ಕುಡಿಯುವ ನೀರಿನ ನಿರ್ವಹಣೆಯೇ ಸವಾಲು

ಪಡುಪಣಂಬೂರು ಗ್ರಾ. ಪಂ.

Team Udayavani, Apr 27, 2019, 5:54 PM IST

sudina-mnglr-3-tdy..

 

ಪಡುಪಣಂಬೂರು, ಎ. 26: ಇಲ್ಲಿನ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪಡುಪಣಂಬೂರು ಗ್ರಾಮದಲ್ಲಿ ಕುಡಿಯುವ ನೀರಿನ ನಿರ್ವಹಣೆಯೇ ಸವಾಲಾಗಿದ್ದು, ನೀರಿನ ಸಂಪರ್ಕ ಪಡೆದವನ್ನು ಸುಧಾರಿಸಲು ಪಂಚಾಯತ್‌ನ ನೀರಿನ ಸಮಿತಿ ಹರಸಾಹಸವನ್ನೇ ಮಾಡುತ್ತಿದೆ.

ಪಡುಪಣಂಬೂರು ಕುಡಿಯುವ ನೀರು ನಿರ್ವಹಣೆ ಸಮಿತಿಯಲ್ಲಿ 204 ಗ್ರಾಹಕ‌ರು ಸಂಪರ್ಕ ಪಡೆದಿದ್ದಾರೆ. ಕಲ್ಲಾಪು ಹಾಗೂ ಪಡುಪಣಂಬೂರು ಪ್ರದೇಶದಲ್ಲಿ ಒಟ್ಟು ಮೂರು ಕೊಳವೆ ಬಾವಿಯ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಕನಿಷ್ಠ ಎರಡು ದಿನಕ್ಕೊಮ್ಮೆಯಾದರೂ ಹೊಂದಾಣಿಕೆಯಲ್ಲಿ ನೀರು ನೀಡುತ್ತಿರುವುದರಿಂದ ಗ್ರಾಹಕರ ಒತ್ತಡ ಅಷ್ಟೇನು ಇಲ್ಲವಾಗಿದೆ. ಇನ್ನು ಮೇ, ಜೂನ್‌ ತಿಂಗಳಿನಲ್ಲಿ ನೀರಿನ ಸಾಮರ್ಥ್ಯ ಕ್ಷಿಣಿಸುವಾಗ ಸಮಸ್ಯೆ ಇನ್ನಷ್ಟು ಕಾಡುವ ಸಾಧ್ಯತೆ ಇದ್ದರೂ ಸಹ ಸಮಿತಿ ಹಾಗೂ ಪಂಚಾಯತ್‌ ಜವಾಬ್ದಾರಿಯುತವಾಗಿ ನಿರ್ವಹಿಸಲಿದೆ ಎನ್ನುವ ವಿಶ್ವಾಸ ಗ್ರಾಮಸ್ಥರದ್ದು.

ಆಮೆಗತಿಯ ಕಾಮಗಾರಿ:

ವರ್ಷದ ಹಿಂದೆ ಹೆದ್ದಾರಿಗಾಗಿ ಎರಡು ಉಪಯುಕ್ತ ಟ್ಯಾಂಕ್‌ಗಳನ್ನೇ ಕೆಡವಿದ್ದರಿಂದ ಕಳೆದ ಒಂದು ವರ್ಷದಿಂದ ನೀರನ್ನು ನೇರವಾಗಿ ಕೊಳವೆ ಪಂಪ್‌ನಿಂದಲೇ ನಿರ್ವಹಿಸಲಾಗುತ್ತಿದೆ. ಎಂಆರ್‌ಪಿಎಲ್ನ ನೆರವಿನಿಂದ ಟ್ಯಾಂಕ್‌ ನಿರ್ಮಾಣಗೊಳ್ಳುತ್ತಿದ್ದರೂ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಕಲ್ಲಾಪು ಪ್ರದೇಶದಲ್ಲಿರುವ ಒಂದು ಕೊಳವೆ ಬಾವಿಯಲ್ಲಿ ಈಗಾಗಲೇ ಉಪ್ಪಿನ ಅಂಶ ಕಂಡು ಬಂದಿದ್ದು, ಇಲ್ಲಿಗೆ ನೇರವಾಗಿ ಪಡುಪಣಂಬೂರು ಪ್ರದೇಶದ ಕೊಳವೆ ಬಾವಿಯಿಂದಲೇ ಸಂಪರ್ಕ ನೀಡಲಾಗಿದೆ.

ಪಡುಪಣಂಬೂರು ಪ್ರದೇಶದಲ್ಲಿನ ಬಾಂದ ಕೆರೆ, ಶಾಲೆ ಕೆರೆ, ದಡ್ಡಿ ಕೆರೆಗಳಿದ್ದು ಇದನ್ನು ಅಭಿವೃದ್ಧಿ ಪಡಿಸಿದಲ್ಲಿ ನೀರಿನ ಒಳ ಹರಿವು ಹೆಚ್ಚಾಗಬಹುದು. ಈ ಬಗ್ಗೆ ಪಂಚಾಯತ್‌ನ ಆಡಳಿತವು ಮುಂದಾಗಬೇಕು ಎಂದು ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ. ಅಲ್ಲದೇ ಗ್ರಾಮಸ್ಥರಿಗೆ ಮಳೆ ಕೊಯ್ಲು ಬಗ್ಗೆ ಪಂಚಾಯತ್‌ ಇನ್ನಷ್ಟು ಹೆಚ್ಚು ಜಾಗೃತಿ ಮೂಡಿಸಬೇಕಾದ ಆವಶ್ಯಕತೆ ಇದೆ.

ಬೇಸಿಗೆಯಲ್ಲಿ ಉಂಟಾಗುವ ನೀರಿನ ಕೊರತೆಯ ಬಗ್ಗೆ ವರದಿ ಮಾಡಿ ಅದಕ್ಕೆ ಶಾಶ್ವತ ಪರಿಹಾರ ಒದಗಿಸುವಲ್ಲಿ ‘ಉದಯವಾಣಿ-ಸುದಿನ’ ಮುಂದಾಗಿದ್ದು ಇದಕ್ಕೆ ಅನುಗುಣವಾಗಿ ಗ್ರಾಮಾಂತರ ಪ್ರದೇಶಗಳಲ್ಲಿ ಜನರು ಅನುಭವಿಸುತ್ತಿರುವ ನೀರಿನ ಬವಣೆಗಳನ್ನು ತಿಳಿಸುವ ಒಂದು ಪ್ರಯತ್ನ.

 

•ನರೇಂದ್ರ ಕೆರೆಕಾಡು

ಟಾಪ್ ನ್ಯೂಸ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.