ಅಪಘಾತದಲ್ಲಿ ತುಳು ಚಿತ್ರ ನಿರ್ದೇಶಕ ಹ್ಯಾರಿಸ್ ಕೊಣಾಜೆಕಲ್ಲು ದುರ್ಮರಣ
Team Udayavani, Mar 22, 2019, 8:36 AM IST
ಮೂಡಬಿದಿರೆ: ತುಳು ಚಿತ್ರರಂಗದ ಯುವ ಪ್ರತಿಭೆ, ‘ಆಟಿಡೊಂಜಿ ದಿನ’ ಚಿತ್ರ ನಿರ್ದೇಶಕ ಹ್ಯಾರಿಸ್ ಕೊಣಾಜೆಕಲ್ಲು ಗುರುವಾರ ತಡರಾತ್ರಿ ಮೂಡಬಿದಿರೆ ಸಮೀಪದ ಶಿರ್ತಾಡಿ ಹೌದಲ್ ನಲ್ಲಿ ನಡೆದ ಅಪಘಾತದಲ್ಲಿ ಮೃತರಾಗಿದ್ದಾರೆ.
ಗುರುವಾರ ತಡರಾತ್ರಿ ಚಿತ್ರದ ಶೂಟಿಂಗ್ ಮುಗಿಸಿ ಹ್ಯಾರಿಸ್ ಅವರು ಓಮ್ನಿ ಕಾರು ಚಲಾಯಿಸಿಕೊಂಡು ಮನೆಗೆ ಹೊರಟಿದ್ದರು. ಈ ವೇಳೆ ಓಮ್ನಿ ಕಾರು ಮರಕ್ಕೆ ಗುದ್ದಿದೆ. ಓಮ್ನಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಅಪಘಾತದ ರಭಸಕ್ಕೆ ಓಮ್ನಿಯ ಸ್ಟಿಯರಿಂಗ್ ಹ್ಯಾರಿಸ್ ಅವರ ಎದೆಗೆ ಗುದ್ದಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !