ವಿದೇಶಿ ವಿದ್ಯಾರ್ಥಿಗಳೊಂದಿಗೆ ಸಂವಾದ


Team Udayavani, Jan 8, 2018, 11:21 AM IST

8-j-an-9.jpg

ಹಳೆಯಂಗಡಿ: ಪಡು ಪಣಂಬೂರು ವ್ಯವಸಾಯಿಕ ಬ್ಯಾಂಕ್‌ನ ಶ್ರೀ ನಾರಾಯಣ ಸನಿಲ್‌ ಸಭಾಂಗಣದಲ್ಲಿ ದೇಶಿ ಮಹಿಳೆಯರ ಹಾಗೂ ವಿದೇಶಿ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನ ಅ ಧೀನದ ನವೋದಯ ಸ್ವ ಸಹಾಯ ಗುಂಪಿನ ಬಗ್ಗೆ ವಿಶೇಷವಾಗಿ ಅಧ್ಯಯನ ನಡೆಸಲು ಬಂದ ಅಮೇರಿಕಾದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ತಮ್ಮ ಕುತೂಹಲವನ್ನು ಅಮೃತಬಿಂದು ನವೋದಯ ಸ್ವ ಸಹಾಯ ಸಂಘಗಳ ಒಕ್ಕೂಟದ ಮಹಿಳೆಯರೊಂದಿಗೆ ಮುಕ್ತವಾಗಿ ಮಾತುಕತೆ ನಡೆಸಿದರು. ಪಡುಪಣಂಬೂರು ವ್ಯವಸಾಯಿಕ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಮೊದಲಾದವರು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.

ವಿದ್ಯಾರ್ಥಿನಿ ರೆಬೆಕೋ ನೆರೆದ ಮಹಿಳೆಯರಿಗೆ ತಮ್ಮ ದೇಶೀಯ ಭಾಷೆಯಲ್ಲಿ ನೃತ್ಯದ ಸಾಲೊಂದನ್ನು ಗುನುಗಿಸಿದರು. ಎಲ್ಲ ವಿದ್ಯಾರ್ಥಿಗಳು ಅಮೇರಿಕಾದ ವಿಶೇಷ ಗೀತೆ ಹಾಡಿದರೇ ಒಕ್ಕೂಟದ ಅಧ್ಯಕ್ಷೆ ಸುಲೋಚನಾ ಅವರು ತುಳು ಹಾಡೊಂದನ್ನು ಹಾಡಿ ಸಂಸ್ಕೃತಿಯನ್ನು ಅನಾವರಣಗೊಳಿಸಿದರು.  ಮಕ್ಕಳ ಕೌಶಲ್ಯಕ್ಕೆ ವಿದೇಶಿ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ತನ್ವಿ ಎನ್‌. ಶೆಟ್ಟಿ, ನಿಕ್ಷಿತಾ ಸಿ., ಪಲ್ಲವಿ, ಗೌರಿ ಪಿ. ಶೆಟ್ಟಿ, ಜಾನ್ಹವಿ ಶೆಟ್ಟಿ, ಜಯರಾಂ ಪಿ.ಡಿ., ವಿಜ್ಞೇಶ್ ಜಿ. ಮಲ್ಯ, ಹರ್ಷಿತಾ, ವಿಜಯಾ ಕಿಣಿ, ಉಷಾ ಕೆರೆಕಾಡು ಸಹಕರಿಸಿದರು.

ಪೆನ್ಸಿಲ್ವೇನಿಯಾ ವಿ.ವಿ.ಯ ವಿದ್ಯಾರ್ಥಿಗಳಾದ ಅಲಿಸನ್‌, ನಿಕೋಲ್‌, ರೋನಿಕ, ಅಂಬೆರ್‌, ರೆಬೆಕ್ಕಾ, ಮಾರ್ಟಿಸ್‌,
ಜಾಕ್ವೆಲಿನ್‌ ಇವರಿಗೆ ಸುಲಭವಾಗಿ ಅರ್ಥೈಸಿಕೊಳ್ಳಲು ಏಳು ವರ್ಷಗಳಿಂದ ಸಮನ್ವಯಕಾರರಾಗಿರುವ ವಿನೋದ್‌
ದೀಕ್ಷಿತ್‌ ತುಳು ಹಾಗೂ ಕನ್ನಡವನ್ನು ತರ್ಜುಮೆಗೊಳಿಸಿ ಆಂಗ್ಲ ಭಾಷೆಯಲ್ಲಿ ಅಷ್ಟೇ ಸೊಗಸಾಗಿ ನಿರೂಪಿಸಿದ್ದರಿಂದ
ಅವರನ್ನು ಸಹ ವಿಶೇಷವಾಗಿ ಗೌರವಿಸಲಾಯಿತು.

ಮಕ್ಕಳಿಂದ ನೈಸರ್ಗಿಕ ದ್ರಾವಣದ ಪ್ರಾತ್ಯಕ್ಷಿಕೆ
ನಿಟ್ಟೆ ವಿದ್ಯಾ ಸಂಸ್ಥೆಯ ತೋಕೂರು ತಪೋವನದ ಡಾ| ರಾಮಣ್ಣ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯ ಇಂಟರ್ಯಾಕ್ಟ್ ವಿದ್ಯಾರ್ಥಿಗಳು, ರಾಸಾಯನಿಕ ವಸ್ತುಗಳ ರಹಿತವಾಗಿ ಹಣ್ಣುಗಳ ಸಿಪ್ಪೆಗಳಿಂದ ಮನೆಯಲ್ಲಿಯೇ ತಯಾರಿಸಬಹುದಾದ ನೈಸರ್ಗಿಕ ದ್ರಾವಣಗಳನ್ನು ಸ್ಥಳದಲ್ಲಿಯೇ ತಯಾರಿಸಿ ಅದರ ಬಗ್ಗೆ ವಿವರಣೆ ನೀಡಿದರು.

ನಾವು ಅಮೆರಿಕಕ್ಕೆ ಬರಬಹುದೇ..?
ನವೋದಯದ ಸದಸ್ಯೆಯಾಗಿರುವ ಹಿತಾಕ್ಷಿ ಅವರು ನೀವು ನಮ್ಮ ದೇಶಕ್ಕೆ ಬಂದಿದ್ದೀರಿ. ನಾವು ನಿಮ್ಮೊಂದಿಗೆ
ಅಮೆರಿಕಕ್ಕೆ ಬರಬಹುದೇ ಎಂದು ಆಂಗ್ಲ ಭಾಷೆಯಲ್ಲಿಯೇ ಕೇಳಿಕೊಂದರು. ಇದಕ್ಕೆ ಪ್ರೊ| ಫೆಮಿದಾ ಹಾಂಡಿ
ಪ್ರತಿಕ್ರಿಯಿಸಿ ಇನ್ನು ಮೂರು ವರ್ಷ ಕಷ್ಟವಿದೆ. ಅಮೆರಿಕದ ನೂತನ ಅಧ್ಯಕ್ಷರು ಕಡಿವಾಣ ಹಾಕಿದ್ದಾರೆ. ಅನಂತರ
ನಿಮ್ಮನ್ನು ನಾನೇ ಕರೆದುಕೊಂಡು ಹೋಗುತ್ತೇನೆ ಎಂದಾಗ ಸಭಾಂಗಣದಲ್ಲಿದ್ದ ಮಹಿಳೆಯರಿಂದ ಚಪ್ಪಾಳೆಯ ಸುರಿಮಳೆ ಸ್ವಾಗತ ದೊರೆಯಿತು.

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.