ಕಸ ಎಸೆಯುವ ಜಾಗದಲ್ಲಿ ಹೂ ತೋಟ ನಿರ್ಮಾಣ


Team Udayavani, Dec 29, 2018, 5:56 AM IST

29-december-7.jpg

ಸುರತ್ಕಲ್‌ : ನಾಗರಿಕ ಸಲಹಾ ಸಮಿತಿ ಸುರತ್ಕಲ್‌, ರಾಮಕೃಷ್ಣಮಿಷನ್‌ ಸ್ವಚ್ಛ ಸುರತ್ಕಲ್‌ ಅಭಿಯಾನದ ಅಂಗವಾಗಿ ಕುಳಾಯಿ ಮಸೀದಿ ಮುಂಭಾಗ ಕಸ ಹಾಗೂ ಕೊಳೆಯಿಂದ ತುಂಬಿಕೊಂಡಿದ್ದ ಜಾಗವನ್ನು ಸ್ವಚ್ಛಗೊಳಿಸಿ ಹೊಸರೂಪ ನೀಡಿ ಹೂ ತೋಟ ನಿರ್ಮಿಸಲಾಯಿತು.

ಮನಪಾ ಸದಸ್ಯರಾದ ಗಣೇಶ್‌ ಹೊಸಬೆಟ್ಟು ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನ ಎಸೆದು ನಮ್ಮೂರಿನ ಅಂದಗೆಡಿಸುವ ಜನರಿಗೆ ಸ್ವಚ್ಛ ಸುರತ್ಕಲ್‌ ಅಭಿಯಾನದ ಕಾರ್ಯವು ಪ್ರೇರಣೆಯಾಗಬೇಕು. ಸಂಘ-ಸಂಸ್ಥೆಗಳು ಕಸ ತುಂಬಿರುವ ಸಾರ್ವಜನಿಕ ಸ್ಥಳಗಳನ್ನು ಗುರುತಿಸಿ, ಅಭಿವೃದ್ಧಿಪಡಿಸಿ ಸ್ವಚ್ಛ ಸುಂದರ ದೇಶ ಕಟ್ಟುವಲ್ಲಿ ಶ್ರಮಿಸಬೇಕೆಂದರು.

ಹೂತೋಟದ ನಿರ್ಮಾಣದಲ್ಲಿ ಸಹಕಾರ ನೀಡಿದ ನಾಗರಿಕ ಸಮಿತಿ ಕುಳಾಯಿ, ವರುಣ್‌ ಚೌಟ, ಮನಪಾ ಸದಸ್ಯ ಗಣೇಶ್‌ ಹೊಸಬೆಟ್ಟು, ಹರಿಣಿ ಮತ್ತು ಹೂತೋಟದ ನಿರ್ವಹಣೆ ಮಾಡಲು ಮುಂದೆ ಬಂದ ಮೀನಾಕ್ಷಿ ಮತ್ತು ಮನೆಯವರನ್ನು ಶ್ಲಾಘಿಸಲಾಯಿತು.

ನಾಗರಿಕ ಸಲಹಾ ಸಮಿತಿ ಅಧ್ಯಕ್ಷ ಜೆ.ಡಿ. ವೀರಪ್ಪ , ರಾಮಕೃಷ್ಣಮಿಷನ್‌ ಸ್ವತ್ಛ ಸುರತ್ಕಲ್‌ ಅಭಿಯಾನದ ಸಂಯೋಜಕ ಸತೀಶ್‌ ಸದಾನಂದ್‌, ಗೋವಿಂದ ದಾಸ ಕಾಲೇಜು ಉಪ ಪ್ರಾಂಶುಪಾಲ ಕೃಷ್ಣಮೂರ್ತಿ, ನಾಗರಿಕ ಸಮಿತಿ ಕುಳಾಯಿ ಅಧ್ಯಕ್ಷ ಭರತ್‌ ಶೆಟ್ಟಿ, ಗಂಗಾಧರ ಬಂಜನ್‌, ಸಚ್ಚಿದಾನಂದ , ಶ್ರೀನಿವಾಸ ರಾವ್‌, ಸಾರ್ವಜನಿಕ ಗಣೇಶೋತ್ಸವ ಸಮಿತಿ ಕುಳಾಯಿ ಅಧ್ಯಕ್ಷ ಕೆ.ಪಿ. ಚಂದ್ರಶೇಖರ್‌, ನಾರಾಯಣ ಗುರು ಮಂದಿರದ ಪ್ರಭಾಕರ್‌, ಸ್ಪಂದನ ಫ್ರೆಂಡ್ಸ್‌ನ ಸುನಿಲ್‌ ಕುಳಾಯಿ, ಅಂಕುಶ್‌ ಶೆಟ್ಟಿ, ನಾಗೇಶ್‌ ಕುಳಾಳ್‌, ಎಂ.ಟಿ. ಸಾಲ್ಯಾನ್‌, ರಮೇಶ್‌ ಅಳಪೆ, ಗಂಗಾಧರ ಕೆ., ಗಣೇಶ್‌, ಮುಸ್ತಫಾ, ಶುಭಾ ಭಟ್‌ ಉಪಸ್ಥಿತರಿದ್ದರು.

ಆತ್ಮಾವಲೋಕನ ಅಗತ್ಯ 
ನಾಗರಿಕ ಸಲಹಾ ಸಮಿತಿ ಸುರತ್ಕಲ್‌ ಇದರ ಸಂಚಾಲಕ ಡಾ| ರಾಜಮೋಹನ್‌ ರಾವ್‌ ಮಾತನಾಡಿ, ವಿದ್ಯಾವಂತ ಜನರು ತಮ್ಮ ಮನೆ, ಪರಿಸರವನ್ನು ಸ್ವಚ್ಛ ಮಾಡಿ ರಸ್ತೆಯ ಮೇಲೆ ಎಸೆದ ಕಸವನ್ನು, ಅವಿದ್ಯಾವಂತರು, ಅನಿವಾರ್ಯ ಕಾರಣಗಳಿಂದ ಸ್ವಚ್ಛತಾ ಕೆಲಸದಲ್ಲಿ ತೊಡಗಿಸಿಕೊಂಡ ಪೌರ ಕಾರ್ಮಿಕರು ಶುಚಿಗೊಳಿಸುವುದಾದರೆ ತಮ್ಮ ವಿದ್ಯೆಯಿಂದ ಸಮಾಜ, ದೇಶಕ್ಕೆ ಆಗುವ ಪ್ರಯೋಜನವಾದರು ಏನು ಎಂದು ಆತ್ಮಾವಲೋಕನ ಮಾಡುವ ಸಮಯ ಬಂದಿದೆ ಎಂದರು.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.