ತೆಂಗಿನ ಮರಗಳಿಗೆ ಸಾಂಕ್ರಾಮಿಕ ರೋಗ?


Team Udayavani, Jun 28, 2018, 2:00 AM IST

coconut-27-6.jpg

ಆಲಂಕಾರು: ಬೇಸಿಗೆಯ ಸುಡು ಬಿಸಿಲಿನಲ್ಲಿಯೂ ವಿದ್ಯುತ್‌ ಸಮಸ್ಯೆ ಮಧ್ಯೆ ಬದುಕಿಸಿ ಉಳಿಸಿದ ಕೃಷಿ ಇದೀಗ ಸಾಂಕ್ರಾಮಿಕ ರೋಗಕ್ಕೆ ತುತ್ತಾಗುತ್ತಿರುವುದು ರೈತಾಪಿ ಜನತೆಯಲ್ಲಿ ಆತಂಕ ಮೂಡಿಸಿದೆ. ಕರಾವಳಿ ಭಾಗದಲ್ಲಿ ಅಡಿಕೆ ಕೃಷಿಯೊಂದಿಗೆ ತೆಂಗು ಪ್ರಮುಖ ಕೃಷಿಯಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ತೆಂಗಿನ ಕೃಷಿ ಬೇರುರೋಗಕ್ಕೆ ಬಲಿಯಾಗಿರುವುದು ರೈತಾಪಿ ಜನತೆಗೆ ಬಿಡಿಸಲಾಗದ ಒಗಟಾಗಿದೆ.

ಕೆಲವು ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾ|ನ ರೈತರ ಅಡಿಕೆ ಕೃಷಿಯನ್ನು ಬಹಳಷ್ಟು ಕಾಡಿದ ಬೇರು ಹುಳು ರೋಗ ಇದೀಗ ಪುತ್ತೂರು ತಾಲೂಕಿನ ರೈತರ ತೆಂಗಿನ ಮರಕ್ಕೆ ಬಾಧಿಸಿದೆಯೇ ಎಂಬ ಸಂಶಯ ರೈತರನ್ನು ಕಾಡತೊಡಗಿದೆ. ರೋಗ ಬಾಧಿಸಿದ ಆರು ತಿಂಗಳಲ್ಲಿ ತೆಂಗಿನ ಮರ ಸಾಯುತ್ತಿದ್ದು, ಇಲ್ಲಿಯವರೆಗೆ ಯಾವ ಔಷಧಿಯೂ ಫ‌ಲ ನೀಡಿಲ್ಲ. ಆರಂಭದಲ್ಲಿ ಯಾವುದೇ ರೋಗ ಲಕ್ಷಣಗಳು ಕಾಣುವುದಿಲ್ಲ. ರೋಗಕ್ಕೆ ತುತ್ತಾದ ಮರದ ಕೊನೆಯ ಸಿರಿಯೊಂದನ್ನು ಬಿಟ್ಟು ಉಳಿದ ಗರಿಗಳು ಏಕಾಏಕಿ ಬಾಗುತ್ತವೆ. ಫ‌ಸಲು ಬರುವ ಮರವಾದರೆ ತೆಂಗಿನ ಗೊನೆಯೊಂದಿಗೆ ಬಾಗುತ್ತದೆ. ಬಳಿಕ ಎಳತ್ತು ಸೀಯಾಳ ಸಮೇತ ಇದ್ದ ತೆಂಗಿನಕಾಯಿ ಉದುರಲು ಆರಂಭವಾಗುತ್ತದೆ. ಹೀಗೆ ಉದುರಲು ಪ್ರಾರಂಭವಾದ ತೆಂಗಿನಕಾಯಿಗಳು ಎರಡರಿಂದ ಮೂರು ತಿಂಗಳ ವರೆಗೆ ಉದುರುತ್ತವೆ. ಆರು ತಿಂಗಳಲ್ಲಿ ತೆಂಗಿನ ಮರ ಸಾಯುತ್ತದೆ. ಯಾವುದೇ ಕೀಟನಾಶಕ, ಔಷಧಿ ಸಿಂಪಡಿಸಿದರೂ ಹತೋಟಿಗೆ ಬಾರದೆ ಸಾವನ್ನಪ್ಪುತ್ತಿವೆ.

ಪುತ್ತೂರಿಗೆ ಹೊಸತು
ಸುಳ್ಯ ತಾಲೂಕಿನಾದ್ಯಂತ ಅಡಿಕೆ ಮರಗಳಿಗೆ ಬೇರು ರೋಗ ಬಾಧಿಸಿ ರೈತಾಪಿ ಜನತೆಯನ್ನು ಹೈರಾಣಾಗಿಸಿತ್ತು. ಬಳಿಕದ ದಿನಗಳಲ್ಲಿ ಆಧುನಿಕ ರಾಸಾಯನಿಕ ಕ್ರಿಮಿನಾಶಕ ಔಷಧಿ ಬಳಸಿ ಈ ರೋಗವನ್ನು ಹತೋಟಿಗೆ ತರಲಾಗಿತ್ತು. ಆದರೆ, ಇದೀಗ ಪುತ್ತೂರು ತಾಲೂಕಿನ ರೈತರ ತೆಂಗಿನ ಮರಕ್ಕೆ ಈ ರೋಗ ಅಂಟಿಕೊಂಡು ಹಲವಾರು ತೆಂಗಿನ ಮರಗಳನ್ನು ಬಲಿ ಪಡೆದುಕೊಂಡಿದೆ. ಈ ಮೂಲಕ ರೈತರ ಆದಾಯಕ್ಕೆ ಹೊಡೆತ ಬಿದ್ದಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮುತುವರ್ಜಿ ವಹಿಸಿ ಕ್ರಮ ಕೈಗೊಳ್ಳಬೇಕಾಗಿದೆ.

ಮಾಹಿತಿ ಸಂಗ್ರಹಿಸುತ್ತೇವೆ
ಬೇರು ಹುಳುಗಳ ರೋಗ ತೆಂಗಿನ ಬೆಳೆಗೆ ಅಷ್ಟಾಗಿ ಬರುವುದಿಲ್ಲ. ಹತ್ತಿ ಹುಳದಿಂದ ತೆಂಗು ಫ‌ಂಗಸ್‌ ರೋಗಗಳಿಗೆ ಹೆಚ್ಚು ಬಲಿಯಾಗುತ್ತದೆ. ಇದು ವೈರಲ್‌ ಆಗಿ ಮತ್ತೂಂದು ಮರಕ್ಕೂ ಹರಡುತ್ತದೆ. ಸಾಯುತ್ತಿರುವ ತೆಂಗಿನ ಮರಗಳ ಬಗ್ಗೆ ಸಮಗ್ರ ಮಾಹಿತಿಗಾಗಿ ಸಂಬಂಧಪಟ್ಟ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ಸಂಪೂರ್ಣ ಮಾಹಿತಿ ಪಡೆಯಲಾಗುವುದು.
– ಎಚ್‌.ಆರ್‌. ನಾಯಕ್‌, ತೋಟಗಾರಿಕಾ ಜಿಲ್ಲಾ ನಿರ್ದೇಶಕ

— ಸದಾನಂದ ಆಲಂಕಾರು

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.