ಮಂಗಳೂರು: ಬಲ್ಲಾಳ್ ಭಾಗ್ ಸಮೀಪ ಎರಡು ಗುಂಪುಗಳ ನಡುವೆ ಮಾರಾಮಾರಿ: ಏಳು ಮಂದಿಯ ಬಂಧನ
Team Udayavani, Oct 31, 2021, 11:53 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ನಗರದ ಬಲ್ಲಾಳ್ ಭಾಗ್ ಸಮೀಪ ಶನಿವಾರ ರಾತ್ರಿ ಎರಡು ಗುಂಪುಗಳ ನಡುವೆ ಮಾರಾಮಾರಿಯಾದ ಘಟನೆ ನಡೆದಿದೆ.
ಹಳೆಯ ಪ್ರಕರಣವೊಂದಕ್ಕೆ ಸಂಬಂಧಿಸಿದ ದ್ವೇಷದಿಂದ ಮಾತಿಗೆ ಮಾತು ಬೆಳೆದು ಘರ್ಷಣೆಯಾಗಿದ್ದು, ವಿಚಾರ ತಿಳಿದ ಬರ್ಕೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಗಲಾಟೆ ಬಿಡಿಸಲು ಹೋದ ಮಹಿಳಾ ಪೊಲೀಸ್ ಅಧಿಕಾರಿ ಮೇಲೂ ಹಲ್ಲೆ ನಡೆದಿದೆ ಎನ್ನಲಾಗಿದೆ.
ಘಟನೆ ವೇಳೆ ಏಳು ವಾಹನಗಳಿಗೆ ಹಾನಿ ಮಾಡಲಾಗಿದ್ದು, ಪೊಲೀಸರು ಏಳು ಮಂದಿಯನ್ನು ಬಂಧಿಸಿ, ಸ್ವಯಂ ಪ್ರೇರಿತ ದೂರು ದಾಖಲಿಸಿ, ತನಿಖೆ ಮುಂದುವರೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ