ವಿವಿಧೆಡೆ ಆಟಿ ಅಮಾವಾಸ್ಯೆ ಆಚರಣೆ
Team Udayavani, Jul 24, 2017, 7:40 AM IST
ಉಡುಪಿ/ಮಂಗಳೂರು: ಕರಾವಳಿಯ ವಿವಿಧೆಡೆ ರವಿವಾರ ಆಟಿ ಅಮಾವಾಸ್ಯೆ ಆಚರಣೆ ನಡೆಯಿತು. ಮನೆ ಮನೆಗಳಲ್ಲಿ ಹಾಲೆ ಮರದ ಕಷಾಯವನ್ನು ತಯಾರಿಸಿ ಕುಡಿದರು. ವಿವಿಧೆಡೆ ಸಂಘಟನೆಗಳು ಆಟಿಡೊಂಜಿ ದಿನವನ್ನು ಆಚರಿಸಿದರು.
ಬಂಟ್ವಾಳ ತಾಲೂಕಿನ ಕಾರಿಂಜ ಕ್ಷೇತ್ರ, ಕುಂದಾಪುರ ತಾಲೂಕಿನ ಮರವಂತೆ ದೇವ ಸ್ಥಾನಗಳಲ್ಲಿ ತೀರ್ಥಸ್ನಾನ ಜಾತ್ರೆ ಗಳು ನಡೆದವು, ಸಾವಿರಾರು ಜನರು ಪಾಲ್ಗೊಂಡರು. ಬೈಂದೂರು ಸೋಮೇಶ್ವರದಲ್ಲಿ ಸಮುದ್ರಸ್ನಾನ ವಿಶೇಷವಾಗಿತ್ತು. ಮಲ್ಪೆ ಸಮುದ್ರದಲ್ಲಿಯೂ ಸ್ನಾನ ಮಾಡಿದರು.
ಸೋಮವಾರದಿಂದ ಶ್ರಾವಣ ಮಾಸ ಆರಂಭವಾಗಲಿದ್ದು ವಾರ್ಷಿಕ ಹಬ್ಬ ಹರಿದಿನಗಳು ಆರಂಭವಾಗಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’
Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ
Kerala “ವೆಸ್ಟ್ನೈಲ್’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ
Mulki ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯತಮನೂ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್
Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ
Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ
IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ
OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್ಗಳ ಹೆಸರಲ್ಲಿ ಸಂದೇಶ