ಎಸ್‌ಎಸ್‌ಎಲ್‌ಸಿ ಪರೀಕ್ಷೆ  ಕೇಂದ್ರ ಸಿಸಿ ಕೆಮರಾ ಕಡ್ಡಾಯ


Team Udayavani, Feb 22, 2018, 10:01 AM IST

95.jpg

ಸುಳ್ಯ: ಎಸೆಸೆಲ್ಸಿ ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳು ಈ ಬಾರಿ ಕಡ್ಡಾಯವಾಗಿ ಸಿಸಿ ಕೆಮರಾ ಅಳವಡಿಸಿಕೊಳ್ಳಬೇಕು ಎಂದು ಪರೀಕ್ಷಾ ಮಂಡಳಿ ಸುತ್ತೋಲೆ ಹೊರಡಿಸಿದೆ. ಇದಕ್ಕಾಗಿ ಶಾಲಾ ಸಂಚಿತ ನಿಧಿಯಿಂದ ಗರಿಷ್ಠ 40,000 ರೂ. ತನಕ ಅನು ದಾನ ಬಳಸಿಕೊಳ್ಳಲು ಶಿಕ್ಷಣ ಇಲಾಖೆ ಪರೀಕ್ಷಾ ಕೇಂದ್ರವಾಗುವ ಶಾಲೆಗಳಿಗೆ ಅನುಮತಿ ನೀಡಿದೆ.

ಅಕ್ರಮ ವ್ಯವಹಾರ ಮತ್ತು ಇತರ ಲೋಪ ಗಳನ್ನು ತಡೆಯುವ ಉದ್ದೇಶ ದಿಂದ ಆಯಾ ಕೇಂದ್ರಗಳಲ್ಲಿ ಪರೀಕ್ಷಾ ಚಟುವಟಿಕೆಯ ಮೇಲೆ ನಿಗಾ ಇರಿ ಸುವುದಲ್ಲದೆ ಚಿತ್ರೀಕರಣ ನಡೆಸುವ ಉದ್ದೇಶದಿಂದ ಈ ಪೂರಕ ಕ್ರಮವನ್ನು ಕೈಗೊಳ್ಳಲಾಗಿದೆ.

ರಾಜ್ಯದ ನಾನಾ ಭಾಗಗಳಲ್ಲಿ ಈ ಹಿಂದೆ ಪ್ರಶ್ನೆಪತ್ರಿಕೆ ಸೋರಿಕೆ, ನಕಲು ಇತ್ಯಾದಿ ಅಕ್ರಮ ಬೆಳಕಿಗೆ ಬಂದಿ ರುವ ಹಿನ್ನೆಲೆಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಸುರಕ್ಷಾ ಕ್ರಮಗಳಿಗೆ ಪ್ರಾಧಾನ್ಯ ನೀಡಿದ್ದು, ಸಿಸಿ ಕೆಮರಾ ಕಡ್ಡಾಯ ಒಂದಾಗಿದೆ. ಕಳೆದ ಸಾಲಿನ ಪರೀಕ್ಷೆ ಸಂದರ್ಭದಲ್ಲೂ ಸಿಸಿ ಕೆಮರಾ ಅಳವಡಿಕೆಗೆ ನಿರ್ದೇಶನ ನೀಡ ಲಾಗಿತ್ತು, ಆದರೆ ಅದು ಕಡ್ಡಾಯ ಆಗಿರಲಿಲ್ಲ.

ಕನಿಷ್ಠ ನಾಲ್ಕು ಕೆಮರಾ
ಪರೀಕ್ಷಾ ಕೇಂದ್ರಗಳಾಗಿರುವ ಎಲ್ಲ ಸರಕಾರಿ ಶಾಲೆಗಳ ಎಲ್ಲ ಪರೀಕ್ಷಾ ಕೊಠಡಿ ಗಳಲ್ಲಿ ಸಿಸಿ ಕೆಮರಾಗಳನ್ನು ಪೂರ್ಣ ಪ್ರಮಾಣದಲ್ಲಿ ಅಳವಡಿಸಲು ಆರ್ಥಿಕ ಸಮಸ್ಯೆ ಅಡ್ಡಿಯಾದರೆ, ಪ್ರಶ್ನೆ ಪತ್ರಿಕೆ ಸಂಗ್ರಹಿಸಿರುವ ಕೊಠಡಿ ಸಹಿತ ಕೇಂದ್ರದ ಆಯಕಟ್ಟಿನ ಸ್ಥಳಗಳಲ್ಲಿ ಕನಿಷ್ಠ ನಾಲ್ಕು ಸಿಸಿ ಕೆಮರಾ ಅಳವಡಿಕೆ ಕಡ್ಡಾಯ ಎಂದು ಮಂಡಳಿಯ ಸುತ್ತೋಲೆ ನಿರ್ದೇಶಿಸಿದೆ.

ಇದಕ್ಕಾಗಿ ಶಾಲಾ ಸಂಚಿತ ನಿಧಿ ಯಿಂದ 40 ಸಾವಿರ ರೂ. ತನಕ ಬಳಸಿ ಕೊಳ್ಳಬಹುದು. ಎಸೆಸೆಲ್ಸಿ  ಪರೀಕ್ಷಾ ಕೇಂದ್ರಗಳಾಗುವ ಖಾಸಗಿ ಮತ್ತು ಅನು ದಾನಿತ ವಿದ್ಯಾಸಂಸ್ಥೆಗಳಿಗೂ ಈ ನಿಯಮ ಅನ್ವಯವಾಗುತ್ತದೆ. ಇಲಾಖೆ ಸುತ್ತೋಲೆ ಹೊರಡಿಸಿರುವ ಹಿನ್ನೆಲೆ ಯಲ್ಲಿ ಈಗಾಗಲೇ ಹೆಚ್ಚಿನ ಶಾಲೆಗಳಲ್ಲಿ ಸಿಸಿ ಕೆಮರಾ ಅಳವಡಿಕೆ ನಡೆದಿದೆ.

94 ಕೇಂದ್ರಗಳು
ಜಿಲ್ಲೆಯಲ್ಲಿ ಒಟ್ಟು 94 ಪರೀಕ್ಷಾ ಕೇಂದ್ರಗಳಿವೆ. ಇವುಗಳಲ್ಲಿ 90 ಕೇಂದ್ರ ಗಳನ್ನು ನಿಯಮಿತ ಹಾಜ ರಾಗುವ ವಿದ್ಯಾರ್ಥಿಗಳಿಗೆ ಹಾಗೂ ನಾಲ್ಕು ಕೇಂದ್ರ ಗಳನ್ನು ಖಾಸಗಿಯಾಗಿ ಪರೀಕ್ಷೆ ಬರೆಯುವವರಿಗೆ ಮೀಸಲಿರಿಸ ಲಾ ಗಿದೆ. ಮಂಗಳೂರು ಉತ್ತರದಲ್ಲಿ 21, ಮಂಗಳೂರು ದಕ್ಷಿಣದಲ್ಲಿ 20, ಬಂಟ್ವಾಳದಲ್ಲಿ 17, ಬೆಳ್ತಂಗಡಿಯಲ್ಲಿ 13, ಪುತ್ತೂರಿನಲ್ಲಿ 12, ಸುಳ್ಯದಲ್ಲಿ 7 ಮತ್ತು ಮೂಡಬಿದಿರೆಯಲ್ಲಿ 4 ಪರೀಕ್ಷಾ ಕೇಂದ್ರಗಳು ಇವೆ.

32,000 ವಿದ್ಯಾರ್ಥಿಗಳು
ಜಿಲ್ಲೆಯಲ್ಲಿ ಒಟ್ಟು 32,000ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯ ಲಿದ್ದಾರೆ. ಇವರಲ್ಲಿ ತರಗತಿಗೆ ಹಾಜ ರಾಗಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿ ಗಳು

28,966 ಮಂದಿ; ಖಾಸಗಿ ಯಾಗಿ ಪರೀಕ್ಷೆ ಕಟ್ಟಿರುವವರು 1,218 ಮಂದಿ.
ತರಗತಿಗೆ ಹಾಜರಾಗಿ ಮರು ಪರೀಕ್ಷೆ ಬರೆಯಲಿರುವವರು 2,263 ಮಂದಿ, ಖಾಸಗಿಯಾಗಿ ಮರು ಪರೀಕ್ಷೆಗೆ ಹಾಜರಾಗುವವರು 342 ಮಂದಿ.

 ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.