ಚಾರ್ವಾಕ: ರಸ್ತೆ ಬದಿಯುದ್ದಕ್ಕೂ ಸಾಲು ಗಿಡಗಳ ನಾಟಿ


Team Udayavani, Jul 12, 2019, 5:53 AM IST

nati

ಕಾಣಿಯೂರು: ಮಾನವ ಪ್ರಕೃತಿಯ ವಿರುದ್ಧವಾಗಿ ನಡೆದು ಕೊಂಡಿದ್ದೇ ಈ ಬಾರಿ ಬಿಸಿಲಿನ ಬೇಗೆಗೆ ಪ್ರಮುಖ ಕಾರಣ ಎಂದು ಅರಿಯದೇ ಇದ್ದವರು ಯಾರೂ ಇಲ್ಲ. ಮರಗಳನ್ನು ಕಡಿದು ಕಾಂಕ್ರೀಟ್ ಕಟ್ಟಡ ಹಾಗೂ ರಸ್ತೆಗಳನ್ನು ನಿರ್ಮಿಸುತ್ತಿರುವುದೇ ಮಳೆ ಕೊರತೆಗೆ ಕಾರಣ.

ಈ ಪರಿಸ್ಥಿತಿ ಹೀಗೆಯೇ ಮುಂದುವರಿ ದರೆ ನೀರಿಗೆ ಬರ ಉಂಟಾಗಲಿದೆ, ಅಂತರ್ಜಲವೂ ಇಳಿಯಲಿದೆ. ಹಸುರೀಕರಣಕ್ಕೆ ಒತ್ತು ನೀಡದಿದ್ದರೆ ಮುಂದಿನ ತಲೆಮಾರು ಇನ್ನಷ್ಟು ತೊಂದರೆ ಅನುಭವಿಸುವುದು ನಿಶ್ಚಿತ. ವಾಯು ಮಾಲಿನ್ಯವೂ ಮಿತಿ ಮೀರುತ್ತದೆ. ಇದನ್ನು ತಡೆಗಟ್ಟಲು ಇರುವ ಏಕೈಕ ಉಪಾಯವೆಂದರೆ ಗಿಡಗಳ ನಾಟಿ ಎಂದರಿತ ಕಾಣಿಯೂರು ಗ್ರಾ.ಪಂ. ಆಡಳಿತ ರಸ್ತೆಯ ಬದಿಯಲ್ಲಿ ಸಾಲು ಗಿಡಗಳನ್ನು ನೆಟ್ಟು ಪೋಷಣೆಗೆ ಮುಂದಾಗಿದೆ.

ಸಾಲು ಮರಗಳನ್ನು ಬೆಳೆಸಿ ತಿಮ್ಮಕ್ಕ ಜಗತ್ತಿಗೆ ಮಾದರಿಯಾಗಿದ್ದಾರೆ. ಅವರಿಂದ ಪ್ರೇರಣೆ ಪಡೆದ ಕಾಣಿಯೂರು ಗ್ರಾ.ಪಂ., ಚಾರ್ವಾಕ ಗ್ರಾಮಸ್ಥರ ಸಹಕಾರದಲ್ಲಿ ರಸ್ತೆಯ ಬದಿಗಳಲ್ಲಿ ಸಾಲಾಗಿ ಗಿಡಗಳನ್ನು ನಾಟಿ ಮಾಡಿದೆ.

ನೀರಿಂಗಿಸುವ ಯೋಜನೆಯಿದೆ

ಉತ್ತಮ ಹಾಗೂ ಸ್ವಚ್ಛ ಪರಿಸರ ರೂಪಿಸುವತ್ತ ಪ್ರತಿಯೊಬ್ಬರೂ ಮನಸ್ಸು ಮಾಡಿದಾಗ ಮಾತ್ರ ನಮ್ಮ ಜೀವನ ಶೈಲಿ ಸುಧಾರಿಸಲು ಸಾಧ್ಯ. ಈ ನಿಟ್ಟಿನಲ್ಲಿ ಕಾಣಿಯೂರು ಗ್ರಾ.ಪಂ. ವತಿಯಿಂದಲೇ ಪರಿಸರ ಸಂರಕ್ಷಣೆಯ ಕಾರ್ಯ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಪರಿಕಲ್ಪನೆಯನ್ನು ಆಂದೋಲನದ ರೂಪವಾಗಿ ನಡೆಸಲು ಚಿಂತನೆ ನಡೆದಿದೆ. ಗ್ರಾಮದ ಕೊಳವೆ ಬಾವಿಗಳಿಗೆ ಮಳೆ ನೀರಿಂಗಿಸುವ ಕಾರ್ಯವೂ ನಡೆಯಲಿದೆ ಎಂದು ಕಾಣಿಯೂರು ಗ್ರಾ.ಪಂ. ಸದಸ್ಯ, ಸಾಲು ಗಿಡಗಳ ನಾಟಿಯ ನೇತೃತ್ವ ವಹಿಸಿದ್ದ ಗಣೇಶ್‌ ಉದನಡ್ಕ ಹೇಳಿದ್ದಾರೆ.

– ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.