ಉಳ್ಳಾಲದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ನಿರಾಸೆ


Team Udayavani, Mar 22, 2018, 11:12 AM IST

22-March-5.jpg

ಉಳ್ಳಾಲ: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಜನಾಶೀರ್ವಾದ ಯಾತ್ರೆಗೆ ಉಳ್ಳಾಲದಲ್ಲಿ ಮಂಗಳವಾರ ರಾತ್ರಿ ಹಬ್ಬದ ವಾತಾವರಣ ಸೃಷ್ಟಿಯಾಗಿದ್ದರೂ, ಕಲ್ಲಾಪು, ತೊಕ್ಕೊಟ್ಟು ಓವರ್‌ ಬ್ರಿಡ್ಜ್ ಬಳಿ ರಾಹುಲ್‌ ಗಾಂಧಿ ವಾಹನ ನಿಲ್ಲಿಸದ ಕಾರಣ ಕಾರ್ಯಕರ್ತರಿಗೆ ನಿರಾಸೆಯನ್ನುಂಟು
ಮಾಡಿದರು.

ರಾತ್ರಿ 9.30ಕ್ಕೆ ಸಮಯ ನಿಗದಿಯಾಗಿದ್ದರಿಂದ ರಾ.ಹೆ. 66ರ ಕಲ್ಲಾಪುವಿನಿಂದ ಉಳ್ಳಾಲ ಜಂಕ್ಷನ್‌, ದರ್ಗಾವರೆಗೆ ಸಂಪೂರ್ಣ ವಿದ್ಯುದ್ದೀಪಗಳಿಂದ ಅಲಂಕೃತ ಮಾಡಿದ್ದು, ಇದರೊಂದಿಗೆ ಹೆಜ್ಜೆಗೊಂದರಂತೆ ಜನಪ್ರತಿನಿಧಿಗಳ, ಕಾರ್ಯಕರ್ತರ ಸ್ವಾಗತ ಕೋರುವ ಬ್ಯಾನರ್‌ ರಾರಾಜಿಸುತ್ತಿತ್ತು.

ದರ್ಗಾದಲ್ಲೂ ವಿಶೇಷ ವೇದಿಕೆಯನ್ನು ಸಜ್ಜುಗೊಳಿಸಲಾಗಿತ್ತು. ಬಳಿಕ ಸಚಿವ ಖಾದರ್‌ ಬೈಕ್‌ನಲ್ಲಿ ಉಳ್ಳಾಲವನ್ನು ತಲುಪಿದರು. ಸಾವಿರಾರು ಬೆಲೆಯ ಪಟಾಕಿ ಹಾಗೆಯೇ ಉಳಿಯಿತು. ಓವರ್‌ ಬ್ರಿಡ್ಜ್ ಬಳಿಯೂ ಸಾವಿರಾರು ಕಾರ್ಯಕರ್ತರು ನಾಸಿಕ್‌ ಬ್ಯಾಂಡ್‌ನೊಂದಿಗೆ ರಾಹುಲ್‌ ಸ್ವಾಗತಕ್ಕೆ ಯತ್ನಿಸಿದರೂ ವಾಹನ ನಿಲ್ಲಿಸದ ಕಾರಣ ನಿರಾಶರಾದರು. 

ಉಳ್ಳಾಲ ದರ್ಗಾಕ್ಕೂ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಆದರೆ ವೇದಿಕೆ ಏರದೆ ಅಲ್ಲಿಂದಲೇ ಕಾರ್ಯಕರ್ತರಿಗೆ ಹಸ್ತಲಾಘವ ಮಾಡಿ, ಉಳ್ಳಾಲ ಸರ್ಕಲ್‌ ಬಳಿ ಅಬ್ಬಕ್ಕನ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಉಳ್ಳಾಲದಲ್ಲಿ 45 ನಿಮಿಷಗಳ ಕಾಲ ಜನಾಶೀರ್ವಾದ ಯಾತ್ರೆ ಮುಗಿಸಿ ಅನಂತರ ಮಂಗಳೂರಿಗೆ ತೆರಳಿದರು

3ಗಂಟೆ ಕಾದರು
ಕಲ್ಲಾಪುವಿನಲ್ಲಿ ಸಚಿವ ಯು.ಟಿ. ಖಾದರ್‌, ರಾಜ್ಯ ಅಲ್ಪಸಂಖ್ಯಾಕ ಘಟಕದ ಮುಖಂಡ ಕಣಚೂರು ಮೋನು ನೇತೃತ್ವದಲ್ಲಿ ರಾಹುಲ್‌ ಗಾಂಧಿಯನ್ನು ಸ್ವಾಗತಿಸಲು ಸುಮಾರು 3 ಗಂಟೆಗಳ ಕಾಲ ಕಾರ್ಯಕರ್ತರು ಕಾದರು. ರಾತ್ರಿ ಸುಮಾರು 10. 30ರ ವೇಳೆಗೆ ಆಗಮಿಸಿದ ರಾಹುಲ್‌ ವಾಹನ ನಿಲ್ಲಿಸದೆ ತೆರಳಿದರು. 

ಟಾಪ್ ನ್ಯೂಸ್

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.