಿಸಿ ಕೆಮರಾ ಪರಿಶೀಲನೆ

HDK SPark

Pen drive ಕೊಡುವೆ, ತನಿಖೆ ನಡೆಸುತ್ತೀರಾ?: ಸಿಎಂಗೆ ಎಚ್‌ಡಿಕೆ ಸವಾಲು

MOdi (3)

Uttar Pradesh ಬಗ್ಗೆ ವಿಪಕ್ಷ ಕೂಟ ತುಚ್ಛ ಮಾತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಚೆಂಡೆವಾದಕ ನೇಣು ಬಿಗಿದುಕೊಂಡು ಆತ್ಮಹತ್ಯೆ

Puttur: ಚೆಂಡೆವಾದಕ ನೇಣು ಬಿಗಿದುಕೊಂಡು ಆತ್ಮಹತ್ಯೆ

11

Puttur: ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು ವೈದ್ಯರ ವಿರುದ್ಧ ದೂರು ದಾಖಲು

Bike theft: ಬಿ.ಸಿ.ರೋಡಿನಲ್ಲಿ ಬೈಕ್‌ ಕಳವು; ಪ್ರಕರಣ ದಾಖಲು

Bike theft: ಬಿ.ಸಿ.ರೋಡಿನಲ್ಲಿ ಬೈಕ್‌ ಕಳವು; ಪ್ರಕರಣ ದಾಖಲು

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

Kalladka: ಕಾರು ಢಿಕ್ಕಿಯಾಗಿ ಪಾದಚಾರಿ ಗಾಯ

Kalladka: ಕಾರು ಢಿಕ್ಕಿಯಾಗಿ ಪಾದಚಾರಿ ಗಾಯ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ

IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ

32

Match fixing: ಭಾರತದ ಕ್ರಿಕೆಟಿಗರಿಬ್ಬರ ಪಾಸ್‌ಪೋರ್ಟ್‌ ವಶಕ್ಕೆ ಆದೇಶ

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

30

ICC T20 Rankings : ಭಾರತ, ಸೂರ್ಯಕುಮಾರ್‌ ನಂ.1

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.