ಮುಂದಿನ ವರ್ಷ ಮಹಾಜನಗಣತಿ? 2021ರಿಂದ ಬಾಕಿ ಆಗಿರುವ ಕಾರ್ಯಕ್ರಮ


Team Udayavani, Dec 7, 2022, 6:57 AM IST

ಮುಂದಿನ ವರ್ಷ ಮಹಾಜನಗಣತಿ? 2021ರಿಂದ ಬಾಕಿ ಆಗಿರುವ ಕಾರ್ಯಕ್ರಮ

ಮಂಗಳೂರು: ಎಲ್ಲವೂ ಅಂದುಕೊಂ ಡಂತೆ ನಡೆದರೆ ಮುಂದಿನ ವರ್ಷ ದೇಶಾದ್ಯಂತ ಜನಗಣತಿ ನಡೆಯಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರದ ಮಟ್ಟದಲ್ಲಿ ಚಿಂತನೆಗಳು ನಡೆಯುತ್ತಿವೆ.

ದೇಶದಲ್ಲಿ ಕೊನೆಯ ಬಾರಿಗೆ ಜನಗಣತಿ ನಡೆದದ್ದು 2011ರ ಫೆಬ್ರವರಿ- ಮಾರ್ಚ್‌ನಲ್ಲಿ. 10 ವರ್ಷಗಳ ಬಳಿಕ ಅಂದರೆ 2021ರಲ್ಲಿ ಮತ್ತೆ ಗಣತಿ ನಡೆಯಬೇಕಿತ್ತಾದರೂ ಆಗ ಕೋವಿಡ್‌ ಸಾಂಕ್ರಾಮಿಕ ಹಾವಳಿ ಎಬ್ಬಿಸಿದ್ದರಿಂದ ಸಾಧ್ಯ ವಾಗಿರಲಿಲ್ಲ. ಇನ್ನೀಗ 2023ರಲ್ಲಿ ಜನಗಣತಿ ನಡೆಯುವ ಸಾಧ್ಯತೆಯಿದೆ.

ಸರಕಾರ ಜನರಿಗಾಗಿ ರೂಪಿಸುವ ಯಾವುದೇ ಯೋಜನೆಗೆ ಜನಸಂಖ್ಯೆಯ ವಿವರವೇ ಆಧಾರ. ಆದ್ದರಿಂದ ಇದು ನಿಯಮಿತವಾಗಿ ನಡೆಯಲೇಬೇಕು. ಆದರೆ ಸದ್ಯ ಗಣತಿ ನಡೆಯದೆ ಇರುವುದರಿಂದ ವಿವಿಧ ಇಲಾಖೆಗಳಿಗೆ ನಿಖರ ಮಾಹಿತಿ ಸಿಗುತ್ತಿಲ್ಲ. ಸದ್ಯ ಈ ಹಿಂದಿನ ಗಣತಿಗಳಿಂದ ಪಡೆದ ಜನಸಂಖ್ಯೆಯ ಬೆಳವಣಿಗೆ ದರದ ಸರಾಸರಿ ಆಧಾರದಲ್ಲಿ ಇಲಾಖೆಗಳಿಗೆ ಅಗತ್ಯವಾದ ಜನಸಂಖ್ಯಾ ಅಂಕಿಅಂಶವನ್ನು ಒದಗಿಸಲಾಗುತ್ತಿದೆ.

ತರಬೇತಿ ನೀಡಲಾಗಿತ್ತು
ಗಣತಿಗೆ ಸಂಬಂಧಿಸಿದಂತೆ 2020ರ ಅಂತ್ಯದ ವೇಳೆಗೆ ಎಲ್ಲ ರೀತಿಯ ಸಿದ್ಧತೆ ನಡೆಸಲಾಗಿತ್ತು. ಆ್ಯಪ್‌ ಕೂಡ ಸಿದ್ಧವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಮಾಸ್ಟರ್‌ ಟ್ರೈನರ್ ಬೆಂಗಳೂರಿಗೆ ತೆರಳಿ ತರಬೇತಿ ಪಡೆದಿದ್ದರು. 35 ಮಂದಿ ತಹಶೀಲ್ದಾರ್‌ ಗ್ರೇಡ್‌ ಅಧಿಕಾರಿಗಳನ್ನು ಜನಗಣತಿಯಲ್ಲಿ ಚಾರ್ಜ್‌ ಆಫೀಸರ್‌ಗಳಾಗಿ ನಿಯೋಜಿಸಲಾಗಿತ್ತು. 114 ಮಂದಿ ಫೀಲ್ಡ್‌ ಟ್ರೈನರ್ಗಳಿಗೆ ತರಬೇತಿ ನೀಡಿ, ಆ್ಯಪ್‌ನ ಡಾಟಾ ಸಂಗ್ರಹಕ್ಕೆ 64 ಮಂದಿ ಕಂಪ್ಯೂಟರ್‌ ನಿರ್ವಾಹಕರನ್ನೂ ನೇಮಕ ಮಾಡಿ ತರಬೇತಿ ನೀಡಲಾಗಿತ್ತು. ಈ ಎಲ್ಲ ಅಧಿಕಾರಿ, ಸಿಬಂದಿಯನ್ನು ಸದ್ಯಕ್ಕೆ ಕೆಲಸದಿಂದ ಹಿಂಪಡೆಯಲಾಗಿದೆ.

ಅನುದಾನ ಹಂಚಿಕೆ ಮೇಲೆ ಪರಿಣಾಮ
ಜನಗಣತಿ ನಡೆಯದಿರುವುದು ಕೇಂದ್ರದಿಂದ ರಾಜ್ಯಗಳಿಗೆ ಬಿಡುಗಡೆಯಾಗುವ ಅನುದಾನ ಹಂಚಿಕೆ ಮೇಲೆ ಪರಿಣಾಮ ಬೀರುತ್ತದೆ. ಅನುದಾನಗಳು 15ನೇ ಹಣಕಾಸು ಆಯೋಗದ ಶಿಫಾರಸಿನ ಮೇಲೆ ಬಿಡುಗಡೆಯಾತ್ತವೆ. ಈ ಆಯೋಗ 2011ರ ಜನಗಣತಿ ಆಧಾರದಲ್ಲಿ 2017ರಲ್ಲಿ ರಚಿಸಲಾಗಿದ್ದು, 2025 26ರಲ್ಲಿ ಅದರ ಅವಧಿ ಮುಗಿಯುತ್ತದೆ. ಸದ್ಯ ಆಯೋಗದದಲ್ಲಿರುವ ಅಂಕಿ- ಅಂಶ (ಡಾಟಾ) 10 ವರ್ಷ ಹಳೆಯದು.

ಹೊಸ ತಾಲೂಕುಗಳು ರಚನೆ ಯಾಗಿರುವುದರಿಂದ ಗಡಿ ಪ್ರದೇಶ ಗಳಿಗೆ ಸಂಬಂಧಿಸಿದ ಬದಲಾವಣೆಗಳ ಬಗ್ಗೆ
ಡಿ. 31ರೊಳಗೆ ತಿಳಿಸುವಂತೆ ಸರಕಾರದಿಂದ ಸೂಚನೆ ಬಂದಿದೆ. ಆದರೆ ಗಣತಿಯನ್ನು ಯಾವಾಗ, ಹೇಗೆ ಆರಂಭಿಸ ಬೇಕು ಎನ್ನುವ ಕುರಿತು ಅಧಿಕೃತ ಮಾಹಿತಿ ಇನ್ನೂ ಬಂದಿಲ್ಲ.
-ಸುಷ್ಮಾ ಕೆ.ಎಸ್‌.
-ಸಂಖ್ಯಾ ಸಂಗ್ರಹಣಾಧಿಕಾರಿ (ಪ್ರಭಾರ), ದ.ಕ. ಜಿಲ್ಲೆ

-  ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.