ವಾಮಂಜೂರು ಶ್ರೀ ಅಮೃತೇಶ್ವರ ದೇವಸ್ಥಾನಕ್ಕೆ ಚಂದ್ರಮಂಡಲ ರಥ ಸಮರ್ಪಣೆ
Team Udayavani, Apr 9, 2019, 6:40 AM IST
ವಾಮಂಜೂರು: ವಾಮಂಜೂರು ಶ್ರೀ ಅಮೃತೇಶ್ವರ ದೇವಸ್ಥಾನಕ್ಕೆ ಭಕ್ತರು ಚಂದ್ರಮಂಡಲ ರಥವನ್ನು ಸಮರ್ಪಿಸಿದರು. ಈ ನೂತನ ರಥವನ್ನು ಎ. 7ರ ಸಂಜೆ ಮೂಡಬಿದಿರೆ ಅಶ್ವತ್ಥಪುರದ ಪುತ್ತಿಗೆಯಿಂದ ದೇವಸ್ಥಾನಕ್ಕೆ ಭವ್ಯ ಮೆರವಣಿಗೆಯಲ್ಲಿ ತರಲಾಯಿತು.
ಮರದ ಶಿಲ್ಪಿ ಹರೀಶ್ ಆಚಾರ್ಯ ಸಂಪಿಗೆಯವರ ಕಾರ್ಯಾಗಾರದಲ್ಲಿ ವಿಶಿಷ್ಠ ಕಲಾಕೃತಿ ಹಾಗೂ ಸ್ಟಿಯರಿಂಗಿನೊಂದಿಗೆ ನಿರ್ಮಿಸಲಾಗಿದ್ದು,ಇದಕ್ಕೆ ಸುಮಾರು 30 ಲಕ್ಷ ರೂ. ವೆಚ್ಚ ತಗುಲಿದೆ. ಈ ಚಂದ್ರಮಂಡಲ ರಥವನ್ನು ಎ. 12ರಂದು ಶ್ರೀ ಅಮೃತೇಶ್ವರ ದೇವರಿಗೆ ಸಮರ್ಪಣೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!
Madhya Pradesh; ರಾಹುಲ್ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ!
Kodaikanal – Ooty ಪ್ರವಾಸಕ್ಕೆ ಇ-ಪಾಸ್ ಕಡ್ಡಾಯ: ಹೈಕೋರ್ಟ್
Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್ ಚರ್ಚೆ