ಕೋವಿಡ್‌ ನಡುವೆ ಸಿನೆಮಾ ಬಿಡುಗಡೆ ಸವಾಲು


Team Udayavani, Nov 29, 2021, 6:53 AM IST

ಕೋವಿಡ್‌ ನಡುವೆ ಸಿನೆಮಾ ಬಿಡುಗಡೆ ಸವಾಲು

ಮಂಗಳೂರು: ಕೊರೊನಾ ಆತಂಕದ ನಡುವೆ ಚಲನಚಿತ್ರ ಬಿಡುಗಡೆ ಮಾಡುವುದು ದೊಡ್ಡ ಸವಾಲಾಗಿದೆ. ಕೊರೊನಾ ಹೊಡೆತಕ್ಕೆ ಸಿನೆಮಾ ಇಂಡಸ್ಟ್ರಿಯೂ ಹೊರತಾಗಿಲ್ಲ. ಆದರೆ, ಸದ್ಯಜನಜೀವನ ಚೇತರಿಕೆಯತ್ತ ಸಾಗುತ್ತಿದ್ದರೂ ಆತಂಕ ಮುಂದುವರಿದಿದೆ ಎಂದು ಬಾಲಿ ವುಡ್‌ ನಟ ಸುನಿಲ್‌ ಶೆಟ್ಟಿ ಹೇಳಿದ್ದಾರೆ.

ಪುತ್ರ ಅಹಾನ್‌ ಶೆಟ್ಟಿ ಅವರ “ತಡಪ್‌’ ಹಿಂದಿ ಚಲನಚಿತ್ರ ಡಿ. 3ರಂದು ಬಿಡುಗಡೆಯಾಗಲಿರುವ ಹಿನ್ನೆಲೆಯಲ್ಲಿ ನಗರದಲ್ಲಿ ರವಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ತಡಪ್‌’ ಚಲನಚಿತ್ರದ ನಿರ್ಮಾಣ ಕಳೆದ ಒಂದೂವರೆ ವರ್ಷಗಳ ಹಿಂದೆಯೇ ಪೂರ್ಣಗೊಂಡಿತ್ತು. ಆದರೆ, ಕೊರೊನಾ ಕಾರಣದಿಂದಾಗಿ ಚಲನಚಿತ್ರ ಬಿಡುಗಡೆ ದಿನಾಂಕ ಮುಂದೂಡಲಾಗಿತ್ತು. ಈಗ ಬಿಡುಗಡೆಗೆ ತಯಾರಿ ನಡೆಸಿದ್ದೇವೆ. ಪ್ರೇಕ್ಷಕರು ಆಶೀರ್ವದಿಸುತ್ತಾರೆ ಎಂಬ ನಂಬಿಕೆ ಇದೆ ಎಂದರು.

ತಡಪ್‌ ಚಲನಚಿತ್ರಕ್ಕೆ ಮಿಲನ್‌ ಲೂಥ್ರಿಯಾ ನಿರ್ದೇಶನ ನೀಡಿದ್ದಾರೆ. ತೆಲುಗಿನ “ಆರ್‌ಎಕ್ಸ್‌ 100′ ಸಿನೆಮಾದ ರಿಮೇಕ್‌ ಇದಾಗಿದ್ದು, ಅಹಾನ್‌ ಅವರ ಜೋಡಿಯಾಗಿ ತಾರಾ ಸುತಾರಿಯಾ ಅವರು ನಟಿಸುತ್ತಿದ್ದಾರೆ ಎಂದು ವಿವರಿಸಿದರು.

ಇದನ್ನೂ ಓದಿ:ಒಂದೇ ದಿನದಲ್ಲಿ ಕೇಸ್​​ ವಿಚಾರಣೆ, ಆದೇಶ: ನ್ಯಾಯಾಂಗ ಇತಿಹಾಸದಲ್ಲೇ ತ್ವರಿತ ತೀರ್ಪು

ನಟ ಅಹಾನ್‌ ಶೆಟ್ಟಿ ಅವರು ಮಾತನಾಡಿ, ತಡಪ್‌ ನನ್ನ ಮೊದಲ ಚಲನಚಿತ್ರ. ಅಪ್ಪನ ಮಾರ್ಗ ದರ್ಶನವೂ ನನಗಿತ್ತು. ಚಿತ್ರದ ಸ್ಕ್ರಿಪ್ಟ್ ತುಂಬಾ ಚೆನ್ನಾಗಿದೆ. ಇದೊಂದು ರೊಮ್ಯಾಂಟಿಕ್‌ ಚಲನಚಿತ್ರವಾಗಿದ್ದು, ಪ್ರೇಕ್ಷಕರು ಆಶೀರ್ವಾದ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದರು.

ನಿರ್ಮಾಪಕ ಎಸ್‌. ವಿ. ಬಾಬು ರಾಜೇಂದ್ರ ಸಿಂಗ್‌, ದೇವಾನಂದ ಶೆಟ್ಟಿ, ವಿಜಯಕುಮಾರ್‌ ಕೊಡಿಯಾಲ್‌ಬೈಲ್‌, ಸುಧೀರ್‌ ಶೆಟ್ಟಿ ಉಪಸ್ಥಿತರಿದ್ದರು.

“ತುಳುವ ಎನ್ನಲು ಹೆಮ್ಮೆ’
“ತುಳುವ ಎನ್ನಲು ಹೆಮ್ಮೆ ಯಾಗುತ್ತಿದ್ದು, ತುಳುವನಾಗಿಯೇ ಈ ಮಟ್ಟಕ್ಕೆ ಬೆಳೆದಿದ್ದೇನೆ. ಇಲ್ಲಿನ ಸಂಸ್ಕೃತಿಯೇ ನನ್ನನ್ನು ಈ ಮಟ್ಟಕ್ಕೆ ಬೆಳೆಸಿದೆ. ನಾನು ಏಳುಬೀಳು ಕಂಡಾಗ ನನ್ನನ್ನು ಕಾಪಾಡಿದ್ದು ತುಳುನಾಡಿನ ದೈವ ದೇವರು. ದೇವರ ಆಶೀರ್ವಾದ ಆಗಾಗ‌ ಧರ್ಮಸ್ಥಳ, ಬಪ್ಪನಾಡು, ಸುಬ್ರಹ್ಮಣ್ಯ ಕ್ಷೇತ್ರಗಳಿಗೆ ಬರುತ್ತಿರುತ್ತೇನೆ. ಮಗನಿಗೆ ತುಳು ಮಾತನಾಡಲು ಬರದಿದ್ದರೂ, ಇಲ್ಲಿನ ಸಂಸ್ಕೃತಿಯ ಬಗ್ಗೆ ಗೌರವವಿದೆ’ ಎಂದು ನಟ ಸುನಿಲ್‌ ಶೆಟ್ಟಿ ಹೇಳಿದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.