ಪೆರ್ಲಂಪಾಡಿ: ಚರಣ್ ರಾಜ್ ರೈ ಕೊಲೆ ಪ್ರಕರಣದ ಸುಳಿವು; ಕಿಶೋರ್ ಪೂಜಾರಿ ತಂಡದಿಂದ ಕೃತ್ಯ?
Team Udayavani, Jun 5, 2022, 8:20 AM IST
ಪುತ್ತೂರು: ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯಲ್ಲಿ ಚರಣ್ ರಾಜ್ ರೈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕಿಶೋರ್ ಪೂಜಾರಿ ಕಲ್ಲಡ್ಕ ತಂಡದ ವಿರುದ್ಧ ಪ್ರಕರಣ ದಾಖಲಾಗಿದೆ.
ಹಿಂದೂ ಸಂಘಟನೆ ಕಾರ್ತಿಕ್ ಮೇರ್ಲ ಎಂಬವರ ಹತ್ಯೆ ಆರೋಪಿಯಾಗಿದ್ದ ಚರಣ್ ರಾಜ್ ಅವರನ್ನು ಶನಿವಾರ ಸಂಜೆ ಮಾರಕ ಆಯುಧಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಬಗ್ಗೆ ಚರಣ್ ರಾಜ್ ಜತೆಗಿದ್ದ ನವೀನ್ ನೀಡಿದ ದೂರಿನಂತೆ ಕಿಶೋರ್ ಪೂಜಾರಿ ತಂಡ ಈ ಕೃತ್ಯ ಎಸಗಿರುವ ಬಗ್ಗೆ ಸುಳಿವು ದೊರೆತಿದೆ.
ಇದನ್ನೂ ಓದಿ:ಇನ್ನೂ ಸಿಕ್ಕಿಲ್ಲ ಸೂರು; 3 ವರ್ಷಗಳ ಹಿಂದಿನ ಸಂತ್ರಸ್ತರಿಗೆ ಸಿಗದ ಗೃಹ ಸೌಭಾಗ್ಯ
ಮೆಡಿಕಲ್ ಶಾಪ್ ನ ಹೊರಗೆ ಕಾರಿನ ಬಳಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಚರಣ್ ರಾಜ್ ಮೇಲೆ ಮೂವರು ತಲವಾರಿನಿಂದ ಹಲ್ಲೆ ನಡೆಸಿದ್ದು ಇದನ್ನು ತಡೆಯಲು ನವೀನ್ ಹೋದಾಗ ಇವರ ಪೈಕಿ ಪರಿಚಿತ ಕಿಶೋರ್ ಪೂಜಾರಿ ಇದ್ದದನ್ನು ಗುರುತಿಸಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ