ಪ್ರಜ್ಞೆಯಿಂದ ಮನಸ್ಸು, ಇಂದ್ರಿಯ ನಿಯಂತ್ರಣ: ಅಶೋಕ್ ಕುಮಾರ್
Team Udayavani, Mar 16, 2017, 12:33 PM IST
ಬೆಳ್ತಂಗಡಿ : ಮನಸ್ಸು ಮತ್ತು ಇಂದ್ರಿಯಗಳ ನಿಯಂತ್ರಣ ಪ್ರಜ್ಞೆಯಿಂದ ಸಾಧನೆ ಸಾಧ್ಯ ಎಂದು ಎಂ.ಎಲ್.ಟಿ.ಸಿ. ಕಾಲೇಜಿನ ಪ್ರಾಂಶುಪಾಲ ಅಶೋಕ್ ಕುಮಾರ್ ಹೇಳಿದರು.
ಉಜಿರೆ ಎಸ್ಡಿಎಂ ಧೀಮಂತ ಧೀಮಹಿ ಹಾಸ್ಟೆಲ್ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಪ್ರತಿಭೆಯಿಲ್ಲದೆ ಮನುಷ್ಯಇಲ್ಲ. ಪ್ರತಿಯೋರ್ವರಿಗೂ ಅವರವರದೇ ಆದ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿಕೊಳ್ಳಲು ಮೊದಲು ನಮ್ಮ ಮನಸ್ಸು ಮತ್ತು ಇಂದ್ರಿಯಗಳ ಮೇಲೆ ಹಿಡಿತ ಸಾಧಿಸಬೇಕು. ಜಗತ್ತಿನಲ್ಲಿ ನಕಾರಾತ್ಮಕ ಪ್ರಭಾವವಿರುತ್ತದೆ. ಅಂತಹ ಸಮಯದಲ್ಲಿ ನಮ್ಮ ಜೀವನದ ಉದ್ದೇಶ ಮತ್ತು ಗುರಿಯೆಡೆಗೆ ಲಕ್ಷéವಿಟ್ಟು ಏಕಾಗ್ರತೆ ಕಾಯ್ದುಕೊಳ್ಳಬೇಕು ಎಂದರು.
ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಸೋಮಶೇಖರ ಶೆಟ್ಟಿ, ಎಸ್ಡಿಎಂ ಶಿಕ್ಷಣ ಸಂಸೆœಯ ಉಪ ಪ್ರಾಂಶುಪಾಲ ಟಿ. ಎನ್. ಕೇಶವ ಭಾಗವಹಿಸಿದ್ದರು. ಎಸ್ಡಿಎಂ ಕಾಲೇಜಿನ ಉಪನ್ಯಾಸಕ ನವೀನ್ ಜೈನ್ ಸ್ವಾಗತಿಸಿ, ವಿದ್ಯಾರ್ಥಿನಿ ಸುವರ್ಚಲಾ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಮಹೇಶ್ ಶೆಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ