ಚಾರ್ವಾಕ: ಬಿಜೆಪಿಯಿಂದಮನೆ ಭೇಟಿಗೆ ಚಾಲನೆ
Team Udayavani, Apr 4, 2019, 2:47 PM IST
ಕಾಣಿಯೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಣಿಯೂರು ಗ್ರಾಮ ಪಂಚಾಯತ್ನ ಚಾರ್ವಾಕದಲ್ಲಿ ಬಿಜೆಪಿ ಅಭ್ಯರ್ಥಿ ಸಂಸದ ನಳಿನ್ ಕುಮಾರ್ ಕಟೀಲು ಪರ ಮನೆಮನೆ ಭೇಟಿ ನೀಡಿ ಮತ ಯಾಚಿಸಲಾಯಿತು.
ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಧವಿ ಕೋಡಂದೂರು, ಸುಳ್ಯ ಮಂಡಲ ಸಮಿತಿ ಹಾಗೂ
ಕಾಣಿಯೂರು ಗ್ರಾ.ಪಂ. ಸದಸ್ಯ ಗಣೇಶ್ ಉದುನಡ್ಕ, ಗ್ರಾ.ಪಂ. ಸದಸ್ಯೆ ರುಕ್ಮಿಣಿ ನಾಗಲೋಕ, ಚಾರ್ವಾಕ ಪ್ರಾ. ಕೃ.ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಆನಂದ ಗೌಡ ಮೇಲ್ಮನೆ, ನಿರ್ದೇಶಕ ವಿಶ್ವನಾಥ ದೇವಿನಗರ, ಚಾರ್ವಾಕ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಧನಂಜಯ ಕೇನಾಜೆ, ನಿರ್ದೇಶಕ ಮಾಧವ ಎಣ್ಮೂರು, ಬಿಜೆಪಿ ಸ್ಥಾನೀಯ ಸಮಿತಿ ಕಾರ್ಯದರ್ಶಿ ರಾಘವ ಕೋಡಂದೂರು, ಬೆಳ್ಳಿಯಪ್ಪ ಗೌಡ ದೇವರತ್ತಿಮಾರು, ಯಶೋಧರ, ಮೋಹನ ಆತಾಜೆ, ಸೀತಾ ರಾಮ ಎಣ್ಮೂರು, ಪ್ರಸಾದ್ ಮೀಜೆ ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ