ದಕ್ಷಿಣ ಕನ್ನಡದ ಕೆಲ ಅಪರಾಧ ಸುದ್ದಿಗಳು (ಫೆ 3)


Team Udayavani, Feb 4, 2018, 10:36 AM IST

suicide.jpg

 ಲೈಂಗಿಕ ಕಿರುಕುಳ
ಸುಳ್ಯ:
ಅಜ್ಜಾವರ ಗ್ರಾಮದ ದೊಡ್ಡೇರಿಯಲ್ಲಿ ಅಂಗನವಾಡಿಗೆ ತೆರಳುವ ಪರಿಶಿಷ್ಟ ಪಂಗಡಕ್ಕೆ ಸೇರಿದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಸುಳ್ಯ ಠಾಣೆಯಲ್ಲಿ ಪೋಕ್ಸೋ  ಪ್ರಕರಣ ದಾಖಲಾಗಿದೆ.

ದೊಡ್ಡೇರಿ ಬಳಿಯ ಲಿಂಗಪ್ಪ ಗೌಡ ಆರೋಪಿ. ಈತ ತನ್ನ ಆಮ್ನಿ ಕಾರಿನಲ್ಲಿ ಬಾಲಕಿಯನ್ನು ಅಂಗನವಾಡಿಗೆ ಕರೆದು ಕೊಂಡು ಹೋಗುತ್ತಿದ್ದಾಗ  ಕಿರುಕುಳ ನೀಡಿದ್ದಾ ನೆ  ದೂರು ನೀಡಲಾಗಿದೆ.

ದನದ ಮಾಂಸ ಮಾಡಲು ಸಿದ್ಧತೆ:  ಇಬ್ಬರ ಸೆರೆ
ಸುಳ್ಯ:
ಸಂಪಾಜೆ ಗ್ರಾಮದ ದಂಡಕಜೆ ಮನೆಯೊಂ ದರ ಮುಂಭಾಗದಲ್ಲಿ ದನವನ್ನು ಕೊಲ್ಲಲು ತಯಾರಿ ನಡೆಸುತ್ತಿದ್ದ ಸ್ಥಳಕ್ಕೆ  ಶನಿವಾರ ಸುಳ್ಯ  ಪೊಲೀಸರು ದಾಳಿ ನಡೆಸಿ  ಜಟ್ಟಿಪಳ್ಳದ ಸಿದ್ದೀಕ್‌ ಮತ್ತು ನಾವೂರು ಬೋರುಗುಡ್ಡೆಯ ಬದ್ರುದ್ದೀನ್‌ ಅವರನ್ನು ಬಂಧಿಸಿದ್ದಾರೆ.  ಪ್ರಮುಖ ಆರೋಪಿ ಹನೀಫ್ ಪರಾರಿಯಾಗಿದ್ದಾನೆ. 

ಯುವಕ ಆತ್ಮಹತ್ಯೆ
ಕಡಬ:
ರಾಮಕುಂಜ ಗ್ರಾಮದ ಪೆರ್ಜಿ ಮನೆ ನಿವಾಸಿ ಅಬ್ದುಲ್ಲ  ಅವರ ಪುತ್ರ ಖಲಂದರ್‌  ಶಾಫಿ (34) ಅವರು ಕೊçಲ ರೇಷ್ಮೆ  ಇಲಾಖಾ ಕಟ್ಟಡದಲ್ಲಿ ಶನಿವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಖಲಂದರ್‌ಗೆ ಸುಳ್ಯ ಮೂಲದ ಯುವತಿ ಜತೆಗೆ 2 ವರ್ಷಗಳ  ಮದುವೆ ಯಾಗಿದ್ದು, ದಾಂಪತ್ಯ ಕಲಹದ ಹಿನ್ನೆಲೆ ಯಲ್ಲಿ ಪತ್ನಿ ತವರು ಮನೆ ಸೇರಿದ್ದರು.  ಇದರಿಂದ ಖನ್ನತೆಗೊಳಗಾಗಿದ್ದ ಖಲಂದರ್‌  ಕೆಲಸಕ್ಕೂ ಹೋಗದೆ ಆರ್ಥಿಕ ವಾಗಿ ಸಂಕಷ್ಟ ಎದುರಿಸುತ್ತಿದ್ದು, ಅದೇ ಕಾರಣದಿಂದ ಆತ್ಮಹತ್ಯೆಗೈದಿರಬಹುದು ಎಂದು  ದೂರಿನಲ್ಲಿ ತಿಳಿಸಲಾಗಿದೆ.

ಅಜ್ಜಾವರ: ನೇಣು ಬಿಗಿದು ಆತ್ಮಹತ್ಯೆ
ಸುಳ್ಯ: ಅಜ್ಜಾವರ ಗ್ರಾಮದ ಬೇಳ್ಯದಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.

ಮೊಡಂಬಿ ನಿವಾಸಿ ಬಾಲಕೃಷ್ಣ ಪೂಜಾರಿ (48) ಆತ್ಮಹತ್ಯೆ ಮಾಡಿ ಕೊಂಡವರು. ಮೃತರು ಕಳೆದ ನಾಲ್ಕು ದಿನಗಳಿಂದ ನಾಪತ್ತೆ ಆಗಿದ್ದು, ಖಾಸಗಿ ವ್ಯಕ್ತಿಗೆ ಸೇರಿದ  ಮರವೊಂದರಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿ¨ªಾರೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.