‘ಹೋರಾಟದಲ್ಲಿ ಸಂಸದರು ಭಾಗಿಯಾಗಲಿ’


Team Udayavani, Nov 2, 2018, 10:56 AM IST

2-november-4.gif

ಸುರತ್ಕಲ್‌: ಇಲ್ಲಿಯ ಟೋಲ್‌ ಗೇಟ್‌ ಅವೈಜ್ಞಾನಿಕ ಎಂಬುದು ತಿಳಿದಿದ್ದರೂ ಸಂಸದರು ರದ್ದು ಪಡಿಸಲು ಮನಸ್ಸು ಮಾಡದೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಧರ್ಮದ ವಿಚಾರ ಬಂದಾಗ ಬೆಂಕಿ ಇಡುವ ಹೇಳಿಕೆ ನೀಡುತ್ತಾರೆ. ಸಾರ್ವಜನಿಕರ ಬಗ್ಗೆ ಕಾಳಜಿಯಿದ್ದಲ್ಲಿ ಇಲ್ಲಿಗೆ ಆಗಮಿಸಿ ಧರಣಿಯಲ್ಲಿ ನಮ್ಮ ಜತೆ ಸೇರಿ ಆಗಲಾದರೂ ಸರಕಾರ ಕಣ್ತೆರೆಯಬಹುದು ಎಂದು ಇಂಟಕ್‌ ಮಾಜಿ ಅಧ್ಯಕ್ಷ ಎನ್‌.ಎಂ. ಅಡ್ಯಂತಾಯ ಹೇಳಿದರು.

ಗುರುವಾರ ಸುರತ್ಕಲ್‌ನಲ್ಲಿ ಟೋಲ್‌ ಗೇಟ್‌ ಮುಚ್ಚುವಂತೆ ಒತ್ತಾಯಿಸಿ ನಡೆಯುತ್ತಿರುವ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದರು. ಮೂರು ಟೋಲ್‌ಗೇಟ್‌ ದಾಟಿ ಉಡುಪಿಗೆ ಹೋಗುವವರು ನೂರಾರು ರೂಪಾಯಿ ಸುಂಕ ಕೊಡಬೇಕಾದ ಅನಿವಾರ್ಯ ಬಂದಿದೆ. ಕಾನೂನು ಬದ್ಧವಲ್ಲದ ಟೋಲ್‌ಗೇಟನ್ನು ಕೂಡಲೇ ರದ್ದುಪಡಿಸುವಲ್ಲಿ ಕೇಂದ್ರ ಸರಕಾರ ಮುಂದಾಗಲಿ ಎಂದರು.

ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ ಮಾತನಾಡಿ, ಮೂರು ವರ್ಷಗಳ ಹಿಂದೆ ಈ ಟೋಲ್‌ಗೇಟ್‌ ರದ್ದು ಮಾಡಲು ಗಂಭೀರ ಪ್ರಯತ್ನ ಮಾಡಲಾಗಿತ್ತು.ಆದರೆ ನ್ಯಾಯಾಲಯ ಆದೇಶ ಮತ್ತಿತರ ಕಾರಣಗಳಿಂದ ಇದುವರೆಗೂ ನಡೆದುಕೊಂಡು ಬಂದಿದೆ. ಆದರೆ ಕಳೆದ ಬಾರಿ ರಾಜ್ಯ ಆಪರ ಕಾರ್ಯದರ್ಶಿ ಸಮ್ಮುಖ ನಿರ್ಣಯದಿಂದ ಟೋಲ್‌ ಮುಚ್ಚಲು ಸೂಚನೆ ಆಗಿದ್ದರೂ ಇದುವರೆಗೂ ಜಾರಿಯಾಗಿಲ್ಲ ಎಂದರು.

ಮಾಜಿ ಶಾಸಕ ವಿಜಯಕುಮಾರ್‌ ಶೆಟ್ಟಿ ಮಾತನಾಡಿ, ಸರಕಾರವು ಬಹುಜನರ ಬೇಡಿಕೆಯನ್ನು ಮನ್ನಿಸಿ ಈಗಲಾದರೂ ತ್ವರಿತ ನಿರ್ಧಾರ ಕೈಗೊಳ್ಳಬೇಕು ಎಂದರು. ಕಾರ್ಪೊರೇಟರ್‌ ಪುರುಷೋತ್ತಮ್‌ ಚಿತ್ರಾಪುರ, ಮುನೀರ್‌ ಕಾಟಿಪಳ್ಳ, ಹಿಲ್ಡಾ ಆಳ್ವ, ಇಮ್ತಿಯಾಝ್, ಕೃಷ್ಣಪ್ಪ, ಆನಂದ ಅಮೀನ್‌, ವಿಜಯ್‌ ಅರಾನ್ನ, ವೈ. ರಾಘವೇಂದ್ರ ರಾವ್‌, ರೇಷ್ಮಾ ಕಾಟಿಪಳ್ಳ, ಮಮತಾ ಶೆಟ್ಟಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.