ಗ್ರಾಮೀಣ ಆಟೋಟದಲ್ಲಿ ಮಿಂದೆದ್ದ ಕೋಸ್ಟಲ್‌ವುಡ್‌ ಸ್ಟಾರ್ಸ್ !


Team Udayavani, Jul 23, 2018, 12:22 PM IST

23-july-8.jpg

ಜಪ್ಪಿನಮೊಗರು: ಒಂದೆಡೆ ಕೆಸರಿನಲ್ಲಿ ವಾಲಿಬಾಲ್‌ ಪಂದ್ಯಾಟ, ಇನ್ನೊಂದೆಡೆ ಓಟ, ಮತ್ತೂಂದೆಡೆ ಹಗ್ಗಜಗ್ಗಾಟ… ನಗರದ ಮಧ್ಯೆಯ ನಡೆದ ಈ ಎಲ್ಲ ಆಟಗಳನ್ನು ನೂರಾರು ಜನರು ನೋಡಿ ಖುಷಿಪಟ್ಟರು! ಕೋಸ್ಟಲ್‌ವುಡ್‌ನ‌ಲ್ಲಿ ಮಿಂಚಿದ ಕಲಾವಿದರು, ತಂತ್ರಜ್ಞರು ರವಿವಾರ ಅಪ್ಪಟ ಗ್ರಾಮೀಣ ಶೈಲಿಯಲ್ಲಿ ಕೆಸರು ಗದ್ದೆಯಲ್ಲಿ ಆಡಿ ಸಂಭ್ರಮಿಸಿದರು. ಕೋಸ್ಟಲ್‌ವುಡ್‌ ಕಲಾವಿದರ ಮತ್ತು ತಂತ್ರಜ್ಞರ ಒಕ್ಕೂಟದ ಆಶ್ರಯದಲ್ಲಿ ಜಪ್ಪಿನಮೊಗರಿನ ಜಯ-ವಿಜಯ ಜೋಡುಕರೆ ಕಂಬಳಗದ್ದೆಯಲ್ಲಿ ‘ತುಳುವೆರೆ ತುಲಿಪು’ ಕಾರ್ಯಕ್ರಮ ಆಯೋಜಿಸಲಾಯಿತು.

ವಿವಿಧ ರೀತಿಯ ಆಟ
ಬಾಯಿಯಲ್ಲಿ ಲಿಂಬೆ ಚಮಚ ಇಟ್ಟು ನಡೆಯುವುದು, ಬಕೆಟ್‌ಗೆ ನೀರು ತುಂಬಿಸುವುದು, ಗೋಣಿ ಚೀಲ ಓಟ, ನಾಣ್ಯ ಹುಡುಕುವುದು, ಕೆಸರಿನಲ್ಲಿ ಓಟ, ಚೆಂಡು ಪಾಸ್‌, ಹಗ್ಗ ಜಗ್ಗಾಟ, ಕೊಪ್ಪರಿಗೆ ಹುಡುಕುವುದು, ಜೋಡಿ ಎತ್ತಿನ ಓಟಗಳೊಂದಿಗೆ ಆಟೋಟಗಳು ರವಿವಾರ ಕಂಬಳಗದ್ದೆಯಲ್ಲಿ ಸಂಪನ್ನಗೊಂಡ ವು. ಒಕ್ಕೂಟದ ಅಧ್ಯಕ್ಷ ಪಮ್ಮಿ ಕೋಡಿಯಾಲಬೈಲ್‌, ನಟರಾದ ಅರ್ಜುನ್‌ ಕಾಪಿಕಾಡ್‌, ಪೃಥ್ವಿ ಅಂಬರ್‌, ಪ್ರತೀಕ್‌ ಶೆಟ್ಟಿ ಸಹಿತ ಬಹುತೇಕ ಎಲ್ಲ ಸ್ಟಾರ್‌ನಟರು ಪಾಲ್ಗೊಂಡರು. ದೇವದಾಸ್‌ ಕಾಪಿಕಾಡ್‌, ಶರ್ಮಿಳಾ ಡಿ. ಕಾಪಿಕಾಡ್‌, ಕಿಶೋರ್‌ ಡಿ. ಶೆಟ್ಟಿ, ಭೋಜರಾಜ್‌ ವಾಮಂಜೂರು ಮೊದಲಾದವರು ಭಾಗವಹಿಸಿದ್ದರು.

ಸಮಾರೋಪ
ಸಂಜೆ ನಡೆದ ಸಮಾರೋಪ ಸಮಾರಂಭ ದಲ್ಲಿ ತುಳುನಾಡಿನ ಸಾಧಕ ಕಲಾವಿದರನ್ನು ಸಮ್ಮಾನಿಸಲಾಯಿತು. ನಿರ್ಮಾಪಕರು, ನಿರ್ದೇಶಕರು, ಹಾಸ್ಯ ಕಲಾವಿದರು ನಟ ನಟಿಯರು, ಕಲಾವಿದರು, ತಂತ್ರಜ್ಞರು ಭಾಗವಹಿಸಿದ್ದರು.

ಉದ್ಘಾಟನ ಸಮಾರಂಭ 
ಉದ್ಘಾಟನ ಕಾರ್ಯಕ್ರಮದಲ್ಲಿ ಮನಪಾ ಸದಸ್ಯ ಜೆ. ಸುರೇಂದ್ರ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಎನ್‌.ಜಿ. ನಾಗೇಶ್‌, ಜಯವಿಜಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಅನಿಲ್‌ ಶೆಟ್ಟಿ ಮನ್ಕುತೋಟ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, ಉದ್ಯಮಿ ಮಹಾಬಲ ಶೆಟ್ಟಿ ಜಪ್ಪಿನಮೊಗರು, ಹಿಂದೂ ಯುವ ಸೇನೆ ಕೇಂದ್ರೀಯ ಮಂಡಳಿ ಗೌರವ ಅಧ್ಯಕ್ಷ ಭಾಸ್ಕರಚಂದ್ರ ಶೆಟ್ಟಿ, ಹಿಂದೂಯುವ ಸೇನೆ ಅಧ್ಯಕ್ಷ ಯಶೋಧರ ಚೌಟ, ಪ್ರಮುಖರಾದ ಶ್ಯಾಮ್‌ಪ್ರಸಾದ್‌ ಕಡೆಕಾರ್‌ ಅತಿಥಿಗಳಾಗಿದ್ದರು. ಕೋಸ್ಟಲ್‌ವುಡ್‌ ಕಲಾವಿದರ ಮತ್ತು ತಂತ್ರಜ್ಞರ ಒಕ್ಕೂಟದ ಅಧ್ಯಕ್ಷ ಪಮ್ಮಿ ಕೊಡಿಯಾಲಬೈಲು, ಸ್ಥಾಪಕ ಅಧ್ಯಕ್ಷರಾದ ಅಶ್ವಿ‌ನಿ ಜಿ.ಕೋಟ್ಯಾನ್‌, ತುಳುವೆರೆ ತುಲಿಪು ಕಾರ್ಯಕ್ರಮದ ಅಧ್ಯಕ್ಷರಾದ ಮೋಹನ್‌ದಾಸ್‌ ರೈ, ಪ್ರಮುಖರಾದ ಶಾಂಭವಿ ಕೊಡಿಯಾಲಬೈಲು, ಧನ್‌ರಾಜ್‌, ರಾಜೇಶ್‌ ಸ್ಕೈಲಾರ್ಕ್‌, ಲೋಕೇಶ್‌ ಪೂಜಾರಿ, ಜೀತು ಕುಂದರ್‌ ಉಪಸ್ಥಿತರಿದ್ದರು. ಲಕ್ಷ್ಮೀಶ್‌ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. 

‘ತುಳುವೆರ್‌ ತಿನಸ್‌’ 
ಗ್ರಾಮೀಣ ಆಟೋಟ ಸ್ಪರ್ಧೆಯ ಜತೆ ಕಲಾವಿದರು ಕೆಸರಿನಲ್ಲಿ ಮೋಜು ಮಸ್ತಿ ಹಾಗೂ ಕೋಸ್ಟಲ್‌ ವುಡ್‌ ಅಭಿಮಾನಿಗಳಾಗಿ ‘ತುಳುವೆರ್‌ ತಿನಸ್‌’ ತುಳುನಾಡಿನ ಸಾಂಪ್ರದಾಯಿಕ ತಿಂಡಿಗಳ ಸ್ಪರ್ಧೆ ಕೂಡ ಆಯೋಜನೆಗೊಂಡಿತು. ‘ತುಳುವೆರ್‌ ತುಲಿಪು’ ಉದ್ಘಾಟನೆ ಅನಂತರ ವಿವಿಧ ಸ್ಪರ್ಧೆಗಳು ನಡೆದವು. ಮಧ್ಯಾಹ್ನ ತುಳುನಾಡಿನ ಸವಿರುಚಿಯಾದ ಗಂಜಿ ಹಾಗೂ ವಿವಿಧ ಬಗೆಯ ಚಟ್ನಿ ಮತ್ತು ಇನ್ನಿತರ ಪದಾರ್ಥಗಳು ಮನ ತಣಿಸಿದವು. 

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.