ಕಲಾವಿದರ ಮೇಲೆ ದಬ್ಬಾಳಿಕೆಗೆ ಖಂಡನೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ


Team Udayavani, Mar 19, 2024, 1:17 AM IST

ಕಲಾವಿದರ ಮೇಲೆ ದಬ್ಬಾಳಿಕೆಗೆ ಖಂಡನೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿಕಲಾವಿದರ ಮೇಲೆ ದಬ್ಬಾಳಿಕೆಗೆ ಖಂಡನೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ

ಮಂಗಳೂರು: ನಾಟಕ, ಯಕ್ಷಗಾನ, ಸಿನೆಮಾ ಕ್ಷೇತ್ರಗಳ ಕಲಾವಿದರ ಮೇಲೆ ಕೆಲವರಿಂದ ದಬ್ಬಾಳಿಕೆ, ದೌರ್ಜನ್ಯ ನಡೆಯುತ್ತಿರುವುದು ಖಂಡನೀಯ ಎಂದು ಆರೋಪಿಸಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಕಲಾವಿದರು ಸೋಮವಾರ ದ.ಕ. ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ತುಳು ನಾಟಕ ಕಲಾವಿದರ ಒಕ್ಕೂಟದ ಆಶ್ರಯದಲ್ಲಿ ಕರಾವಳಿ ಜಿಲ್ಲೆಯ ಜಿಲ್ಲಾ ರಂಗ ಸಮ್ಮಿಲನ ವೇದಿಕೆ, ಕೋಸ್ಟಲ್‌ವುಡ್‌ ಕಲಾವಿದರ ಮತ್ತು ತಂತ್ರಜ್ಞಾನ ಸಹಕಾರಿ ಒಕ್ಕೂಟ, ಕರಾವಳಿ ಚಲನಚಿತ್ರ ಹಾಗೂ ಯಕ್ಷಗಾನ ಕಲಾವಿದರ ನೇತೃತ್ವದಲ್ಲಿ ಮಂಗಳೂರಿನ ಡಾನ್‌ಬಾಸ್ಕೋ ಸಭಾಂಗಣದಲ್ಲಿ ಒಟ್ಟು ಸೇರಿದ 500ಕ್ಕೂ ಅಧಿಕ ಕಲಾವಿದರು ಮಹತ್ವದ ಸಭೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಕರಾವಳಿಯ ಯಾವುದೇ ಯಕ್ಷಗಾನ, ನಾಟಕ ಅಥವಾ ಸಿನೆಮಾ ತಂಡವೂ ದೇವರು-ದೈವವನ್ನು ಅಥವಾ ಯಾವುದೇ ಆರಾಧನಾ ಕ್ರಮವನ್ನು ಹೀಯಾಳಿಸದೆ, ಅದರ ಮಹತ್ವವನ್ನು ಸಾರುವ ಅಪರೂಪದ ಕಥೆಗಳನ್ನು ಪ್ರದರ್ಶನದಲ್ಲಿ ಕೊಡುತ್ತಿದೆ. ಆರಾಧನೆಯ ಪಾವಿತ್ರ್ಯಕ್ಕೆ ಭಂಗ ತರುವಂತಹ ಯಾವುದೇ ದೃಶ್ಯ ಅಥವಾ ಸಂಭಾಷಣೆಯನ್ನೂ ನಾಟಕ ತಂಡಗಳು ಮಾಡುತ್ತಿಲ್ಲ. ಆದರೆ ಇತ್ತೀಚೆಗೆ ಕೆಲವರು ನಾಟಕವನ್ನು ನೋಡದೆ ಕೇವಲ ನಾಟಕದ ಶೀರ್ಷಿಕೆ ನೋಡಿ ನಾಟಕ-ಕಲಾವಿದರ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆ. ಕೆಲವರ ಕುಮ್ಮಕ್ಕಿನಿಂದ ಕೆಲವು ಸಂಘಟನೆಯವರು ಕಲಾತಂಡಗಳ ಮೇಲೆ ಸವಾರಿ ಮಾಡುವ ಹಾಗೂ ಅನಾವಶ್ಯಕ ತೊಂದರೆ ನೀಡುವ ಘಟನೆ ನಡೆಯುತ್ತಿದೆ ಎಂದು ಮನವಿಯಲ್ಲಿ ದೂರಲಾಗಿದೆ.

ಕರಾವಳಿಯಲ್ಲಿ 1,700ಕ್ಕೂ ಅಧಿಕ ಕಲಾವಿದರು, 40ಕ್ಕೂ ಹೆಚ್ಚು ತಂಡಗಳಿದ್ದು ನೂರಾರು ಕುಟುಂಬಗಳು ಇದರ ಆದಾಯ ಮೂಲವನ್ನೇ ನಂಬಿಕೊಂಡಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಪ್ರಮುಖರಾದ ಕಿಶೋರ್‌ ಡಿ. ಶೆಟ್ಟಿ, ದೇವದಾಸ್‌ ಕಾಪಿಕಾಡ್‌, ವಿಜಯಕುಮಾರ್‌ ಕೊಡಿಯಾಲ್‌ಬೈಲ್‌, ಲಕ್ಷ್ಮಣ್‌ ಕುಮಾರ್‌ ಮಲ್ಲೂರು, ಅಶೋಕ್‌ ಶೆಟ್ಟಿ ಸರಪಾಡಿ, ಮಧು ಬಂಗೇರ ಕಲ್ಲಡ್ಕ, ಪ್ರಕಾಶ್‌ ಶೆಟ್ಟಿ ಧರ್ಮನಗರ, ಕೃಷ್ಣ ಜಿ.ಮಂಜೇಶ್ವರ, ತಮ್ಮ ಲಕ್ಷ್ಮಣ, ಕೆ.ಕೆ. ಗಟ್ಟಿ, ಜಗನ್‌ ಪವಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.