ದಕ್ಷಿಣಕನ್ನಡದಲ್ಲಿ ಖಾಸಗಿ ಮತ್ತು ಸಿಟಿ ಬಸ್ ಗಳ ಓಡಾಟ ಆರಂಭ
Team Udayavani, Jul 1, 2021, 10:17 AM IST
ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಗುರುವಾರದಿಂದ (ಜುಲೈ 1)ಖಾಸಗಿ ಮತ್ತು ಸಿಟಿ ಬಸ್ ಗಳ ಓಡಾಟ ಆರಂಭಗೊಂಡಿದೆ.
ಕೋವಿಡ್ ಲಾಕ್ ಡೌನ್ ಕಾರಣದಿಂದ ಸುಮಾರು 2 ತಿಂಗಳ ಸ್ಥಗಿತಗೊಂಡಿದ್ದ ಬಸ್ ಸೇವೆ ಇಂದಿನಿಂದ ಆರಂಭಗೊಂಡಿದೆ. ಮೊದಲ ಹಂತದಲ್ಲಿ ಸೀಮಿತ ಸಂಖ್ಯೆಯ ಬಸ್ ಗಳು ರಸ್ತೆಗಿಳಿದಿದ್ದು, ಬಹುತೇಕ ಬಸ್ ಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು.
ಸಿಟಿ ಬಸ್ ಗಳು ಹ್ಯಾಮಿಲ್ಟನ್ ವೃತ್ತದಿಂದ ರಾವ್ ಆ್ಯಂಡ್ ರಾವ್ ವೃತ್ತ ರಸ್ತೆಯಲ್ಲಿ ನಿಲ್ಲದೆ ಸರ್ವೀಸ್ ಬಸ್ ನಿಲ್ದಾಣವಾಗಿ ಪ್ರವೇಶ ಪಡೆದಿತ್ತು. ಸ್ಥಳದಲ್ಲಿ ಯಾವುದೇ ಗೊಂದಲ ಉಂಟಾಗಬಾರದು ಎಂದು ಬಸ್ ನಿಲ್ದಾಣದಲ್ಲಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.
ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಆಯ್ತು…ಈಗ ಎಲ್ ಪಿಜಿ ಸಿಲಿಂಡರ್ ಬೆಲೆ 25.50 ರೂಪಾಯಿ ಹೆಚ್ಚಳ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ