ಪಾಲಿಕೆ ಆವರಣದಲ್ಲಿದ್ದ ನಿರುಪಯುಕ್ತ ವಸ್ತು ತೆರವು
Team Udayavani, Dec 10, 2022, 12:06 PM IST
ಮಹಾನಗರ: ಮಂಗಳೂರು ಪಾಲಿಕೆ ಆವರಣದಲ್ಲಿ ರಾಶಿ ಹಾಕಲಾಗಿದ್ದ ನಿರುಪಯುಕ್ತ ವಸ್ತುಗಳನ್ನು ತೆರವು ಮಾಡಲಾಗಿದೆ.
ಪಾಲಿಕೆ ಹಿಂಭಾಗದಲ್ಲಿ ಈ ಹಿಂದೆ ಗುಜರಿ ಕಾರು, ಫ್ಲೆಕ್ಸ್, ಪೀಠೊಪಕರಣ, ಕಬ್ಬಿಣ ಸಹಿತ ನಿರುಪಯುಕ್ತ ವಸ್ತುಗಳನ್ನು ರಾಶಿ ಹಾಕಲಾಗಿತ್ತು. ಪಾಲಿಕೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಬಳಸುತ್ತಿದ್ದ ಹಳೆ ವಾಹನಗಳು ಪಾಲಿಕೆ ಹಿಂಬದಿಯ ವಾಹನ ನಿಲುಗಡೆ ಪ್ರದೇಶದಲ್ಲಿ ಅಡ್ಡಾ ದಿಡ್ಡಿ ಬಿದ್ದಿತ್ತು. ಇದರ ಹೊರತಾಗಿಯೂ ಕೆಲವೊಂದು ಅಪಘಾತವಾದ ವಾಹನ ಮತ್ತು ಗುಜರಿ ವಾಹನಗಳನ್ನು ಯಾವುದೋ ಕಾರಣಕ್ಕೆ ಅಲ್ಲಿ ಇಡಲಾಗಿತ್ತು.
ಈ ವಾಹನಗಳನ್ನು ವಿಲೇವಾರಿ ಮಾಡುವತ್ತ ಮಹಾನಗರ ಪಾಲಿಕೆ ಹಲವು ತಿಂಗಳಿನಿಂದ ಕ್ರಮ ಕೈಗೊಂಡಿರಲಿಲ್ಲ. ಈ ಕುರಿತು “ಉದಯವಾಣಿ ಸುದಿನ’ ಕೆಲವು ದಿನಗಳ ಹಿಂದೆ ವಿಶೇಷ ವರದಿ ಪ್ರಕಟಿಸಿತ್ತು. ಬಳಿಕ ಮೇಯರ್ ಜಯಾನಂದ ಅಂಚನ್ ಸಂಬಂಧಿಸಿದ ಅಧಿಕಾರಿಗಳಿಗೆ ಸ್ವತ್ಛತೆಯ ಬಗ್ಗೆ ಸೂಚನೆ ನೀಡಿದ್ದರು. ಎಚ್ಚೆತ್ತ ಪಾಲಿಕೆ ಟೆಂಡರ್ ಕರೆದಿದ್ದು, ಇದೀಗ ನಿರುಪಯುಕ್ತ ವಸ್ತುಗಳ ವಿಲೇವಾರಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ