ಜಾನುವಾರು ಅಕ್ರಮ ಸಾಗಾಟ: ವಾಹನ ಸಹಿತ ಆರೋಪಿ ವಶಕ್ಕೆ
Team Udayavani, Aug 10, 2022, 12:19 AM IST
ಮೂಡುಬಿದಿರೆ: ವಿದ್ಯಾಗಿರಿ ಜಂಕ್ಷನ್ ಬಳಿ ಮಂಗಳವಾರ ಮಧ್ಯಾಹ್ನ ಎರಡು ಗಂಟೆಯ ವೇಳೆಗೆ ಪಿಕಪ್ ವಾಹನವೊಂದನ್ನು ಮೂಡುಬಿದಿರೆ ಪೊಲೀಸ್ ಠಾಣೆಯ ಎಸ್ಐ ಸಿದ್ದಪ್ಪ, ಎಎಸ್ಐ ಕುಮಾರ್ ಮತ್ತು ಸಿಬಂದಿ ತಡೆದು ಶೋಧಿಸಿದಾಗ ಯಾವುದೇ ಪರವಾನಿಗೆ, ದಾಖಲೆಗಳಿಲ್ಲದೆ ಅಕ್ರಮವಾಗಿ 3 ದನಗಳನ್ನು ಸಾಗಿಸಲಾಗುತ್ತಿರುವುದು ಕಂಡು ಬಂದಿದೆ.
ಆರೋಪಿ, ವಾಹನ ಚಾಲಕ ಮೂಡುಬಿದಿರೆ ಲಾಡಿಯ ಸಂದೇಶ ಶೆಟ್ಟಿಯನ್ನು ಪೊಲೀಸರು ವಿಚಾರಿಸಿದಾಗ ಜಾನುವಾರು ಸಾಗಾಟದ ಕುರಿತಾದ ಯಾವುದೇ ಪರವಾನಿಗೆ ಆರೋಪಿ ಬಳಿ ಇರಲಿಲ್ಲ. ಅಲಂಗಾರ್ನ ನವೀನ ಅವರ ಫಾರ್ಮ್ನಿಂದ ಕಡಿಮೆ ದರದಲ್ಲಿ ಖರೀದಿಸಿ ಮಾಂಸ ಮಾಡುವ ಉದ್ದೇಶದಿಂದ ಪರಭಾರೆ ಮಾಡಲು ಕೈಕಂಬದತ್ತ ಸಾಗಿಸಲಾಗುತ್ತಿರುವುದನ್ನು ಪೊಲೀಸರು ಖಚಿತ ಪಡಿಸಿ ಕೊಂಡಿದ್ದಾರೆ.
ಜಾನುವಾರುಗಳು, ವಾಹನ ಮತ್ತು ಸಾಗಾಟದಲ್ಲಿ ತೊಡಗಿಸಿಕೊಂಡಿದ್ದ ಆರೋಪಿಯನ್ನು ವಶಕ್ಕೆ ತೆಗೆದು ಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
MUST WATCH
ಹೊಸ ಸೇರ್ಪಡೆ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ