ಜಿಗೀಷದ್‌ ಯಾಗದಿಂದ ಸರ್ವರ ಹಿತ, ಸುಖ : ನಿತ್ಯಾನಂದ ಸ್ವಾಮೀಜಿ


Team Udayavani, Apr 19, 2018, 12:03 PM IST

19-April-9.jpg

ಪಾವಂಜೆ: ವಿಶ್ವ ಜಿಗೀಷದ್‌ ಯಾಗದಿಂದ ಸರ್ವರ ಹಿತ ಮತ್ತು ಸುಖವನ್ನು ಬಯಸಿ, ಒಗ್ಗಟ್ಟಿನಿಂದ ರಾಷ್ಟ್ರದ ಗೌರವವನ್ನು ರಕ್ಷಿಸುವುದು ನಮ್ಮೆಲ್ಲರ ಉದ್ದೇಶವಾಗಬೇಕು. ಈ ಮೂಲಕ ಭಾರತವು ವಿಶ್ವ ಗುರುವಾಗಲಿ. ಕಲುಷಿತಗೊಂಡಿರುವ ಸಮಾಜವನ್ನು ಆಧ್ಯಾತ್ಮಿಕ ಚಿಂತನೆಯಿಂದ ಪರಿವರ್ತನೆ ಮಾಡಬಹುದಾಗಿದೆ ಎಂದು ಚಿಕ್ಕಮಗಳೂರಿನ ವೇದ ಕೃಷಿಕ ಕೆ.ಎಸ್‌. ನಿತ್ಯಾನಂದ ಸ್ವಾಮೀಜಿ ಹೇಳಿದರು.

ಇಲ್ಲಿನ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ದೇವಸ್ಥಾನದಲ್ಲಿ ನಡೆದ ವಿಶ್ವ ಜಿಗೀಷದ್‌ ಯಾಗದ ಸಮಾರೋಪದಲ್ಲಿ ಯಾಗ ವಿದ್ವತ್‌ ಪರಿಷತ್‌ನಿಂದ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.ನಮ್ಮೊಳಗಿರುವ ವಿಷಮತೆ ಹಾಗೂ ಐಹಿಕ ಸುಖಗಳನ್ನು ಆಧ್ಯಾತ್ಮದ ಔಷಧದಿಂದ ಗುಣಪಡಿಸಬಹುದೇ ಯಾಗದ ಉದ್ದೇಶವಾಗಿದೆ. ಯಾಗವು ಉದಾತ್ತ ಮನೋಭಾವದಿಂದ ಯಶಸ್ವಿಯಾಗಿದ್ದು, ಶಿಕ್ಷಣದಿಂದ ಸ್ವಾರ್ಥ ರಹಿತ ಜೀವನ ನಡೆಸುವ ಉದ್ದೇಶ ನಮ್ಮದಾಗಲಿ ಎಂದರು.

ಈ ಸಂದರ್ಭದಲ್ಲಿ ಕೆ.ಎಸ್‌. ನಿತ್ಯಾನಂದ ಸ್ವಾಮೀಜಿಯವರನ್ನು ಯಾಗ ಸಮಿತಿಯ ಪರವಾಗಿ ದೇಗುಲದ ಪ್ರಮುಖರು ವಿಶೇಷವಾಗಿ ಸಮ್ಮಾನಿಸಿದರು. ದೇಗುಲದ ಧರ್ಮದರ್ಶಿ ಡಾ| ಯಾಜಿ ನಿರಂಜನ್‌ ಭಟ್‌, ಮೊಕ್ತೇಸರ ಎಂ. ಶಶೀಂದ್ರಕುಮಾರ್‌, ಟ್ರಸ್ಟಿ ನಕ್ರೆ ಬಾಲಕೃಷ್ಣ ಭಟ್‌, ಡಾ| ಎನ್‌.ಎನ್‌ .ಪಡಿಯಾರ್‌, ಡಾ| ಶಾರದಾ ಪ್ರಸಾದ್‌, ಸರೋಜಾ ಮಹೇಶ್‌ ತಿಮರೋಡಿ ಬೀಡು, ವಿಜಯ್‌ಕುಮಾರ್‌ ಆರ್‌. ಎಸ್‌., ಚಂದ್ರಿಕಾ ಪ್ರವೀಣ್‌ ಕೋಟ್ಯಾನ್‌ ಉಪಸ್ಥಿತರಿದ್ದರು.ಯಾಗದ ವಕ್ತಾರ ಡಾ| ಸೋಂದಾ ಭಾಸ್ಕರ ಭಟ್‌ ಸ್ವಾಗತಿಸಿ, ನಿರೂಪಿಸಿದರು.

ಟಾಪ್ ನ್ಯೂಸ್

Gautam Gambhir started a new experiment while becoming the coach of Team India

Team India ಕೋಚ್ ಆಗುತ್ತಲೇ ಹೊಸ ಪ್ರಯೋಗಕ್ಕೆ ಮುಂದಾದ ಗೌತಮ್ ಗಂಭೀರ್

10-uv-fusion

Future: ಮುಗಿಯದ ಮುಂದೇನು ಪ್ರಶ್ನೆ

Thirthahalli: ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಆರಗ ಜ್ಞಾನೆಂದ್ರ

Thirthahalli: ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಆರಗ ಜ್ಞಾನೆಂದ್ರ

1-aasa

Paris Olympics ; ಮೊದಲ ಎರಡು ಚಿನ್ನದ ಪದಕ ಗೆದ್ದ ಚೀನಾ!

Hostelನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ನಾಪತ್ತೆ.. ನದಿ ದಂಡೆಯಲ್ಲಿ ಬ್ಯಾಗ್, ಮೊಬೈಲ್ ಪತ್ತೆ

Hostelನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ನಾಪತ್ತೆ.. ನದಿ ದಂಡೆಯಲ್ಲಿ ಬ್ಯಾಗ್, ಮೊಬೈಲ್ ಪತ್ತೆ

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

ಹೊಸ ಸೇರ್ಪಡೆ

Gautam Gambhir started a new experiment while becoming the coach of Team India

Team India ಕೋಚ್ ಆಗುತ್ತಲೇ ಹೊಸ ಪ್ರಯೋಗಕ್ಕೆ ಮುಂದಾದ ಗೌತಮ್ ಗಂಭೀರ್

10-uv-fusion

Future: ಮುಗಿಯದ ಮುಂದೇನು ಪ್ರಶ್ನೆ

Thirthahalli: ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಆರಗ ಜ್ಞಾನೆಂದ್ರ

Thirthahalli: ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಆರಗ ಜ್ಞಾನೆಂದ್ರ

1-aasa

Paris Olympics ; ಮೊದಲ ಎರಡು ಚಿನ್ನದ ಪದಕ ಗೆದ್ದ ಚೀನಾ!

Hostelನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ನಾಪತ್ತೆ.. ನದಿ ದಂಡೆಯಲ್ಲಿ ಬ್ಯಾಗ್, ಮೊಬೈಲ್ ಪತ್ತೆ

Hostelನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ನಾಪತ್ತೆ.. ನದಿ ದಂಡೆಯಲ್ಲಿ ಬ್ಯಾಗ್, ಮೊಬೈಲ್ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.