ಸಿ.ಎಂ. ಭೇಟಿ ಹಿನ್ನೆಲೆ, ಜಿಲ್ಲಾಧಿಕಾರಿ ಪರಿಶೀಲನೆ


Team Udayavani, Dec 31, 2017, 10:10 AM IST

31-Dec-5.jpg

ಮೂಡಬಿದಿರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಜ.7ರಂದು ಮೂಡಬಿದಿರೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ
ಧಿಕಾರಿ ಸಸಿಕಾಂತ್‌ ಸೆಂಥಿಲ್‌ ಎಸ್‌. ಅವರು ಶನಿವಾರ ಅಪರಾಹ್ನ ಮೂಡಬಿದಿರೆಗೆ ಆಗಮಿಸಿ ಸ್ಥಳ ಪರಿಶೀಲನೆಗೈದು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಹೆಲಿಪ್ಯಾಡ್‌ ರಚಿಸಲಾಗಿರುವ ಮಹಾವೀರ ಕಾಲೇಜು ಕ್ರೀಡಾಂಗಣ, ನೂತನ ಮೆಸ್ಕಾಂ ಕಚೇರಿ ಆವರಣಕ್ಕೆ ತೆರಳಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಅವರು ತಹಶೀಲ್ದಾರ್‌ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಫಲಾನುಭವಿಗಳು, ಅಗತ್ಯವಿರುವ ಶಾಲಾ ಮಕ್ಕಳು ಹೀಗೆ ವಿವಿಧ ಯೋಜನೆಗಳಿಗೆ ಸಂಬಂಧಿಸಿದವರು ಕಾರ್ಯಕ್ರಮದಲ್ಲಿ ಹಾಜರಿರುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಮೂರು ದಿನಗಳ ಬಳಿಕ ಮತ್ತೂಮ್ಮೆ ಆಗಮಿಸಿ ಅಂತಿಮ ಹಂತದ ಪರಿಶೀಲನೆಯನ್ನು ನಡೆಸುವುದಾಗಿ ಸೂಚಿಸಿದರು.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಿಎಂ ಭೇಟಿಯ ಹಿನ್ನೆಲೆಯಲ್ಲಿ ಬೆಳ್ತಂಗಡಿ, ಪುತ್ತೂರು, ಮೂಡಬಿದಿರೆಯಲ್ಲಿ
ಸ್ಥಳ ಪರಿಶೀಲನೆ ಮಾಡಿದ್ದು , ಸಿದ್ಧತೆಗಳು ಉತ್ತಮವಾಗಿವೆ. ಮೂಡಬಿದಿರೆ ದ.ಕ. ಜಿಲ್ಲೆಯ ಹೆಮ್ಮೆಯ ಪಾರಂಪರಿಕ ತಾಣವಾಗಿದ್ದು, ಈ ಪ್ರದೇಶವನ್ನು ಅಭಿವೃದ್ಧಿ ಪಡಿಸಲು ಸಾಕಷ್ಟು ಅವಕಾಶಗಳಿವೆ. ಒಂದಷ್ಟು ಸಮಸ್ಯೆಗಳೂ ಇವೆ. ತಾಲೂಕು ಕೇಂದ್ರವಾಗುತ್ತಿರುವ ಕಾರಣಕ್ಕಾಗಿ ಮೂಲ ಸೌಕರ್ಯಗಳನ್ನು ತ್ವರಿತವಾಗಿ ಒದಗಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಕುಮಾರ್‌, ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಗಂಗ್ವಾರ್‌, ಸಹಾಯಕ ಕಮಿಷನರ್‌ ರೇಣುಕಾ ಪ್ರಸಾದ್‌, ಯೋಜನಾ ನಿರ್ದೇಶಕ ಪ್ರಸನ್ನ ಕುಮಾರ್‌, ತಹಶೀಲ್ದಾರ್‌ ಮಹಮ್ಮದ್‌ ಇಸಾಕ್‌ ಮತ್ತಿತರರು ಉಪಸ್ಥಿತರಿದ್ದರು.

ಅಧಿಕಾರಿಗಳಿಗೆ ಸೂಚನೆ
ಮುಖ್ಯಮಂತ್ರಿ ಮೂಡಬಿದಿರೆಗೆ ಆಗಮಿಸುತ್ತಿರುವುದ ರಿಂದ ಬೆಳಕು, ವೇದಿಕೆ, ಆಸನಗಳು, ಕುಡಿ ಯುವ ನೀರಿನ ವ್ಯವಸ್ಥೆಯಲ್ಲಿ ಗೊಂದಲಗಳಾಗದಂತೆ ಸೂಕ್ತ ಮುನ್ನೆ ಚ್ಚರಿಕೆ ವಹಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು. 

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.