ಕೋಮು ಗಲಭೆ: ಕರಾವಳಿ ಜಿಲ್ಲೆಗಳಲ್ಲಿ 38 ಪ್ರಕರಣ: ಪರಮೇಶ್ವರ್
Team Udayavani, Mar 17, 2017, 11:01 AM IST
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ 2008ರಿಂದ 2017ರ ವರೆಗೆ ಕೋಮು ಗಲಭೆಗಳಿಗೆ ಸಂಬಂಧಿಸಿ ದ.ಕ. ಜಿಲ್ಲೆಯಲ್ಲಿ ಒಟ್ಟು 38 ಪ್ರಕರಣಗಳು ನಡೆದಿವೆ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ತಿಳಿಸಿದ್ದಾರೆ.
ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ’ಸೋಜಾ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು.
ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಅಕ್ಕಿ ಗಿರಣಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುವುದರಿಂದ ಈ ಪೊಲೀಸ್ ಠಾಣೆಯನ್ನು ಸ್ಥಳಾಂತರಿಸ ಲಾಗುವುದು. ಕಟ್ಟಡವನ್ನು ಸ್ಥಳಾಂತರಿ ಸುವ ಬಗ್ಗೆ ಕಟ್ಟಡ/ಜಮೀನು ಹುಡುಕ ಲಾಗುತ್ತಿದ್ದು, ಸ್ಥಳ ಲಭಿಸಿಲ್ಲ. ಆದ್ದರಿಂದ ಮರೋಳಿಯಲ್ಲಿರುವ 4 ಪೊಲೀಸ್ ವಸತಿಗೃಹಗಳನ್ನು ಮಾರ್ಪಾಡು ಮಾಡಿ ತಾತ್ಕಾಲಿಕವಾಗಿ ಸಾಮಾನ್ಯ ಕಚೇರಿ ರೂಪದಲ್ಲಿ ಕಾರ್ಯಾಚರಿಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು