ಕರಾವಳಿ ಭಾಗದ ಇಂದಿನ ಅಪರಾಧ ಸುದ್ದಿಗಳು
Team Udayavani, Jul 22, 2019, 7:12 PM IST
ಒಳಮೊಗ್ರು: ಕೆರೆಗೆ ಬಿದ್ದು ಸಾವು
ಪುತ್ತೂರು: ಒಳಮೊಗ್ರು ಗ್ರಾಮದ ಮೊಡಪ್ಪಾಡಿಯಲ್ಲಿ ತೋಟಕ್ಕೆ ತೆರಳಿದ್ದ ಮಹಿಳೆಯೊಬ್ಬರು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ.
ಮಂಜುನಾಥ ರೈ ಅವರ ಪತ್ನಿ ಹೇಮಲತಾ (47) ಅವರು ಮನೆ ಸಮೀಪದ ತೋಟದಲ್ಲಿ ತೆಂಗಿನಕಾಯಿ ತೆಗೆಯುತ್ತಿದ್ದಾಗ ಕಾಲು ಜಾರಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ಮಂಜುನಾಥ ರೈ ನೀಡಿದ ದೂರಿನಂತೆ ಪುತ್ತೂರು ಗ್ರಾಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆರ್ಗಾಲು : ತೋಡಿಗೆ ಬಿದ್ದು ಸಾವು
ಉಪ್ಪುಂದ: ಕೆರ್ಗಾಲು ಗ್ರಾಮ ಪಂಚಾಯತ್ ನಂದನವನದ ಬಸವನಬೆಟ್ಟು ನಿವಾಸಿ ಸುಬ್ಬ ಯಾನೆ ಸುಭಾಷ್ (50) ಅವರು ಕಾಲು ಜಾರಿ ತೋಡಿಗೆ ಬಿದ್ದು ಮೃತಪಟ್ಟಿದ್ದಾರೆ. ಅವರು ಜು.19ರಂದು ಸಂಜೆ ಮನೆಯಿಂದ ಪೇಟೆಗೆಂದು ಹೋದವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ದೂರು ದಾಖಲಾಗಿತ್ತು.
ಮನೆಯವರು ಹುಡುಕಾಡಿದಾಗ ಜು. 21ರಂದು ಸಂಜೆ ನಂದನವನ ಅಣ್ಣಪ್ಪ ಶೆಟ್ಟಿ ಅವರ ಮನೆಯ ಸಮೀಪದ ತೋಡಿನಲ್ಲಿ ಮೃತದೇಹ ಕಂಡುಬಂದಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ