ಮೂಲ್ಕಿ ಸೀಮೆ ಅರಮನೆಗೆ ಮಿಥುನ್ ರೈ ಭೇಟಿ
Team Udayavani, Apr 11, 2019, 6:06 AM IST
ಪಡುಪಣಂಬೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರು ಗುರುವಾರ ಇಲ್ಲಿನ ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ದೇವಸ್ಥಾನ, ಬೊಳ್ಳೂರು ಮಸೀದಿ, ಪಡುಪಣಂಬೂರು ಕದಿಕೆ ದರ್ಗಾ, ಹಾಗೂ ಪಡುಪಣಂಬೂರು ಮೂಲ್ಕಿ ಸೀಮೆಯ ಅರಮನೆಗೆ ಭೇಟಿ ನೀಡಿದರು.
ಸೀಮೆಯ ಅರಸರಾದ ಎಂ. ದುಗ್ಗಣ್ಣ ಸಾವಂತರು ಬಸದಿಯಲ್ಲಿ ದೇವರ ಪ್ರಸಾದವನ್ನು ನೀಡಿ ಶುಭ ಹಾರೈಸಿದರು.
ಮಾಜಿ ಸಚಿವರಾದ ಕೆ. ಅಮರನಾಥ ಶೆಟ್ಟಿ, ಕೆ.ಅಭಯಚಂದ್ರ ಜೈನ್, ಮೂಲ್ಕಿ ಅರಮನೆಯ ಗೌತಮ್ ಜೈನ್, ಕೆಪಿಸಿಸಿ ಸದಸ್ಯ ಎಚ್.ವಸಂತ ಬೆರ್ನಾಡ್, ಜಿಲ್ಲಾ ಮಹಿಳಾ ಕಾಂಗ್ರೆಸ್ನ ಅಧ್ಯಕ್ಷೆ ಶಾಲೆಟ್ ಪಿಂಟೋ, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಮಟ್ಟು, ಯುವ ಕಾಂಗ್ರೆಸ್ ಅಧ್ಯಕ್ಷರುಗಳಾದ ಚಂದ್ರಹಾಸ್ ಸನಿಲ್ ಮತ್ತು ಹಕೀಂ ಮೂಲ್ಕಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ಪಡುಪಣಂಬೂರು ಗ್ರಾಮ ಪಂಚಾಯತ್ ಸದಸ್ಯ ಉಮೇಶ್ ಪೂಜಾರಿ, ಹಳೆಯಂಗಡಿ ಗ್ರಾಮ ಪಂಚಾಯತ್ನ ಸದಸ್ಯರಾದ ಚಂದ್ರಕುಮಾರ್, ಅಬ್ದುಲ್ ಖಾದರ್, ಅಬ್ದುಲ್ ಅಜೀಜ್, ಸವಿತಾ ಶರತ್ ಬೆಳ್ಳಾಯರು, ದಿನೇಶ್ ಸುವರ್ಣ, ಲತಾ ತೋಕೂರು ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ