ಎರಡು ಪ್ರಕರಣ ಚೆಕ್ ಬೌನ್ಸ್ ಪ್ರಕರಣ: ವಾರಂಟ್ ಅರೋಪಿಗಳಿಬ್ಬರ ಬಂಧನ
Team Udayavani, Jul 22, 2019, 10:11 AM IST
ಪುತ್ತೂರು: ಎರಡು ಪ್ರತ್ಯೇಕ ಚೆಕ್ ಬೌನ್ಸ್ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಇಬ್ಬರನ್ನು ಪೊಲೀಸರು ರವಿವಾರ ಬಂಧಿಸಿದ್ದಾರೆ.
ಬೊಳುವಾರು ನಿವಾಸಿ ವೇಣು ಗೋಪಾಲ ಮತ್ತು ಕಲ್ಲಾರೆ ನಿವಾಸಿ ತೀರ್ಥಾನಂದ ಬಂಧಿತರು. ವೇಣುಗೋಪಾಲ ಅವರು ನ್ಯಾಯವಾದಿ ಮಹಾಬಲ ಗೌಡ ಎಂಬವರಿಗೆ ನೀಡಿದ್ದ ಚೆಕ್ಗೆ ಸಂಬಂಧಿಸಿ ಕೋರ್ಟು ಕೇಸು ನಡೆಯುತ್ತಿದ್ದು, ವಿಚಾರಣೆಗೆ ಹಾಜರಾಗದೆ ತಲೆಮರೆಸಿ ಕೊಂಡಿದ್ದರು. ಈ ಹಿನ್ನೆಲೆಯಲ್ಲಿ ವಾರಂಟ್ ಜಾರಿಯಾಗಿತ್ತು.
ತೀರ್ಥಾನಂದ ಅವರು ನವಚೇತನ ಚಿಟ್ ಪಂಡ್ಗೆ ನೀಡಿದ್ದ ಚೆಕ್ಗೆ ಸಂಬಂಧಿಸಿ ಕೇಸು ದಾಖಲಾಗಿತ್ತು. ಅವರು ಕೂಡ ವಿಚಾರಣೆಗೆ ಹಾಜರಾಗದೆ ತಲೆಮೆರೆಸಿಕೊಂಡಿದ್ದು, ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?