ಚೀನ ಉತ್ಪನ್ನ ಬಹಿಷ್ಕರಿಸಿ : ಪ್ರವೀಣ್‌


Team Udayavani, Aug 11, 2017, 7:45 AM IST

0908mlr33.jpg

ಕಾವೂರು: ಭಾರತ ಪುರಾತನ ಸಂಸ್ಕೃತಿಯನ್ನು ಹೊಂದಿದ ಸಂಸ್ಕಾರಯುತ ಸ್ನೇಹಮಯಿ ರಾಷ್ಟ್ರ. ಆದರೆ ನಮ್ಮ ಆಸುಪಾಸುಗಳಲ್ಲಿರುವ ನೆರೆ ರಾಷ್ಟ್ರಗಳು ಈ ದೇಶದ ಮೇಲೆ ತಮ್ಮ ವಕ್ರ ದೃಷ್ಟಿಯನ್ನು ಬೀರು ತ್ತಲೇ ಬಂದಿವೆ. ಪಾಕಿಸ್ಥಾನವು ಪ್ರತ್ಯಕ್ಷ ಯುದ್ಧಕ್ಕಿಳಿದರೆ ಚೀನವು ಪರೋಕ್ಷ ಯುದ್ಧ ಮಾಡುತ್ತಿದೆ. 

ಚೀನದ ವಸ್ತುಗಳನ್ನು ಖರೀದಿಸದೆ, ದೇಶಪ್ರೇಮ ಮೆರೆಯಿರಿ ಎಂದು ಸಾಮಾಜಿಕ ಕಾರ್ಯಕರ್ತ ಪ್ರವೀಣ್‌ ಹೇಳಿದರು. 
ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದಲ್ಲಿ ನಡೆದ ಬೆಳದಿಂಗಳ ಚಿಂತನ ಚಾವಡಿ ಕಾರ್ಯಕ್ರಮದಲ್ಲಿ “ಸ್ವದೇಶಿ ಸುರಕ್ಷೆ’ ವಿಚಾರದಲ್ಲಿ ಅವರು ಉಪನ್ಯಾಸ ನೀಡಿದರು. 

ಚೀನ ಮತ್ತು ಪಾಕಿಸ್ಥಾನದ ಕುಹಕ ನೀತಿಯನ್ನು ಹತ್ತಿಕ್ಕಲು ನಮ್ಮ ದೇಶದ ಜನರು ಸಿದ್ಧರಾಗಬೇಕು. ದೇಶಕ್ಕೆ ಸ್ವಾತಂತ್ರÂ ಬಂದು 70 ವರ್ಷಗಳಾದರೂ ನಾವು ಮಾನಸಿಕ ದಾಸ್ಯದಿಂದ ಹೊರಬರದಿರುವುದು ದುರಂತ ಎಂದರು. 

ತಮ್ಮ ದೇಶದಲ್ಲಿ ಉತ್ಪಾದಿಸಲ್ಪಡುವ ಕಳಪೆ ಸಾಮಗ್ರಿಗಳನ್ನು ಕಡಿಮೆ ದರದಲ್ಲಿ ನಮ್ಮ ದೇಶದಲ್ಲಿ ಬಿಕರಿ ಮಾಡುವ ಮುಖಾಂತರ ನಮ್ಮ ಅರ್ಥವ್ಯವಸ್ಥೆಯನ್ನು ಬುಡಮೇಲು ಮಾಡುವ ಪ್ರಯತ್ನವನ್ನು ಅದು ಮಾಡುತ್ತಿದೆ. ಜಪಾನ್‌ನಂತಹ ಚಿಕ್ಕ ರಾಷ್ಟ್ರವು ಅಮೆರಿಕದಂಥ ರಾಷ್ಟ್ರವನ್ನು ಇಂತಹ ಪ್ರಯತ್ನಗಳಲ್ಲಿ ಎದುರಿಸಿರುವಾಗ ಭಾರತದಂತಹ ರಾಷ್ಟ್ರವು ಚೀನವನ್ನು ದೂರವಿಟ್ಟು, ನಮ್ಮ ಆರ್ಥಿಕತೆಯನ್ನು ಬಲಪಡಿಸುವುದು ಅಸಾಧ್ಯವೇನಲ್ಲ. ಆದರೆ ನಾವು ಈಗಿರುವ ಮಾನಸಿಕ ದಿವಾ ಳಿತನದಿಂದ ಹೊರಬಂದು, ದೇಶ ಪ್ರೇಮ ಮೆರೆಯಲು ಇದು ಸಕಾಲ. ಇನ್ನೂ  ಎಚ್ಚೆತ್ತುಕೊಳ್ಳದೆ ಇದ್ದರೆ ಒಂದು ದೊಡ್ಡ ದುರಂತ  ದೇಶಕ್ಕೆ ಕಾದಿದೆ ಎಂದರು.

ಶ್ರೀ ಧರ್ಮಪಾಲನಾಥ ಸ್ವಾಮೀಜಿ  ಸಾನ್ನಿಧ್ಯ ವಹಿಸಿದ್ದರು. ಬಿಜಿಎಸ್‌ ಸೇವಾ ಸಮಿತಿಯ ಪಿ. ಎಸ್‌. ಪ್ರಕಾಶ್‌ ಸ್ವಾಗತಿಸಿದರು. ಸಂಸ್ಥೆಯ ಆಡಳಿತಾ ಧಿಕಾರಿ ಸುಬ್ಬ ಕಾರಡ್ಕ ವಂದಿಸಿದರು. ನರಸಿಂಹ ಕಾರ್ಯಕ್ರಮ ನಿರೂಪಿಸಿದರು.ಶ್ರೀ ಕೃಷ್ಣ ಮಂದಿರ ಭಜನ ಮಂಡಳಿ ಯವರು ಭಜನೆ  ನಡೆಸಿ ಕೊಟ್ಟರು. 

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.