ಕೋವಿಡ್ ಲಾಕ್ ಡೌನ್: ದಕ್ಷಿಣ ಕನ್ನಡ ಜಿಲ್ಲೆ ನಾಳೆಯೂ ಸಂಪೂರ್ಣ ಬಂದ್


Team Udayavani, Mar 28, 2020, 7:39 PM IST

ಕೋವಿಡ್ ಲಾಕ್ ಡೌನ್: ದಕ್ಷಿಣ ಕನ್ನಡ ಜಿಲ್ಲೆ ನಾಳೆಯೂ ಸಂಪೂರ್ಣ ಬಂದ್

ಮಂಗಳೂರು: ಕೋವಿಡ್ -19 ಸೋಂಕು ತಡೆಗಟ್ಟಲು ಸಾಮಾಜಿಕ ಅಂತರವನ್ನು ಕಾಯಲು ಸಂಪೂರ್ಣ ಬಂದ್ ಅನಿವಾರ್ಯವಾಗಿದ್ದು, ಶನಿವಾರದಂತೆ ರವಿವಾರವೂ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಬಂದ್ ಆಗಿರಲಿದೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಈ ಮಾಹಿತಿಗಳನ್ನು ನೀಡಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರವೂ ಸಂಪೂರ್ಣ ಬಂದ್ ಮುಂದುವರಿಯಲಿದ್ದು, ಹಾಲು ವಿತರಣೆಗೆ ಸಂಪೂರ್ಣ ರಿಯಾಯಿತಿ ಇದೆ. ಮನೆ ಮನೆಗೂ ವಿತರಕರು ಹಾಲು ಹಾಕುತ್ತಾರೆ. ಮನೆಯಿಂದ ಯಾರೂ ಹೊರ ಬರುವಂತಿಲ್ಲ. ಔಷಧಾಲಯ ಎಂದಿನಂತೆ ತೆರೆಯಲಿದೆ. ಔಷಧ ಖರೀದಿಗೆ ನಿಗದಿತ ಕಾರಣ ಇದ್ರೆ ಮಾತ್ರ ಅನುಮತಿಯಿದೆ. ಸಿಲಿಂಡರ್ ಪೂರೈಕೆ, ಪೆಟ್ರೋಲ್ ಬಂಕ್ ಗಳು ತೆರೆದಿರಲಿದೆ. ಅಗತ್ಯ ವಸ್ತುಗಳ ಸಾಗಾಣಿಕೆಗೆ ಯಾವುದೇ ತೊಂದರೆಯಿಲ್ಲ ಎಂದರು.

ಲಾಕ್ ಡೌನ್ ನಿಂದ ಸಂಕಷ್ಟ ಅನುಭವಿಸುತ್ತಿರುವ ಕಾರ್ಮಿಕರಿಗೆ, ನಿರ್ಗತಿಕರಿಗೆ ಶಾಲೆ/ ಹಾಸ್ಟೆಲ್ ನಲ್ಲಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಎಲ್ಲಾದರೂ ಜನ ಸಂಕಷ್ಟದಲ್ಲಿದ್ದರೆ 1077 ಟೋಲ್ ಫ್ರೀ ನಂಬರ್ ಗೆ ಕಾಲ್ ಮಾಡಿ ಎಂದು ಸಚಿವರು ಹೇಳಿದರು.

ಜಿಲ್ಲೆಯ ವರ್ತಕರ ಸಭೆ ಕರೆಯಲಾಗಿದೆ. ದಿನಸಿ ವಸ್ತುಗಳನ್ನು ಡೋರ್ ಡೆಲಿವರಿ ಮಾಡುವ ಚಿಂತನೆ ಮಾಡಿದ್ದೇವೆ.  ಆ್ಯಪ್ ಮೂಲಕ ದಿನಸಿ ಸಾಮಾಗ್ರಿ ಡೋರ್ ಡೆಲಿವರಿ ಮಾಡುವ ಯೋಜನೆಯ ಬಗ್ಗೆಯೂ ಸಚಿವರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

ಜೆಡಿಎಸ್‌ನಲ್ಲಿದ್ದು ಬಿಜೆಪಿಗೆ ಬೆಂಬಲ, ಸ್ವತಂತ್ರ ಸ್ಪರ್ಧೆ ಶೀಘ್ರ ನಿರ್ಧಾರ: ಮೊದಿನ್‌ ಬಾವಾ

ಜೆಡಿಎಸ್‌ನಲ್ಲಿದ್ದು ಬಿಜೆಪಿಗೆ ಬೆಂಬಲ, ಸ್ವತಂತ್ರ ಸ್ಪರ್ಧೆ ಶೀಘ್ರ ನಿರ್ಧಾರ: ಮೊದಿನ್‌ ಬಾವಾ

ಕಲಾವಿದರ ಮೇಲೆ ದಬ್ಬಾಳಿಕೆಗೆ ಖಂಡನೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿಕಲಾವಿದರ ಮೇಲೆ ದಬ್ಬಾಳಿಕೆಗೆ ಖಂಡನೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ

ಕಲಾವಿದರ ಮೇಲೆ ದಬ್ಬಾಳಿಕೆಗೆ ಖಂಡನೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ

RAJ”ಬಿಜೆಪಿಯಲ್ಲಿರುವವರ ಮೇಲೆ ಐಟಿ ದಾಳಿ ಯಾಕಿಲ್ಲ’: ನಟ ಪ್ರಕಾಶ್‌ ರಾಜ್‌

“ಬಿಜೆಪಿಯಲ್ಲಿರುವವರ ಮೇಲೆ ಐಟಿ ದಾಳಿ ಯಾಕಿಲ್ಲ’: ನಟ ಪ್ರಕಾಶ್‌ ರಾಜ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.