ವಿಶ್ವಾಸ, ಸಹಕಾರದಿಂದ ಯಶಸ್ಸು: ಲಲಿತಾ ಜಿ. ಮಲ್ಯ

ವಿದ್ಯಾರ್ಥಿ-ಹೆತ್ತವರಿಗಾಗಿ ಒಂದು ದಿನದ ಪುನಶ್ಚೇತನ ಕಾರ್ಯಾಗಾರ

Team Udayavani, Jun 2, 2019, 12:10 PM IST

3105MLR11

ಮಹಾನಗರ: ಶಿಕ್ಷಣ ಎಂಬು ದೊಂದು ತಂಡ ಪ್ರಯತ್ನ. ಇಲ್ಲಿ ಹೆತ್ತವರು, ಶಿಕ್ಷಕ, ವಿದ್ಯಾರ್ಥಿ ಒಬ್ಬರಿಗೊಬ್ಬರು ಪರಸ್ಪರ ವಿಶ್ವಾಸ, ಸಹಕಾರದಿಂದ ಒಗ್ಗೂಡಿದರೆ ಮಾತ್ರ ವಿದ್ಯಾರ್ಥಿಯ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ಬೆಸೆಂಟ್ ಸಂಸ್ಥೆಗಳ ಶೈಕ್ಷಣಿಕ ಸಲಹಾಗಾರ್ತಿ, ಶಿಕ್ಷಣ ತಜ್ಞೆ ಲಲಿತಾ ಜಿ. ಮಲ್ಯ ಹೇಳಿದರು.


ನಗರದ ಬೆಸೆಂಟ್ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಅವರು ಗುರುವಾರ ಆಯೋಜಿಸಲಾದ ಪ್ರಥಮ ಪಿಯುಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿ- ಹೆತ್ತವರಿಗಾಗಿ ಒಂದು ದಿನದ ಪುನಶ್ಚೇತನ ಕಾರ್ಯಾಗಾರದಲ್ಲಿ ಸಂಪ ನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.

ಮಕ್ಕಳಿಗೆ ಮಾದರಿಯಾಗಿ
ಹೆತ್ತವರು ಕೇವಲ ಶುಲ್ಕ ಸಂದಾಯ ಗಾರರಂತಿರದೆ ತಮ್ಮ ಮಕ್ಕಳಿಗೆ ತಾವೇ ಮಾದರಿಯಾಗಿರಬೇಕು. ತಮ್ಮ ಮಕ್ಕಳ ಶೈಕ್ಷಣಿಕ ಬೆಳವಣಿಗೆಯ ದೃಷ್ಟಿ ಯಿಂದ ಶಿಕ್ಷಕ ರೊಂದಿಗೆ ನಿರಂತರ ವಿಚಾರ ವಿನಿಮಯ ಮಾಡುತ್ತಿರಬೇಕು. ಆಗಲೇ ಕಲಿಯುವಿಕೆ ಎಂಬುದು ಪುರಸ್ಕಾರದಂತಾಗುತ್ತದೆ ಎಂದರು.

ಪ್ರಾಂಶುಪಾಲ ಡಾ| ನಾಯಕ್‌ ರೂಪಸಿಂಗ್‌ ಜಿ. ಪ್ರಾಸ್ತಾವಿಕ ಮಾತನಾಡಿ, ಕಾಲೇಜಿನ ನೀತಿಸಂಹಿತೆಯನ್ನು ವಾಚಿಸಿದರು. ಈ ಸಂದರ್ಭ ಕಳೆದ ಸಾಲಿ ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಕಲಾ ವಿಭಾಗದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣಳಾದ ಜೋಶಿ ದಿವ್ಯ ತನ್ನ ಅನಿಸಿಕೆಯನ್ನು ಹೇಳಿದರು.

ಕಾಲೇಜಿನ ಆಡಳಿತ ಮಂಡಳಿ ವಿಮೆನ್ಸ್‌ ನ್ಯಾಷನಲ್ ಎಜುಕೇಶನ್‌ ಸೊಸೈಟಿ ಉಪಾಧ್ಯಕ್ಷ ಅಣ್ಣಪ್ಪ ನಾಯಕ್‌, ಸದಸ್ಯರಾದ ಶ್ಯಾಮಸುಂದರ್‌ ಕಾಮತ್‌, ಬೆಳ್ತಂಗಡಿ ಗಣೇಶ್‌ ಕೃಷ್ಣ ಭಟ್ ಉಪಸ್ಥಿತರಿದ್ದರು.

ಪ್ರಥಮ ಪಿಯುಸಿಯ ವಿದ್ಯಾರ್ಥಿ-ಹೆತ್ತವರಿಗಾಗಿ ನಡೆದ ಕಾರ್ಯಕ್ರಮವನ್ನು ಸಮಾಜಶಾಸ್ತ್ರ ಉಪನ್ಯಾಸಕಿ ಹರಿಣಿ ಜೆ. ನಿರ್ವಹಿಸಿ, ಇತಿಹಾಸ ಉಪನ್ಯಾಸಕಿ ಗಾಯತ್ರಿ ಶೆಟ್ಟಿ ವಂದಿಸಿದರು. ಮಧ್ಯಾಹ್ನ ಬಳಿಕದ ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕಿ ಸುಶೀಲಾ ಬಿ. ನಿರ್ವಹಿಸಿ, ಇತಿಹಾಸ ಉಪನ್ಯಾಸಕ ರೂಪಾಕ್ಷ ಎಂ. ವಂದಿಸಿದರು.

ಆಡಳಿತ ಮಂಡಳಿಯ ಕಾರ್ಯ ದರ್ಶಿ ದೇವಾನಂದ ಪೈ ಮಾತನಾಡಿ, ಹದಿಹರೆಯದ ಮಕ್ಕಳ ಲಾಲನೆ ಪಾಲನೆಯಲ್ಲಿ ಹೆತ್ತವರು ತಮ್ಮ ಸಮಯ ಮೀಸಲಿಡಬೇಕು. ದ್ವಿತೀಯ ಪಿಯುಸಿ ಎಂಬುದು ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ವದ ಕಾಲಘಟ್ಟ ಹಾಗೂ ನಿರ್ಣಾಯಕಹಂತವಾಗಿದ್ದು ಓದಿನೊಂದಿಗೆ ಶಿಸ್ತನ್ನು ಮೈಗೂಡಿಸಿಕೊಳ್ಳಿ ಎಂದರು.

ಶಿಸ್ತು ಮೈಗೂಡಿಸಿಕೊಳ್ಳಿ
ಆಡಳಿತ ಮಂಡಳಿಯ ಕಾರ್ಯ ದರ್ಶಿ ದೇವಾನಂದ ಪೈ ಮಾತನಾಡಿ, ಹದಿಹರೆಯದ ಮಕ್ಕಳ ಲಾಲನೆ ಪಾಲನೆಯಲ್ಲಿ ಹೆತ್ತವರು ತಮ್ಮ ಸಮಯ ಮೀಸಲಿಡಬೇಕು. ದ್ವಿತೀಯ ಪಿಯುಸಿ ಎಂಬುದು ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ವದ ಕಾಲಘಟ್ಟ ಹಾಗೂ ನಿರ್ಣಾಯಕಹಂತವಾಗಿದ್ದು ಓದಿನೊಂದಿಗೆ ಶಿಸ್ತನ್ನು ಮೈಗೂಡಿಸಿಕೊಳ್ಳಿ ಎಂದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.