ಬಹುಪತ್ನಿ ವಂಚಕನ ವಿರುದ್ಧ ನ್ಯಾಯಕ್ಕಾಗಿ ಮೊರೆ !
Team Udayavani, Aug 14, 2021, 7:25 AM IST
ಮಂಗಳೂರು: ಮಂಗಳೂರು ಮೂಲದ ಮಹಿಳೆಯನ್ನು ವಿವಾಹಿತನೋರ್ವ ಮೋಸದಿಂದ ಮದುವೆಯಾಗಿ ಕುವೈಟ್ನಲ್ಲಿ 6 ವರ್ಷಗಳಿಂದ ಗೃಹಬಂಧನದಲ್ಲಿ ಇರಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಸಂತ್ರಸ್ತ ಮಹಿಳೆ ಈಗ ನ್ಯಾಯಕ್ಕಾಗಿ ತಾಯ್ನಾಡಿನ ಪೊಲೀಸರ ಮೊರೆ ಹೋಗಲು ನಿರ್ಧರಿಸಿದ್ದಾರೆ. ಎರಡು ವಿವಾಹವಾಗಿ ವಿಚ್ಛೇದನ ಪಡೆದಿದ್ದೇನೆ ಎಂದು ಹೇಳಿ ಮೂರನೇ ವಿವಾಹವಾಗಿ, ಇಬ್ಬರು ಪತ್ನಿಯರ ಜತೆ ಕುವೈಟ್ನಲ್ಲಿ ಕದ್ದುಮುಚ್ಚಿ ಜೀವನ ನಡೆಸುತ್ತಿದ್ದ ಎಂದು ತಿಳಿದುಬಂದಿದೆ.
ಆತ ಮೊದಲ ಪತ್ನಿ ಮತ್ತು ಪುತ್ರನ ಜತೆ ಕುವೈಟ್ಗೆ ಮತ್ತೆ ತೆರಳಲು ಸಿದ್ಧತೆ ನಡೆಸಿರುವಂತೆಯೇ ಮಂಗಳೂರು ಮೂಲದ ಸಂತ್ರಸ್ತೆ ಪೊಲೀಸ್ಇಲಾಖೆಯ ಮೊರೆ ಹೋಗಲು ನಿರ್ಧರಿಸಿದ್ದಾರೆ. ವೆಬ್ಸೈಟ್ನಲ್ಲಿ ಜಾಹೀರಾತು ಹಾಕಿದ್ದನ್ನು ನಂಬಿ ಮಂಗಳೂರಿನ ಯುವತಿ ಮದುವೆಯಾಗಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ