ಪುತ್ತೂರು: ವ್ಯಕ್ತಿ ನೀರು ಪಾಲು
Team Udayavani, Aug 10, 2019, 7:18 PM IST
ಸಾಂದರ್ಭಿಕ ಚಿತ್ರ
ಪುತ್ತೂರು: ವ್ಯಕ್ತಿಯೋರ್ವರು ಬೆದ್ರಾಳ ಹೊಳೆಯಲ್ಲಿ ಕೊಚ್ಚಿಹೋದ ಘಟನೆ ಜಿಡೆಕಲ್ಲು ಸಮೀಪದ ಅಂದ್ರಟ್ಟ ಎಂಬಲ್ಲಿ ಆ.10 ರಂದು ನಡೆದ ಬಗ್ಗೆ ವರದಿಯಾಗಿದೆ.
ಜಿಡೆಕಲ್ಲು ರಾಗಿದಕುಮೇರು ಸಮೀಪದ ಅಂದ್ರಟ್ಟ ಎಂಬಲ್ಲಿ ಹರಿಯುತ್ತಿರುವ ಬೆದ್ರಾಳ ಹೊಳೆಯಲ್ಲಿ ಜಿಡೆಕಲ್ಲು ನಿವಾಸಿ ಜನಾರ್ದನ(30.ವ) ಎಂಬವರು ಕೊಚ್ಚಿ ಹೋಗಿದ್ದಾರೆಂದು ಮಾಹಿತಿ ಬಂದಿದೆ.
ಮೂಲತಃ ಬೆಟ್ಟಂಪಾಡಿ ನಿವಾಸಿ ಜನಾರ್ದನ ಅವರು ರಾಗಿದಕುಮೇರು ಬಳಿ ತೋಟದ ಕೆಲಸ ನಿರ್ವಹಿಸುತ್ತಿದ್ದು, ಸಂಜೆ ಹೊಳೆಯ ಬದಿಯಲ್ಲಿ ನಡೆದು ಕೊಂಡು ಹೋಗುವಾಗ ಕಾಲು ಜಾರಿ ಬಿದ್ದಿರಬಹುದು ಎಂದು ಸಂಕಿಸಲಾಗಿದ್ದು, ಅಗ್ನಿಶಾಮಕದಳ ಮತ್ತು ಪೊಲೀಸರು ವ್ಯಾಪಕ ಹುಡುಕಾಟ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ