ಮಕ್ಕಳ ಸೃಜನಶೀಲತೆಗೆ ಕಾವು ಕೊಟ್ಟ ಚಿಣ್ಣರ ಹಬ್ಬ-2018


Team Udayavani, Apr 21, 2018, 8:40 AM IST

Chinnara-Habba-20-4.jpg

ಕಡಬ: ಇಲ್ಲಿನ ಸೈಂಟ್‌ ಜೋಕಿಮ್ಸ್‌ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಒಂದು ವಾರ ಕಾಲ ಜರಗಿದ ಚಿಣ್ಣರ ಹಬ್ಬ-2018 ಮಕ್ಕಳ ಬೇಸಿಗೆ ಶಿಬಿರವು ಮಕ್ಕಳಲ್ಲಿ ಹುಗುಗಿದ್ದ ಸೃಜನಶೀಲ ಕೌಶಲಗಳಿಗೆ ಕಾವು ಕೊಡುವ ಮೂಲಕ ಗಮನ ಸೆಳೆಯಿತು. ಕಡಬ ಪರಿಸರದ ವಿವಿಧ ಶಾಲೆಗಳಿಂದ ಆಗಮಿಸಿದ್ದ ಸುಮಾರು 200 ಕ್ಕೂ ಹೆಚ್ಚು ಮಕ್ಕಳು ಈ ಶಿಬಿರದಲ್ಲಿ ಭಾಗವಹಿಸಿ ತಮ್ಮ ತಮ್ಮ ಆಸಕ್ತಿಯ ವಿಚಾರಗಳಲ್ಲಿ ಹೆಚ್ಚಿನ ತರಬೇತಿ ಪಡೆದುಕೊಂಡರು. ಕೃಷಿ, ರಂಗಕಲೆ, ಪ್ರಸಾದನ ಕಲೆ, ಕಸದಿಂದ ರಸ, ಚಿತ್ರಕಲೆ, ಸುಲಭ ಗಣಿತ, ಅಭಿನಯ ಗೀತೆ, ಪೇಪರ್‌ ಕ್ರಾಫ್ಟ್‌, ವಿಜ್ಞಾನ ಮಾದರಿ ತಯಾರಿ, ಮೋಜಿನ ಗಣಿತ, ಮಿಮಿಕ್ರಿ, ಶ್ಯಾಡೋ ಪ್ಲೇ, ಗಿಡಗಳಿಗೆ ಕಸಿ ಕಟ್ಟುವುದು ಮುಂತಾದ ವಿಷಯಗಳನ್ನೊಳಗೊಂಡು ವಾರಪೂರ್ತಿ ಜರಗಿದ ಶಿಬಿರವು ಮಕ್ಕಳಿಗೆ ಶೈಕ್ಷಣಿಕ ಸೇರಿದಂತೆ ಎಲ್ಲ ರೀತಿಯ ಕಲಿಕೆ ಮತ್ತು ಅನುಭವಗಳಿಗೆ ತೆರೆದುಕೊಂಡಿತು.


200 ಶಿಬಿರಾರ್ಥಿಗಳು

ಸುಳ್ಯದ ರೋಟರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ಶ್ರೀಹರಿ ಪೈಂದೋಡಿ (ಚಿತ್ರಕಲೆ, ಪೇಪರ್‌ಕಟ್ಟಿಂಗ್‌), ಗ್ರೇಸಿ ಪಿಂಟೋ (ಅಭಿನಯ ಗೀತೆ, ಮೋಜಿನ ಗಣಿತ), ಚಿತ್ರಕಲಾ ಶಿಕ್ಷಕ ಸತೀಶ್‌ ಪಂಜ (ಮೇಕಪ್‌ ಕಲೆ, ಚಿತ್ರಕಲೆ) ಯೋಗ ಶಿಕ್ಷಕಿ ಕುಸುಮಾವತಿ (ಯೋಗ ತರಬೇತಿ), ಪ್ರಸನ್ನ ಐವರ್ನಾಡು (ಚಿತ್ರಕಲೆ), ಜಯಪ್ರಕಾಶ ಮೋಂಟಡ್ಕ (ನಾಟಕ, ರಂಗಕಲೆ) ಶೈಲಿ ಪ್ರಭಾಕರ್‌ (ಪೇಪರ್‌ ಕ್ರಾಫ್ಟ್‌), ಪಿ.ಎನ್‌.ಭಟ್‌ (ಸುಲಭ ಗಣಿತ, ವಿಜ್ಞಾನ ಪ್ರಯೋ), ಪಟ್ಟಾಭಿರಾಮ ಸುಳ್ಯ (ಮಿಮಿಕ್ರಿ, ಶ್ಯಾಡೋ ಪ್ಲೇ), ಪುರುಷೋತ್ತಮ ಎಂ.ಎಸ್‌.(ವಿಜ್ಞಾನ ಮಾದರಿ ತಯಾರಿ), ಜಾನ್‌ವೇಗಸ್‌ (ಕೃಷಿ, ಕಸಿ ಕಟ್ಟುವುದು) ಮುಂತಾದ ಪ್ರತಿಭಾನ್ವಿತರು ಸಂಪನ್ಮೂಲವ್ಯಕ್ತಿಗಳಾಗಿ ಆಗಮಿಸಿ ಶಿಬಿರವನ್ನು ನಡೆಸಿಕೊಟ್ಟರು. ಪರಿಸರದ ವಿವಿಧ ಶಾಲೆಗಳ ಸುಮಾರು 200 ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದರು.

ಇನ್ನು ಪ್ರತಿ ವರ್ಷ
ಶಿಕ್ಷಣ ಎನ್ನುವುದು ಕೇವಲ ತರಗತಿ ಕೊಠಡಿಗಳಿಗಷ್ಟೇ ಸೀಮಿತಗೊಳ್ಳಬಾರದು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪಠ್ಯಪೂರಕ ಚಟುವಟಿಕೆಗಳ ಅತ್ಯಂತ ಅಗತ್ಯ ಎನ್ನುವ ದೃಷ್ಟಿಯಿಂದ ಈ ಶಿಬಿರವನ್ನು ಆಯೋಜಿಸಲಾಗಿತ್ತು. ಪರಿಸರದ ಸುಮಾರು 8 ಶಾಲೆಗಳ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಬಿರದ ಪ್ರಯೋಜನ ಪಡೆದುಕೊಂಡಿದ್ದಾರೆ. ಮಕ್ಕಳ ಪ್ರತಿಭೆಗಳಿಗೆ ನೀರೆರೆದು ಪೋಷಿಸುವ ಈ ರೀತಿಯ ಶಿಬಿರವನ್ನು ಪ್ರತಿ ವರ್ಷ ಹಮ್ಮಿಕೊಳ್ಳುವ ಉದ್ದೇಶ ಇದೆ.
– ವಂ| ವಂ|ರೋನಾಲ್ಡ್‌ ಲೋಬೋ, ಸಂಚಾಲಕರು, ಸೈಂಟ್‌ ಜೋಕಿಮ್ಸ್‌ ಸಮೂಹ ಶಿಕ್ಷಣ ಸಂಸ್ಥೆಗಳು, ಕಡಬ

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

udAgricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Agricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.