

Team Udayavani, May 21, 2024, 1:28 PM IST
ಮಂಗಳೂರು: ನಮ್ಮ ಸರಕಾರ ಬಂದು ಒಂದು ವರ್ಷವಾಗಿದೆ..ನಾವು ಏನೇನು ಮಾಡಿದ್ದೇವೆ ಅಂತ ಜನರಿಗೆ ತಿಳಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.
ದ.ಕ ಜಿಲ್ಲೆಯ ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ ನಡೆಯಲಿರುವ ಮಾಜಿ ಶಾಸಕ ವಸಂತ ಬಂಗೇರ ಅವರ ಉತ್ತರ ಕ್ರಿಯೆಯಲ್ಲಿ ಭಾಗಿಯಾಗುವುದಕ್ಕೆ ಆಗಮಿಸಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ನೀರಾವರಿಗೆ 16000 ಕೋಟಿ ರೂ ಇತ್ತು ಈ ವರ್ಷ 18 ಸಾವಿರ ಕೋಟಿ ಇಟ್ಟಿದ್ದೇವೆ. ಏನು ಮಾಡಿಲ್ಲ ಅಂತ ಅಂದ್ರೆ ಏನು ಹೇಳುವುದು? ಗ್ಯಾರೆಂಟಿಯನ್ನು ಸೇರಿಸಿ ಒಂದು ಲಕ್ಷದ 20 ಸಾವಿರ ಕೋಟಿ ಬಜೆಟ್ ಕೊಟ್ಟಿದ್ದೇವೆ. ಬಿಜೆಪಿಯವರು ಬಜೆಟ್ ಓದುವುದಿಲ್ಲ ಎಕನಾಮಿಕ್ಸ್ ಗೊತ್ತಾಗುವುದಿಲ್ಲ ಎಂದರು.
ಸುಳ್ಳು ಮಾತ್ರ ಹೇಳುತ್ತಾರೆ, ಅಭಿವೃದ್ಧಿ ಶೂನ್ಯ ಅಭಿವೃದ್ಧಿ ಶೂನ್ಯ ಅಂತಾರೆ. ಬಡವರಿಗೆ ಆರ್ಥಿಕವಾಗಿ ಸಫಲತೆ ಕೊಡುವುದು ಅಭಿವೃದ್ಧಿ ಅಲ್ವಾ. ದೇಶಕ್ಕೆ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು. ಆರ್ಥಿಕ ಸಾಮಾಜಿಕ ಶಕ್ತಿ ಬಂದಾಗ ಮಾತ್ರ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ ಎಂದು ಅಂಬೇಡ್ಕರ್ ಕೂಡಾ ಹೇಳಿದರ ಎಂದರು.
Ad
Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ
Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್
Gadag: ವಿಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಜೋಡಿ… ಬಾಲಕಿ ಸಾ*ವು, ಯುವಕನ ಸ್ಥಿತಿ ಗಂಭೀರ
ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಆರಂಭವಾಗಿದ್ದು, ಬದಲಾವಣೆ ಸನಿಹವಿದೆ: ಬಿ.ಶ್ರೀರಾಮುಲು
ಕಾಂಗ್ರೆಸ್ ಸೇರಲು BSY ಮುಂದಾಗಿದ್ರ… ಲಿಂಬಾವಳಿ ಹೇಳಿಕೆಗೆ ದೊಡ್ಡನಗೌಡ ಪಾಟೀಲ ಹೇಳಿದ್ದೇನು?
Shocking! ಬುದ್ಧಿಮಾತು ಹೇಳಿದ್ದಕ್ಕೆ ಕೊಡಲಿಯಿಂದ ಹ*ಲ್ಲೆ ನಡೆಸಿ ಅಜ್ಜಿಯನ್ನೇ ಕೊಂ*ದ ಮೊಮ್ಮಗ
ENG vs IND: 3ನೇ ಟೆಸ್ಟ್ಗೆ ಇಂಗ್ಲೆಂಡ್ ತಂಡ ಪ್ರಕಟ; 4 ವರ್ಷದ ಬಳಿಕ ಮರಳಿದ ಘಾತಕ ವೇಗಿ
Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ
ಆ ನಟಿ ʼಬಿಗ್ ಬಾಸ್ʼ ಮನೆಯಲ್ಲೇ ಆತ್ಮಹ*ತ್ಯೆಗೆ ಯತ್ನಿಸಿದ್ದರು- ಶಾಕಿಂಗ್ ಸಂಗತಿ ರಿವೀಲ್
Kejriwal: ಉತ್ತಮ ಆಡಳಿತಕ್ಕಾಗಿ ನನಗೆ ನೊಬೆಲ್ ಪ್ರಶಸ್ತಿ ಸಿಗಬೇಕು!: ಕೇಜ್ರಿವಾಲ್
You seem to have an Ad Blocker on.
To continue reading, please turn it off or whitelist Udayavani.