ಕರಾವಳಿ: ನಾಮಪತ್ರಗಳ ಪ್ರವಾಹ
Team Udayavani, Apr 24, 2018, 1:10 PM IST
ಮಂಗಳೂರು/ಉಡುಪಿ: ಸೋಮವಾರ ಒಳ್ಳೆಯ ತಿಥಿ ಅಷ್ಟಮಿಯಾಗಿದ್ದು, ವಿಧಾನಸಭಾ ಚುನಾವಣೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಾಮಪತ್ರಗಳ ಪ್ರವಾಹ ಹರಿದಿದೆ. ದ.ಕ.ದಲ್ಲಿ 27 ಮತ್ತು ಉಡುಪಿ ಜಿಲ್ಲೆಯಿಂದ 16 ಮಂದಿ ನಾಮಪತ್ರ ಸಲ್ಲಿಸಿದ್ದಾರೆ.
ವಿವಿಧ ಕ್ಷೇತ್ರಗಳಲ್ಲಿ ಪ್ರಮುಖರ ಹೊರತಾಗಿ ಮೂಡಬಿದಿರೆ ಕ್ಷೇತ್ರದಿಂದ ಜೀವನ್ ಕುಮಾರ್ ಶೆಟ್ಟಿ (ಜೆಡಿಎಸ್), ಕೆ. ಯಾದವ ಶೆಟ್ಟಿ (ಸಿಪಿಐಎಂ), ಮಂಗಳೂರು ಉತ್ತರ ಕ್ಷೇತ್ರದಿಂದ ಡಿ.ಪಿ. ಹಮ್ಮಬ್ಬ (ಜೆಡಿಎಸ್), ಮಂಗಳೂರು ದಕ್ಷಿಣ ಕ್ಷೇತ್ರದಿಂದ ಸುನೀಲ್ ಕುಮಾರ್ ಬಜಾಲ್ (ಸಿಪಿಐಎಂ), ಮ್ಯಾಕ್ಸಿಮ್ ಪಿಂಟೋ (ಪಕ್ಷೇತರ), ರೀನಾ ಪಿಂಟೋ (ಪಕ್ಷೇತರ), ಮದನ್ ಎಂ.ಸಿ (ಪಕ್ಷೇತರ), ಆರ್. ಶ್ರೀಕರ ಪ್ರಭು (ಪಕ್ಷೇತರ), ಸುಪ್ರೀತ್ ಕುಮಾರ್ ಪೂಜಾರಿ (ಹಿಂದುಸ್ಥಾನ್ ಜನತಾ ಪಾರ್ಟಿ), ಬಂಟ್ವಾಳ ಕ್ಷೇತ್ರದಿಂದ ಮೊಹಮ್ಮದ್ ರಿಯಾಝ್ (ಎಸ್ಡಿಪಿಐ), ಇಬ್ರಾಹಿಂ (ಜೆಡಿಎಸ್), ಇಬ್ರಾಹಿಂ (ಪಕ್ಷೇತರ), ಪುತ್ತೂರು ಕ್ಷೇತ್ರದಿಂದ ವಿದ್ಯಾಶ್ರೀ (ಪಕ್ಷೇತರ), ಅಮರನಾಥ ಬಿ.ಕೆ. (ಪಕ್ಷೇತರ), ಶೇಖರ ಬಿ. (ಪ್ರಜಾ ಪರಿವರ್ತನ ಪಾರ್ಟಿ), ಸುಳ್ಯದಿಂದ ರಘು (ಬಿಎಸ್ಪಿ), ಚಂದ್ರಶೇಖರ ಕೆ. (ಪಕ್ಷೇತರ), ಬೈಂದೂರು ಕ್ಷೇತ್ರದಿಂದ ಸಿ. ರವೀಂದ್ರ (ಜೆಡಿಎಸ್), ಮಂಜುನಾಥ ಕೆ. (ಜೆಡಿಯು), ಅಬ್ದುಲ್ ಅಜೀದ್ (ಆಲ್ ಇಂಡಿಯಾ ಮಹಿಳಾ ಎಂಪವರ್ವೆುಂಟ್ ಪಾರ್ಟಿ), ಕುಂದಾಪುರದಿಂದ ಕಿರಣ್ ಕುಮಾರ್ ಕೊಡ್ಗಿ (ಬಿಜೆಪಿ), ಎಸ್. ಪ್ರಕಾಶ್ ಶೆಟ್ಟಿ (ಜೆಡಿಎಸ್), ಸುಧಾಕರ (ಆರ್ಪಿಐ), ಉಡುಪಿಯಿಂದ ಶೇಖರ್ ಹಾವಂಜೆ (ಭಾರತೀಯ ರಿಪಬ್ಲಿಕನ್ ಪಾರ್ಟಿ), ಕಾರ್ಕಳದಿಂದ ಅಶ್ರಫ್ ಅಲಿ (ಪಕ್ಷೇತರ), ಸುಮಂತ ಕೆ. ಪೂಜಾರಿ (ಪಕ್ಷೇತರ), ಉದಯ ಕುಮಾರ್ (ಬಿಎಸ್ಪಿ) ನಾಮಪತ್ರ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್
ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್ ಪಡೀಲ್ ಆಯ್ಕೆ
ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!
Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!
MUST WATCH
ಹೊಸ ಸೇರ್ಪಡೆ
Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ
Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ
Honnavar; ಖಾಸಗಿ ಬಸ್ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ