ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್‌ರೂಂ


Team Udayavani, Mar 25, 2020, 6:00 AM IST

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್‌ರೂಂ

ಮಂಗಳೂರು: ಕೋವಿಡ್-19 ಸೋಂಕು ಶಂಕಿತರು ಮತ್ತು ಬಾಧಿತರ ಸಮಗ್ರ ಮಾಹಿತಿ ಸಂಗ್ರಹ ಹಾಗೂ ಸಮನ್ವಯ ಕಾಪಾಡಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುಸಜ್ಜಿತ ಕಂಟ್ರೋಲ್‌ ರೂಂ ತೆರೆಯಲಾಗಿದೆ.

ವಿದೇಶದಿಂದ ಬರುವ ಪ್ರಯಾಣಿಕರ ಮಾಹಿತಿ, ಬೇರೆ ವಿಮಾನ ನಿಲ್ದಾಣಗಳಿಂದ ಜಿಲ್ಲೆಗೆ ಬಂದವರ ಮಾಹಿತಿ, ಅವರು ಸಂಪರ್ಕ ಹೊಂದಿದ ಪ್ರದೇಶಗಳು, ವ್ಯಕ್ತಿಗಳ ಮಾಹಿತಿಗಳನ್ನು ಇಲ್ಲಿ ಸಂಗ್ರಹಿಸಲಾಗುತ್ತಿದೆ. ಶಂಕಿತ ರೋಗಿಗಳ ವಿವರ, ವಿಮಾನದಲ್ಲಿ ಅವರ ಸಹಪ್ರಯಾಣಿಕರ ವಿವರಗಳನ್ನು ವಿಮಾನ ನಿಲ್ದಾಣದಿಂದ, ಸಂಬಂಧಪಟ್ಟ ವಿಮಾನ ಸಂಸ್ಥೆಗ ಳಿಂದ ಪಡೆದು ಅವರೊಂದಿಗೆ ನಿರಂತರ ಸಂಪರ್ಕ ಇಡಲಾಗುತ್ತಿದೆ. ವಿದೇಶದಿಂದ ಬಂದು ಗೃಹ ನಿಗಾವಣೆಯಲ್ಲಿರುವವರ ಮೇಲೂ ಇಲ್ಲಿಂದ ಕಣ್ಣಿಡಲಾಗುತ್ತದೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರ ವಿವರಗಳನ್ನು ಜಿಲ್ಲಾವಾರು ವಿಂಗಡಿಸಿ, ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಗೆ ಇಲ್ಲಿಂದಲೇ ಮಾಹಿತಿ ಕಳುಹಿಸಲಾಗುತ್ತಿದೆ. ವಿಮಾನ ನಿಲ್ದಾಣ, ಜಿಲ್ಲಾಧಿಕಾರಿ ಕಚೇರಿ, ಆರೋಗ್ಯ ಇಲಾಖೆಗಳ ನಡುವೆ ಮಾಹಿತಿ ಸಮನ್ವಯಕ್ಕೂ ಇದು ನೆರವಾಗಿದೆ.

ಸಂಸದ ನಳಿನ್‌ ಕಚೇರಿಯಲ್ಲಿ “ವಾರ್‌ ರೂಂ’ ಆರಂಭ
ಮಂಗಳೂರು: ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸಲು ಅನಿವಾರ್ಯವಾಗಿ ಕರ್ಫ್ಯೂ ಮಾದರಿಯ ಕಠಿನ ನಿರ್ಬಂಧಗಳನ್ನು ಸರಕಾರ ಜಾರಿಗೊಳಿಸಿದೆ. ಈ ಸಂದರ್ಭ ಸಾರ್ವಜನಿಕರಿಗೆ ಸಹಕಾರ ಹಾಗೂ ಅವಶ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲು ಅವರ ಕಚೇರಿಯಲ್ಲಿ “ವಾರ್‌ ರೂಂ’ ಆರಂಭಿಸಲಾಗಿದೆ.

ಜನತೆ ಮಾಹಿತಿ, ವೈದ್ಯಕೀಯ ಸೇವೆ, ಆಹಾರ ವ್ಯವಸ್ಥೆ, ಸರಕಾರಿ ಸೇವೆಗಳಿಗೆ ಈ ವಾರ್‌ ರೂಂನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು.
ವೈದ್ಯಕೀಯ /ಆ್ಯಂಬುಲೆನ್ಸ್‌: 0824-2448888, 94498 47134 (ಗುರುಚರಣ್‌)
ಮಾಹಿತಿ /ಸರಕಾರಿ ಸೇವೆ: 94834 96726 (ಸುಧಾಕರ್‌, ಸಂಸದರ ಕಾರ್ಯಾಲಯ ಕಾರ್ಯದರ್ಶಿ)
ಮಂಗಳೂರು ಮಹಾನಗರ ಪಾಲಿಕೆ ಸೇವೆ: 98451 82462 (ದಿವಾಕರ ಪಾಂಡೇಶ್ವರ, ಮೇಯರ್‌)
ಆಹಾರ ಸೇವೆ: 0824-2448888 (ಕದ್ರಿ ಮನೋಹರ ಶೆಟ್ಟಿ, ಕಾರ್ಪೊರೇಟರ್‌)
ಜಿಲ್ಲಾ ಸಂಚಾಲಕರು: 94484 67540 (ನಿತಿನ್‌ ಕುಮಾರ್‌), 98440 22213 (ಸುಧೀರ್‌ ಶೆಟ್ಟಿ, ಕಾರ್ಪೊರೇಟರ್‌),
ಜಿಲ್ಲಾಧಿಕಾರಿ ಕಚೇರಿ ಕಂಟ್ರೋಲ್‌ ರೂಂ: 1077

15 ದಿನ: ಮೂವರು ಆರೋಗ್ಯಾಧಿಕಾರಿಗಳು!
ಮಂಗಳೂರು, ಮಾ. 24: ವೆನ್ಲಾಕ್ ಕುರಿತು ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿರುವ ಆಡಿಯೋ ಕುರಿತು ಜಿಲ್ಲಾಡಳಿತ ತತ್‌ಕ್ಷಣ ಕ್ರಮ ಕೈಗೊಂಡಿದೆ. ಹಾಲಿ ಜಿಲ್ಲಾ ಆರೋಗ್ಯಾಧಿಕಾರಿಯ ಸ್ಥಾನಕ್ಕೆ ಹಿರಿಯ ಅನುಭವಿ ಅಧಿಕಾರಿಯೋರ್ವರನ್ನು ನಿಯುಕ್ತಿ ಗೊಳಿಸಲಾಗಿದೆ. ಇದರೊಂದಿಗೆ ಕಳೆದ 15 ದಿನಗಳಲ್ಲಿ ಮೂವರು ಆರೋಗ್ಯಾಧಿಕಾರಿಗಳು ಬದಲಾದಂತಾಗಿದೆ.

ಟಾಪ್ ನ್ಯೂಸ್

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.