ವಿಟ್ಲ: ದ್ವಿಚಕ್ರ ವಾಹನ – ಜೀಪ್ ಢಿಕ್ಕಿ: ಸವಾರ ಸಾವು
Team Udayavani, Aug 8, 2022, 11:58 PM IST
ವಿಟ್ಲ: ಕಡೂರು ಕಾಂಞಂಗಾಡು ಹೆದ್ದಾರಿಯ ವಿಟ್ಲ ಸಮೀಪದ ಉಕ್ಕುಡ ಚೆಕ್ಪೋಸ್ಟ್ ಬಳಿ ದ್ವಿಚಕ್ರ ವಾಹನ ಮತ್ತು ಜೀಪ್ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದಾರೆ.
ಕುಂಡಡ್ಕ ಪಿಲಿಂಜ ಮೂಲದ ಗುಂಪಲಡ್ಕ ನಿವಾಸಿ ದಿನೇಶ್ (38) ಮೃತರು. ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ನಜ್ಜುಗುಜ್ಜಾಗಿದೆ.
ಗಾಯಾಳುವನ್ನು ಸ್ಥಳೀಯರು ವಿಟ್ಲದಿಂದ ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಅನಂತರ ದೇರಳಕಟ್ಟೆಗೆ ವರ್ಗಾಯಿಸುವ ಸಂದರ್ಭ ಮೃತಪಟ್ಟಿದ್ದಾರೆ.
ಆಲಂಗಾರು ಕಡೆಯಿಂದ ಹಾಲು ತೆಗೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ