ಈ ಬಾರಿ ಕೊಕ್ಕೋ ದಾಖಲೆ ಉತ್ಪಾದನೆ : ಬೆಳೆಗಾರರ ನೆರವಿಗೆ ಕ್ಯಾಂಪ್ಕೋ


Team Udayavani, Jul 7, 2017, 6:59 PM IST

Coco-7-7.jpg

ಸುಳ್ಯ: ತಾಲೂಕಿನಲ್ಲಿ ರೈತರು ಮಾರುಕಟ್ಟೆಗೆ ಕೊಕ್ಕೋ ಹಸಿಬೀಜ ಮಾರಿದ ಪ್ರಮಾಣ ಗಮನಿಸಿದರೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಕೊಕ್ಕೋ ಬೆಳೆಯಾಗಿದೆ. ಇದೇ ವೇಳೆ ಎಂದಿನಂತೆ ಕೊಕ್ಕೊ ಬೀಜ ಖರೀದಿಸುತ್ತಿದ್ದ ಹಲವು ಕಂಪೆನಿಗಳು ಬೆಳೆಗಾರರಿಗೆ ಕೈಕೊಟ್ಟರೆ, ಕ್ಯಾಂಪ್ಕೋ ತನ್ನ ಸಾಮರ್ಥ್ಯಕ್ಕೂ ಮೀರಿ ಖರೀದಿಸಿ ರೈತರ ಸಹಾಯಕ್ಕೆ ಬಂದಿದೆ.

ಕಂಪೆನಿಯು 2016 ರ ಎಪ್ರಿಲ್‌ನಿಂದ 2017 ರ ಮಾರ್ಚ್‌ ಅಂತ್ಯಕ್ಕೆ ಅವಿಭಜಿತ ಜಿಲ್ಲೆಗಳಿಂದ ಖರೀದಿಸಿದ ಕೊಕ್ಕೋ ಹಸಿಬೀಜದ ಪ್ರಮಾಣ 19 ಸಾವಿರ ಕ್ವಿಂಟಾಲ್‌. ಈ ವರ್ಷದ ಮೂರು ತಿಂಗಳಲ್ಲೇ 28 ಸಾವಿರ ಕ್ವಿಂಟಾಲ್‌ ಖರೀದಿಸಲಾಗಿದೆ. ಕ್ಯಾಂಪ್ಕೋಗೆ ಇಷ್ಟೊಂದು ಪ್ರಮಾಣದಲ್ಲಿ ಕೊಕ್ಕೋ ಬೀಜ ಬಂದದ್ದು ಸುಳ್ಯ ಭಾಗದಿಂದಲೇ ಎನ್ನುವುದು ವಿಶೇಷ. ಕಳೆದ ವರ್ಷ ಪೂರ್ತಿ ಸುಳ್ಯ ಶಾಖೆಯಲ್ಲಿ ಖರೀದಿಸಲಾಗಿದ್ದ ಕೊಕ್ಕೋ ಬೀಜ ಒಟ್ಟು 1209 ಕ್ವಿಂಟಾಲ್‌. ಆದರೆ ಈ ಮೂರು ತಿಂಗಳಲ್ಲಿ 3969 ಕ್ವಿಂಟಾಲ್‌ ಖರೀದಿಯಾಗಿದೆ. ಇದು ಈ ಶಾಖೆಯೊಂದರಲ್ಲಿ ಮಾತ್ರವಲ್ಲ, ತಾಲೂಕಿನ ಗುತ್ತಿಗಾರು, ಹರಿಹರ, ಸಂಪಾಜೆ ಮತ್ತಿತರ ಹಲವಾರು ಶಾಖೆಗಳಲ್ಲೂ ಇದೇ ರೀತಿ ದಾಖಲೆ ಪ್ರಮಾಣದಲ್ಲಿ ಖರೀದಿಯಾಗಿದೆ.

ತಾಲೂಕಿನಲ್ಲಿ ಅಂದಾಜು 200 ಹೆಕ್ಟೇರ್‌ ಪ್ರದೇಶದಲ್ಲಿ ಕೊಕ್ಕೋ ಬೆಳೆಯಲಾಗುತ್ತಿದೆ. ಈ ಬಾರಿ ಇಳುವರಿ ಹೆಚ್ಚಿದ್ದ ಕಾರಣ, ಮಾರುಕಟ್ಟೆಗೆ ಹರಿವಿನ ಪ್ರಮಾಣ ಹೆಚ್ಚಿತ್ತು. ಆರಂಭದಲ್ಲಿ ದರ ಏರಿಕೆಯಿದ್ದು, ಕ್ಯಾಂಪ್ಕೋ ಗರಿಷ್ಠ 65 ರೂ. ಗಳಿಗೆ ಖರೀದಿಸಿತ್ತು. ವಿದೇಶದಿಂದ ಕಡಿಮೆ ಬೆಲೆಗೆ ಆಮದಾಗುವ ಕೊಕ್ಕೊದಿಂದಾಗಿ ಕಂಪೆನಿಗಳು ದೇಶೀಯ ಕೊಕ್ಕೊ ಖರೀದಿ ಸ್ಥಗಿತಗೊಳಿಸಿದವು. ಈ ಹಿನ್ನೆಲೆಯಲ್ಲಿ ದರ ಕುಸಿದಿತ್ತು.

ಗಮನಾರ್ಹ ಉತ್ಪಾದನೆ
ಈ ಬಾರಿ ತಾಲೂಕಿನಲ್ಲಿ ಕೊಕ್ಕೋ ಗಮನಾರ್ಹ ಉತ್ಪಾದನೆಗೊಂಡಿದೆ. ಬೇರೆ ಕಂಪೆನಿಗಳು ಖರೀದಿಸದಿದ್ದರೂ ಕೃಷಿಕರ ಹಿತಾಸಕ್ತಿ ಕಾಪಾಡಲು ಸಂಕಷ್ಟಗಳ ಮಧ್ಯೆಯೂ ಸಂಸ್ಥೆ ಖರೀದಿಗೆ ಮುಂದಾಯಿತು.
– ಕೃಷ್ಣಪ್ರಸಾದ್‌ ಮಡ್ತಿಲ, ಕ್ಯಾಂಪ್ಕೋ ನಿರ್ದೇಶಕರು

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.