ಕರಾವಳಿ: “ಆರೆಂಜ್ ಅಲರ್ಟ್’: ಬಿರುಸಿನ ಮಳೆ ಸಾಧ್ಯತೆ
Team Udayavani, Jun 26, 2022, 1:52 AM IST
ಮಂಗಳೂರು/ ಉಡುಪಿ: ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಬಿರುಸು ಪಡೆಯುವ ನಿರೀಕ್ಷೆ ಇದ್ದು, ಜೂ. 26ರಂದು ಆರೆಂಜ್ ಅಲರ್ಟ್, ಜೂ. 27ರಿಂದ 29ರ ವರೆಗೆ ಎಲ್ಲೋ ಅಲರ್ಟ್ ಘೊಷಿಸಲಾಗಿದೆ.
ಈ ವೇಳೆ ಧಾರಾಕಾರ ಮಳೆ, ಗುಡುಗು ಸಹಿತ ಗಾಳಿ ಕೂಡ ಇರಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಶನಿವಾರ ಮಳೆಯಾಗಿತ್ತು. ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ, ಶನಿವಾರ ಹಲವೆಡೆ ಧಾkಚಕಾರ ಮಳೆಯಾಗಿದೆ.
ಮನೆಗಳಿಗೆ ಹಾನಿ
ಗಾಳಿ ಮಳೆಯಿಂದಾಗಿ ಕಾಪು ತಾಲೂಕಿನ ಹೆಜಮಾಡಿ, ಮೂಡಬೆಟ್ಟು, ನಡಾÕಲು, ಬೆಳಪು ವ್ಯಾಪ್ತಿ ಮನೆಗಳಿಗೆ ಹಾನಿಯಾಗಿದೆ.
ಹವಾಮಾನ ಇಲಾಖೆ ಮಾಹಿತಿಯಂತೆ ಶನಿವಾರ ಮಂಗಳೂರಿನಲ್ಲಿ 29.4 ಡಿ.ಸೆ. ಗರಿಷ್ಠ ಮತ್ತು 22.5 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ