ಕಾಂಗ್ರೆಸ್‌ನಿಂದ ಬಡವರ ಪರ ಕೆಲಸ: ರಮಾನಾಥ ರೈ


Team Udayavani, Apr 18, 2022, 1:21 PM IST

ramanatha

ಸುಳ್ಯ: ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿ ಬಡವರಿಗೆ ಮನೆ ಕೊಡುವ ಕೆಲಸ ಮಾಡಲಾಗಿತ್ತು. ಕಾಂಗ್ರೆಸ್‌ ಸರಕಾರದ ಅವಧಿಯ ಬಳಿಕ ಒಂದೇ ಒಂದು ಮನೆ ಬಿಜೆಪಿ ಕೊಟ್ಟಿಲ್ಲ. ಬಿಜೆಪಿ ಭಾವನಾತ್ಮಕ ವಿಚಾರಗಳ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.

ಉದನೆ ಸೇತುವೆ ನಿರ್ಮಾಣಕ್ಕೆ ಶಿಲಾ ನ್ಯಾಸ ಮಾಡಿದ್ದ ಬಿ.ರಮಾನಾಥ ರೈ ಹಾಗೂ ಸಮಾಜ ಕಲ್ಯಾಣ ಮಂಡಳಿ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ ಅವರನ್ನು ಉದನೆ ಸೇತುವೆ ಹೋರಾಟ ಸಮಿತಿ ವತಿಯಿಂದ ಉದನೆಯಲ್ಲಿ ಸಮ್ಮಾನಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಡಬ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸುಧೀರ್‌ ಕುಮಾರ್‌ ಶೆಟ್ಟಿ, ಕೆಪಿಸಿಸಿ ಸದಸ್ಯರಾದ ಡಾ| ರಘು ಬೆಳ್ಳಿಪ್ಪಾಡಿ, ಕೃಷ್ಣಪ್ಪ, ಜಿ.ಪಂ. ಮಾಜಿ ಸದಸ್ಯರಾದ ಪಿ.ಪಿ.ವರ್ಗೀಸ್, ಸರ್ವೋತ್ತಮ ಗೌಡ, ತಾ.ಪಂ. ಮಾಜಿ ಸದಸ್ಯರಾದ ಉಷಾ ಅಂಚನ್‌, ಆಶಾ ಲಕ್ಷ್ಮಣ ಗುಂಡ್ಯ, ಶಿರಾಡಿ ಗ್ರಾ.ಪಂ. ಅಧ್ಯಕ್ಷೆ ವಿನೀತಾ, ಉಪಾಧ್ಯಕ್ಷ ಕಾರ್ತಿಕೇಯನ್‌, ಸದಸ್ಯರಾದ ಎಂ.ಕೆ.ಪೌಲೋಸ್, ಸಣ್ಣಿಜಾನ್‌, ಪ್ರಮುಖರಾದ ಪೂವಪ್ಪ ಕರ್ಕೇರ ಪಾಲೇರಿ, ಸೆಬಾಸ್ಟಿನ್‌ ಕಳಪ್ಪಾರು, ಶಿವಪ್ಪ ಗೌಡ ಪುತ್ತಿಗೆ, ಮಾಧವ ಪೂಜಾರಿ, ಕೃಷ್ಣಪ್ಪ ಗೌಡ ಪರಾರಿ, ದೇವಿಪ್ರಸಾದ್‌ ಪರಾರಿ, ವಿಜೇಶ್‌ ಉದನೆ, ಮಾಧವ ಗೌಡ ಬೆಳ್ಳಾರೆ, ದಯಾನಂದ ಪೂಜಾರಿ ಕಡ್ಯ, ಸತೀಶ್‌ ಗೌಡ ಕಡ್ಯ, ಗಂಗಾಧರ ಗೌಡ, ಬಾಲಣ್ಣ ಗೌಡ, ತಿಮ್ಮಪ್ಪ ಗೌಡ, ಓರ್ಕಳ ಬೇಬಿ ಗೌಡ, ಸುಂದರ ಪೂಜಾರಿ, ಜನಾರ್ದನ ಪೂಜಾರಿ, ಪೂವಣಿ ಗೌಡ, ತಿಮ್ಮಪ್ಪ ಗೌಡ ಡಿ.ಆರ್‌, ಸಣ್ಣಿ ಅಡ್ಡಹೊಳೆ, ಬೆನ್ನಿ ಸೋಣಂದೂರು, ವಸಂತ ಗೌಡ ಮತ್ತಿತರರು ಉಪಸ್ಥಿತರಿದ್ದರು. ಹೋರಾಟ ಸಮಿತಿ ಅಧ್ಯಕ್ಷ ದಿವಾಕರ ಗೌಡ ಸ್ವಾಗತಿಸಿದರು. ಗ್ರಾ.ಪಂ. ಸದಸ್ಯೆ ಮೈತ್ರಿ ಕೆಳಗಿನಮನೆ ವಂದಿಸಿದರು.

ಟಾಪ್ ನ್ಯೂಸ್

1-sadsadasd

Bangladesh vs New Zealand; ಬಾಂಗ್ಲಾ ಹಿಡಿತದಲ್ಲಿ ಮೊದಲ ಟೆಸ್ಟ್‌

gold

Chikkamagaluru:ಬ್ಯಾಂಕ್ ಸಿಬಂದಿಗಳಿಂದಲೇ ಬ್ಯಾಂಕ್‌ಗೆ ದೋಖಾ!

CID

CID ತನಿಖೆಗೆ ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ಇಬ್ಬರು ಆರೋಗ್ಯಾಧಿಕಾರಿಗಳ ತಲೆದಂಡ

1-asdadasd

South Africa Tour ; ಏಕದಿನ ತಂಡಕ್ಕೆ ರಾಹುಲ್ ನಾಯಕ: ರೋಹಿತ್, ಕೊಹ್ಲಿಗೆ ವಿಶ್ರಾಂತಿ

dinesh-gu

Mysuru; ಹೆಣ್ಣು ಭ್ರೂಣ ಹತ್ಯೆ:ಆಸ್ಪತ್ರೆಗೆ ಸಚಿವ ದಿನೇಶ್ ಗುಂಡೂರಾವ್ ದಿಢೀರ್ ಭೇಟಿ

gyanvapi

Gyanvapi ಮಸೀದಿ ಸಮೀಕ್ಷೆ ವರದಿ ಸಲ್ಲಿಸಲು ಎಎಸ್‌ಐಗೆ 10 ದಿನಗಳ ಗಡುವು

Most Expensive In The World This Year

Expensive; ವಿಶ್ವದ ಅತ್ಯಂತ ದುಬಾರಿ ನಗರಗಳ ಪಟ್ಟಿ ಬಿಡುಗಡೆ; ಮೊದಲ ಸ್ಥಾನದಲ್ಲಿದೆ ಸಿಂಗಾಪುರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DHARMASTHALA MELA

Yakshagana: ಶ್ರೀ ಕ್ಷೇತ್ರ ಧರ್ಮಸ್ಥಳಯಕ್ಷಗಾನ ಮೇಳ: ನಾಳೆಯಿಂದ ತಿರುಗಾಟ

urva mariyamma

Mangalore: ಫೆ. 11-15: ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

MATHS

“ಸಹಕಾರ ರತ್ನ” ಪ್ರಶಸ್ತಿ ಪುರಸ್ಕೃತ ಉಮೇಶ್‌ ಟಿ. ಕರ್ಕೇರ ಅವರಿಗೆ ಸಮ್ಮಾನ

gg

Dr GG Lakshmana Prabhu: ಕವಿ ಮನಸ್ಸಿನ ಸಾಧಕ ವೈದ್ಯ ಡಾ| ಪ್ರಭು: ಡಾ| ಜೋಷಿ

scd

SCDCC: ಡಾ| ರಾಜೇಂದ್ರ ಕುಮಾರ್‌ ಮಾದರಿ ಕಾರ್ಯ: ತಿಮ್ಮಾಪುರ

MUST WATCH

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

udayavani youtube

ಗುರುಕಿರಣ್ ರಿಗೆ ಬೆಂಗಳೂರು ಕಂಬಳದ ಮೇಲಿನ ಆಸಕ್ತಿಯ ಹಿಂದಿದೆ ಅದೊಂದು ಕಾರಣ

ಹೊಸ ಸೇರ್ಪಡೆ

siddu imp 4

Drought: 223 ತಾಲೂಕುಗಳ ರೈತರಿಗೆ ತಲಾ 2 ಸಾವಿರ ರೂ.ಬರ ಪರಿಹಾರ- ಸಿಎಂ

DHARMASTHALA MELA

Yakshagana: ಶ್ರೀ ಕ್ಷೇತ್ರ ಧರ್ಮಸ್ಥಳಯಕ್ಷಗಾನ ಮೇಳ: ನಾಳೆಯಿಂದ ತಿರುಗಾಟ

urva mariyamma

Mangalore: ಫೆ. 11-15: ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

kaip

ಮನುಷ್ಯನ ಬೆಳವಣಿಗೆಯಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದು : ಪೇಜಾವರ ಶ್ರೀ

1-sadsdsad

Hockey; 5 ರಾಷ್ಟ್ರಗಳ ಹಾಕಿ: ಹರ್ಮನ್‌ಪ್ರೀತ್‌ ಸಿಂಗ್‌ ನಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.